Category Uncategorized

ಕೋವಿಡ್ ವೇಳೆ ಸುರೇಶ್ ಮಾಡಿದ ಜನಸೇವೆಯನ್ನು ಕುಮಾರಣ್ಣ ಮಾತ್ರವಲ್ಲ ದೇಶದ ಬೇರೆ ಯಾವುದೇ ನಾಯಕ ಮಾಡಿಲ್ಲ: ಡಿ.ಕೆ. ಶಿವಕುಮಾರ್

ಬೆಂಗಳೂರು : “ಕೋವಿಡ್ ಸಮಯದಲ್ಲಿ ಸಂಸದ ಡಿ.ಕೆ ಸುರೇಶ್ ಅವರು ಮಾಡಿದ ಜನಸೇವೆ, ಕೆಲಸಗಳನ್ನು ಕುಮಾರಣ್ಣ ಮಾತ್ರವಲ್ಲ ದೇಶದ ಬೇರೆ ಯಾವುದೇ ನಾಯಕ ಮಾಡಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಭಾನುವಾರ ಪ್ರತಿಕ್ರಿಯಿಸಿದರು. ರಾಜರಾಜೇಶ್ವರಿ ನಗರ ವ್ಯಾಪ್ತಿಯಲ್ಲಿ ಅಪಾರ್ಟ್ಮೆಂಟ್ ನಿವಾಸಿಗಳ ಭೇಟಿ ವಿಚಾರವಾಗಿ ಮಾಹಿತಿ…

https://youtu.be/-SqIDZUxXh0?si=9e5gTPlAWXuiwtia

ಆಸ್ಪತ್ರೆಯಿಂದ ವಾಪಸ್ ಬಂದ ಕುಮಾರಣ್ಣಸುಮಲತಾ ಮುಗಿದ ಕಥೆ…ಮಂಡ್ಯ ಜೆಡಿಎಸ್ ಮಡಿಲಿಗೆ ಹಾಕಿದ ಮೋದಿ ಷಾ,ಸುಮಲತಾ ಅವರಿಗೆ ದುರಹಂಕಾರವೇ ಮುಳುವಾಯಿತಾ ?ಜೈಲಿನಿಂದಲೇ ಆಡಳಿತ ನಡೆಸಿದ ಕೇಜ್ರಿವಾಲ್..

error: