Category Siddaramaiah

ಕರ್ನಾಟಕದಲ್ಲಿ ಮೋದಿ ಅಲೆ ಇಲ್ಲ, ಇವರ ಮೈತ್ರಿಯೂ ವಿಫಲ ಮೈತ್ರಿ. ಗೆಲ್ಲುವವರು ನಾವೇ: ಡಿ.ಕೆ. ಶಿವಕುಮಾರ್

ಬೆಂಗಳೂರು : ಕರ್ನಾಟಕದಲ್ಲಿ ‘ಮೋದಿ ಅಲೆ’ ಇಲ್ಲ. ಹೀಗಾಗಿ ಕಾಂಗ್ರೆಸ್ ಆರಾಮದಾಯಕವಾಗಿ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಇದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ವಿಶ್ವಾಸ ಬಿಜೆಪಿ ತನ್ನ ನಾಲ್ಕು ವರ್ಷಗಳ ಆಡಳಿತದಲ್ಲಿ ರಾಜ್ಯದಲ್ಲಿ ಏನನ್ನೂ ಮಾಡಿಲ್ಲ ಮತ್ತು ನೀಡಿದ್ದ ಯಾವುದೇ ಭರವಸೆಗಳನ್ನು ಈಡೇರಿಸಿಲ್ಲ ಎಂದೂ ಅವರು ದೂರಿದರು. “ಕರ್ನಾಟಕದ ಮಟ್ಟಿಗೆ ಕಾಂಗ್ರೆಸ್ ಅತ್ಯಂತ ಉತ್ತಮ ಸ್ಥಿತಿಯಲ್ಲಿದೆ.…

ರಾಜಿನಾಮೆ ಕೊಟ್ಟು ಚುನಾವಣೆಗೆ ಹೋಗೋಣ; ಯಾರು ಗೆಲ್ತಾರೆ ನೋಡೋಣ: ಸಿದ್ದರಾಮಯ್ಯಗೆ ಜಿಟಿಡಿ ಸವಾಲ್

ಮೈಸೂರು : ವರುಣ ಕ್ಷೇತ್ರಕ್ಕೆ ರಾಜೀನಾಮೆ ಕೊಡಿ. ನಾನು ಚಾಮುಂಡೇಶ್ವರಿ ಕ್ಷೇತ್ರಕ್ಕೆ ರಾಜೀನಾಮೆ ಕೊಡ್ತಿನಿ. ಇಬ್ಬರೂ ಚಾಮುಂಡೇಶ್ವರಿ ಕ್ಷೇತ್ರದ ಉಪಚುನಾವಣೆಯಲ್ಲಿ ಕಣಕ್ಕಿಳಿಯೋಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮಾಜಿ ಸಚಿವ ಜಿ ಟಿ ದೇವೇಗೌಡರು ಅವರು ಸವಾಲು ಹಾಕಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದಿಂದ ಮೂರು ಬಾರಿ ಗೆದ್ದ ಜಿ ಟಿ ದೆವೇಗೌಡರು ಕಡಿದು ಕಟ್ಟಿಹಾಕಿದ್ದೇನು ಎಂದು ಸಿದ್ದರಾಮಯ್ಯ ಟೀಕಿಸಿದ್ದರು.…

ಕರ್ನಾಟಕಕ್ಕೆ ಬಂದು ಮತ ಕೇಳಲು ನಿಮಗೆ ನೈತಿಕತೆ ಇದೆಯಾ ? ಕೇಂದ್ರ ಗೃಹ ಸಚಿವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

ಮೈಸೂರು : ಕೇಂದ್ರ ಗೃಹ ಸಚಿವ ಅಮಿತ್ ಶಾ ಕರ್ನಾಟಕದಲ್ಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನಲ್ಲಿದ್ದಾರೆ. ಅಮಿತ್ ಶಾ ಬೆಂಗಳೂರಿನಲ್ಲಿ ಕಾಂಗ್ರೆಸ್ ಮೇಲೆ ದಾಳಿ ಮಾಡಿದರೆ, ಮೈಸೂರಿನಿಂದಲೇ ಸಿದ್ದರಾಮಯ್ಯ ಪ್ರಶ್ನೆಗಳ ಸುರಿ ಮಳೆ ಗೈದಿದ್ದಾರೆ. ರಾಜ್ಯಕ್ಕೆ ಅಮಿತ್ ಶಾ, ಜೆ ಪಿ ನಡ್ಡಾ, ಪ್ರಧಾನಿ ಮೋದಿಯವರು ಯಾರೇ ಬರಲಿ ಮತದಾರರ ಮನ ಗೆಲ್ಲಲು ಸಾಧ್ಯವಾಗುವುದಿಲ್ಲ. ಅಮಿತ್ ಶಾ…

ತವರಿನಲ್ಲಿ ಸಿಎಂ. ಗೆಲುವಿಗಾಗಿ ಕಾರ್ಯತಂತ್ರ. ಬಿಜೆಪಿಗೆ ಸೋಲಿನ ರುಚಿ ತೋರಿಸುವರೆ ?

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿನಿಂದ ಮೂರು ದಿನ ಮೈಸೂರು ಮತ್ತು ಚಾಮರಾಜನಗರ ಕ್ಷೇತ್ರಗಳಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಈ ಮೂರು ದಿನ ಅವರದು ಎಡ ಬಿಡಿದ ಕಾರ್ಯಕ್ರಮಗಳು. ಗೆಲುವಿನ ಮಂತ್ರ. ಇಂದು ಬೆಳಿಗ್ಗೆ ಮೈಸೂರು ವಿಮಾನ ನಿಲ್ದಾಣಕ್ಕೆ ಸಿಎಂ ಆಗಮನ.11ಕ್ಕೆ ವರುಣ ವಿಧಾನಸಭಾ ಕ್ಷೇತ್ರದ ಬಿಳಿಗೆರೆ ಗ್ರಾಮದಲ್ಲಿ ಚುನಾವಣಾ ಪ್ರಚಾರ.ಮಧ್ಯಾಹ್ನ 3 ಗಂಟೆಗೆ ಟಿ.ನರಸೀಪುರ ಕ್ಷೇತ್ರದಲ್ಲಿ…

ಸಂಸದ ಶ್ರೀನಿವಾಸ್ ಪ್ರಸಾದ್ ಬೆಂಬಲಿಗರ ಕಾಂಗ್ರೆಸ್ ಸೇರ್ಪಡೆ, 30 ನಾಯಕರ ಪಟ್ಟಿ ಸಿದ್ಧ,ಚುನಾವಣೆಗೆ ಮೊದಲೇ ಬಿಜೆಪಿಗೆ ಭಾರಿ ಹೊಡೆತ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಇನ್ನು ಮೂರು ದಿನಗಳ ಕಾಲ ಮೈಸೂರಿನಲ್ಲೇ ತಂಗಲಿದ್ದಾರೆ. ಮೈಸೂರು ಮತ್ತು ಚಾಮರಾಜ ನಗರ ಕ್ಷೇತ್ರಗಳಲ್ಲಿ ಕ್ಷೇತ್ರ ಸಂಚಾರವನ್ನು ಅವರು ಮಾಡಲಿದ್ದಾರೆ. ಈ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಲ್ಲಿ ಗೆಲ್ಲಿಸುವುದು ಅವರ ಮುಂದಿರುವ ಬಹುದೊಡ್ಡ ಸವಾಲು. ಮುಖ್ಯಮಂತ್ರಿಗಳು ಮೈಸೂರಿನಲ್ಲಿ ಇರುವ ಮೂರು ದಿನಗಳ ಅವಧಿಯಲ್ಲಿ ತೀವ್ರ ರೂಪದ ರಾಜಕೀಯ ಚಟುವಟಿಕೆ ನಡೆಯಲಿದೆ.…

ಕೈ ಬೆಂಬಲಿಸ್ತಾರ ಬಿಜೆಪಿ ಸಂಸದ ವಿ.ಶ್ರೀನಿವಾಸ ಪ್ರಸಾದ್..!

ಚಾಮರಾಜನಗರ : ರಾಜ್ಯದ ಹಿರಿಯ ರಾಜಕಾರಣಿಗಳಲ್ಲಿ ಶ್ರೀನಿವಾಸ್ ಪ್ರಸಾದ್ ಒಬ್ಬರು. ಕರ್ನಾಟಕದ ರಾಜಕೀಯ ಇತಿಹಾಸಸ ಬಗ್ಗೆ ಮಾತನಾಡುವಾಗ ಶ್ರೀನಿವಾಸ್ ಪ್ರಸಾದ್ ಬಗ್ಗೆ ಮಾತನಾಡಲೇ ಬೇಕು. ಈಗ ಬಿಜೆಪಿ ಸಂಸತ್ ಸದಸ್ಯರಾಗಿರುವ ಅವರು ತಮ್ಮ ರಾಜಕೀಯ ಬದುಕಿನ ಹೆಚ್ಚಿನ ಸಮಯವನ್ನು ಕಳೆದಿದ್ದು ಕಾಂಗ್ರೆಸ್ ಪಕ್ಷದಲ್ಲಿ. ಅವರು ಕಾಂಗ್ರೆಸ್ ಪಕ್ಷದಿಂದ 4 ಕ್ಕಿಂತ ಹೆಚ್ಚು ಬಾರಿ ಸಂಸತ್ ಸದಸ್ಯರಾಗಿದ್ದವರು.ಸಿದ್ದರಾಮಯ್ಯ…

ಕೇಜ್ರಿವಾಲ್ ಬಳಿಕ ಸಿದ್ದರಾಮಯ್ಯರನ್ನು ಜೈಲಿಗೆ ಕಳಿಸಲು ಬಿಜೆಪಿ ಕಾಯುತ್ತಿದೆ: ಎಂ. ಲಕ್ಷ್ಮಣ್ ಗಂಭೀರ ಆರೋಪ

ಮೈಸೂರು : ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ರಂತಹವರನ್ನ ಬಿಜೆಪಿಯವರು ಜೈಲಿಗೆ ಕಳುಹಿಸಿದ್ರು. ಹೀಗಾಗಿ ಮತ ನೀಡುವಾಗ ಯೋಚನೆ ಮಾಡಿ ಮತ ನೀಡಬೇಕು. ಸಿಎಂ ಸಿದ್ದರಾಮಯ್ಯರನ್ನು ಜೈಲಿಗೆ ಕಳುಹಿಸಲು ಕಾಯುತ್ತಿದ್ದಾರೆ ಎಂದು ಮೈಸೂರು-ಕೊಡಗು ಕಾಂಗ್ರೆಸ್ ಅಭ್ಯರ್ಥಿ ಎಂ. ಲಕ್ಷ್ಮಣ್ ಗಂಭೀರ ಆರೋಪ ಮಾಡಿದರು. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಾತನಾಡಿದ ಅವರು, ಪ್ರತಾಪ್ ಸಿಂಹ ನನ್ನನ್ನೂ ಜೈಲಿಗೆ…

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ೨೦ ಸ್ಥಾನ: ಸಿಎಂ ಸಿದ್ದರಾಮಯ್ಯ

ಮೈಸೂರು : ನಮ್ಮದು ನುಡಿದಂತೆ ನಡೆದ ಸರ್ಕಾರ. ಹೀಗಾಗಿ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ೨೦ ಕ್ಷೇತ್ರಗಳಲ್ಲಿ ನಮ್ಮ ಗೆಲುವು ನಿಶ್ಚಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇಂದು ಅಥವಾ ನಾಳೆ ಬಾಕಿ ಉಳಿದಿರುವ ಕಾಂಗ್ರೆಸ್ ಪಟ್ಟಿಗಳನ್ನು ಬಿಡುಗಡೆ ಮಾಡುತ್ತೇವೆ. ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಕಾಂಗ್ರೆಸ್‌ನಲ್ಲಿ ಕಗ್ಗಂಟಾಗುವ ಪ್ರಶ್ನೆಯೇ ಇಲ್ಲ ಎಂದು ಅವರು ಸ್ಪಷ್ಟಪಡಿಸಿದರು.…

error: