PM SILENTಪ್ರ.ಜ್ವಲ್ ರೇವಣ್ಣ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದುಪಡಿಸಲು ಪ್ರಧಾನಿ ಮೋದಿಗೆ ಏನು ಅಡ್ಡಿ?: ಕಾಂಗ್ರೆಸ್ ಪ್ರಶ್ನೆಗೆ ಉತ್ತರ ನೀಡದ ಪ್ರಧಾನಿ

ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಅಮಾನತುಗೊಂಡಿರುವ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದುಗೊಳಿಸುವುದಕ್ಕೆ ಏನು ಅಡ್ಡಿಯಾಗಿದೆ? ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು ಶನಿವಾರ ಕೇಂದ್ರ ಸರ್ಕಾರಕ್ಕೆ ಈ ಪ್ರಶ್ನೆ ಕೇಳಿದ್ದಾರೆ. ಆದರೆ ಒಂದು ದಿನ ಕಳೆದರೂ ಯಾರಿಂದಲೂ ಉತ್ತರ ಬಂದಿಲ್ಲ. ಪ್ರಜ್ವಲ್ ರೇವಣ್ಣ ವಿರುದ್ಧದ…

HOME MINISTER ಪ್ರಜ್ವಲ್ ರೇವಣ್ಣ ಅವರನ್ನು ಕರೆತರಲು ಎಸ್‌ಐಟಿ ವಿದೇಶಕ್ಕೆ ಹೋಗುವುದು ಸಾಧ್ಯವಿಲ್ಲ- ಡಾ ಪರಮೇಶ್ವರ್

ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ ಅವರನ್ನು ವಾಪಸ್ ಕರೆತರಲು ವಿದೇಶಕ್ಕೆ ಹೋಗುವುದು ಕಷ್ಟ ಸಾಧ್ಯ. ಕೇಂದ್ರ ಸರ್ಕಾರ ಮನಸ್ಸು ಮಾಡಿದರೆ ಮಾತ್ರ ಆಅರೋಪಿಅಯ್ನ್ನು ಕರೆದು ತರಬಹುದು.ಈ ಸತ್ಯವನ್ನು ಗೃಹ ಸಚಿವ ಜಿ ಪರಮೇಶ್ವರ ಅವರು ಭಾನುವಾರ ಒಪ್ಪಿಕೊಂಡಿದ್ದಾರೆ. ಇದೊಂದು ಸೂಕ್ಷ್ಮವಾಗಿರುವ ಪ್ರಕರಣ, ಇದಕ್ಕೆ…

EVIDENCE ದೊಡ್ಡವರ ಆಶೀರ್ವಾದದಿಂದ ಜೈಲು ತಪ್ಪಿಸಿಕೊಂಡಿದ್ದ ಬ್ರಿಜ್ ಭೂಷಣ್. ಲೈಂಗಿಕ ದೌರ್ಜನ್ಯದ ಸಾಕ್ಷ ಇದೆ ಎಂದ ನ್ಯಾಯಾಲಯ.

ಲೈಂಗಿಕ ದೌಅರ್ಜನ್ಯದ ಆರೋಪ ಹೊತ್ತೂ ಆರಾಮಾಗಿ ತಿರುಗಾಡಿಕೊಂಡೇ ಇದ್ದ ಬ್ರಿಜ್ ಭೂಷಣ್ ಮೇಲೆ ಆರೋಪ ಪಟ್ಟಿ ಸಲ್ಲಿಸಲು ಸಾಕಷ್ಟು ಸಾಕ್ಷಾಧಾರಗಳಿವೆ ಎಂದು ದೆಹಲಿ ನ್ಯಾಯಾಲಯ ತಿಳಿಸಿದೆ. ಬ್ರೀ ಭೂಷಣ್ ಶರಣ್ ಸಿಂಗ್ ಎಂಬ ಈ ವ್ಯಕ್ತಿ ರೆಸಲಿಂಗ್ ಫೆಡರೇಷನ್ ಮುಖ್ಯಸ್ಥರಾಗಿದ್ದವರು. ಇವರ ವಿರುದ್ಧ ಲೈಂಗಿಕ ದೌಅರ್ಜನ್ಯದ ಆರೋಪ ಮಾಡಿದವರು ಮಹಿಳಾ ಕುಸ್ತಿ ಪಟುಗಳು. ಈತನ ಬಂಧನಕ್ಕೆ…

HANUMAN GRACE ಹನುಮಾನ್ ಆಶೀರ್ವಾದಿಂದ ಹೊರಕ್ಕೆ ಬಂದಿದ್ದೇನೆ. ನಾಳೆ ಹನುಮ ದೇವಾಲಯಕ್ಕೆ ಭೇಟಿ ನೀಡುತ್ತೇನೆ; ಕೇಜ್ರಿವಾಲ್

ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಜೈಲಿನಿಂದ ಈ ಸಂಜೆ ಹೊರಗೆ ಬಂದರು.ಹನುಮಾನ್ ಆಶೀರ್ವಾದದಿಂದ ಹೊರಗೆ ಬಂದಿದ್ದೇನೆ. ನಾಳೆ ಹನುಮಾನ ದೇವಾಲಯಕ್ಕೆ ಹೋಗಿ ಬಂದು ಪತ್ರಿಕಾಗೋಷ್ಟಿಯಲ್ಲಿ ಮಾತನಾಡುತ್ತೇನೆ ಎಂದು ಅವರು ಹೇಳಿದ್ದಾರೆ.ಕೇಜ್ರಿವಾಲ್ ಜೈಲಿನಿಂದ ಹೊರಕ್ಕೆ ಬಂದಿರುವುದು ಆಮ್ ಆದ್ಮಿ ಪಕ್ಷಕ್ಕೆ ಆನೆ ಬಲ ನೀಡಿದಂತಾಗಿದೆ. ಮುಂದಿನ ೨೦ ದಿನಗಳ ಕಾಲ ಅವರು ಚುನಾವಣಾ…

POLITICS OF WHASHING MICHINE ಕಾಂಗ್ರೆಸ್ ಜೊತೆ ಸಾಯೋದಕ್ಕಿಂತ ಅಜಿತ್, ಶಿಂಧೆ ಜೊತೆ ಸೇರಿಕೊಳ್ಳಿ’: ಪವಾರ್, ಉದ್ಧವ್ ಗೆ ಪ್ರಧಾನಿ ಮೋದಿ ಕರೆ; ವಾಷಿಂಗ್ ಮಿಷನ್ ರಾಜಕೀಯ

ಜೂನ್ 4 ರ ಲೋಕಸಭೆ ಚುನಾವಣೆ ಫಲಿತಾಂಶದ ನಂತರ “ನಕಲಿ ಎನ್‌ಸಿಪಿ ಮತ್ತು ಶಿವಸೇನೆ” ಕಾಂಗ್ರೆಸ್‌ನೊಂದಿಗೆ ವಿಲೀನಗೊಳ್ಳಲು ಮನಸ್ಸು ಮಾಡಿವೆ, ಆದರೆ ಅಲ್ಲಿ ಕಾಂಗ್ರೆಸ್ ಜೊತೆ ವಿಲೀನವಾಗುವ ಬದಲು ಅಜಿತ್ ಪವಾರ್ ಮತ್ತು ಏಕನಾಥ್ ಶಿಂಧೆ ಜೊತೆ ಸೇರಿಕೊಳ್ಳಿ ಎಂದು ಪ್ರಧಾನಿ ನರೇಂದ್ರ ಮೋದಿ ಪವಾರ್ ಮತ್ತು ಉದ್ದವ್ ಠಾಕ್ರೆಗೆ ಉಚಿತ ಸಲಹೆ ನೀಡಿದ್ದಾರೆ..ಈ ಮೂಲಕ…

RAMA MANDIRA ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ನಾಲ್ಕು ಶಂಕರಾಚಾರ್ಯರಿಂದ ರಾಮಮಂದಿರ ಶುದ್ಧೀಕರಣ

ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ಅಯೋಧ್ಯೆಯಲ್ಲಿ ನಿರ್ಮಿಸಲಾಗಿರುವ ರಾಮಮಂದಿರವನ್ನು ಶುದ್ಧೀಕರಿಸುತ್ತೇವೆಇದು ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ ಹೇಳಿಕೆ. ಮಾಧ್ಯಮಗಳ ಜೊತೆ ಮಾತನಾಡಿದ ಪಟೋಲೆ, ‘ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದ ನಂತರ ಅಯೋಧ್ಯೆಯ ರಾಮಮಂದಿರವನ್ನು ಶುದ್ಧೀಕರಿಸುತ್ತೇವೆ. ಶಂಕರಾಚಾರ್ಯರು ಇದರ ಪಾವಿತ್ರ್ಯವನ್ನು ವಿರೋಧಿಸಿದ್ದು ನಿಮಗೆ ಗೊತ್ತೇ ಇದೆ. ಆದ್ದರಿಂದ, ನಾಲ್ವರು ಶಂಕರಾಚಾರ್ಯರು ರಾಮಮಂದಿರವನ್ನು ಶುದ್ಧೀಕರಿಸುತ್ತಾರೆ. ರಾಮ ಮಂದಿರ…

WIN FOR AM ADMI ಅರವಿಂದ್ ಕೇಜ್ರಿವಾಲ್ ಜೂನ್ 1 ರವರೆಗೆ ಮಧ್ಯಂತರ ಜಾಮೀನು. ಆಮ್ ಆದ್ಮಿಗೆ ಜಯ. ಇಂಡಿಯಾಕೆ ಬಲ…

ದೇಶದ ಸರ್ವೋಚ್ಚ ನ್ಯಾಯಾಲಯ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಮಧ್ಯಂತರ ಜಾಮೀನು ನೀಡಿದೆ. ಇದು ಐತಿಹಾಸಿಕ ತೀರ್ಪು.ಈ ತೀರ್ಪಿನಿಂದಾಗಿ ಅರವಿಂದ ಕೇಜ್ರೀವಾಲ್ ಮುಂದಿನ ೨೦ ದಿನ ಚುನಾವಣಾ ಪ್ರಚಾರ ಕಾರ್ಯ ಮಾಡಬಹುದು. ಅದರೆ ಅಬ್ಕಾರಿ ನೀತಿ ಕುರಿತ ಪ್ರಕರಣದ ಬಗ್ಗೆ ಮಾತನಾಡುವಂತಿಲ್ಲ.ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೆ ಒಳಗಾಗಿರುವ ಸಿಎಂ ಅರವಿಂದ್…

DEVARAJEGOWDA ವಕೀಲ ದೇವರಾಜೇ ಗೌಡರು ನಾಯಕರೋ ಖಳ ನಾಯಕರೋ ?

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಪೆನ್ ಡ್ರೈವ್ ಮೊದಲು ಸಿಕ್ಕಿದ್ದು ವಕೀಲ ದೇವರಾಜೇ ಗೌಡರಿಗೆ. ರೇವಣ್ಣ ಕುಟುಂಬದ ಕಡು ವೈರಿ ಎಂದು ನಂಬಲಾದ ನ್ಯಾಯವಾದಿ. ಇವರು ೬ ತಿಂಗಳುಗಳ ಕಾಲ ಈ ಪೆನ್ ಡ್ರೈವ್ ಹಾಗೆ ಇಟ್ಟುಕೊಂಡಿದ್ದು ಯಾಕೆ ? ಪ್ರಕರಣವನ್ನು ದಾಖಲಿಸದೇ ಯಾಕೆ ಅವರು ಸುಮ್ಮನಿದ್ದುದು ಯಾಕೆ ?ಈ ಪೆನ್ ಡ್ರೈವ್ ಇಟ್ಟುಕೊಂಡು ಪತ್ರಿಕಾಗೋಷ್ಟಿ ಮಾಡಿದರು.…

IPL 2024 RCB ಆರ್ ಸಿ ಬಿ ದಡ ಸೇರಿಸಿದ ಕೊಹ್ಲಿ ; ಪಂಜಾಬ್ ವಿರುದ್ಧ ಭರ್ಜರಿ ಗೆಲುವು; ಫ್ಲೇ ಆಫ್ ನಿಂದ ಹೊರಬಿದ್ದ ಪಂಜಾಬ್

ವಿರಾಟ್​ ಕೊಹ್ಲಿಯ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡ, ಪಂಜಾಬ್ ಕಿಂಗ್ಸ್ ವಿರುದ್ಧ ಜಯ ಸಾಧಿಸಿದ. ಇದು 60 ರನ್​ಗಳ ಭರ್ಜರಿ ಗೆಲುವು . ಈ ಮೂಲಕ ಟೂರ್ನಿಯಲ್ಲಿ ಸತತ ನಾಲ್ಕನೇ ಜಯ ದಾಖಲಿಸಿದ ಆರ್ ಸಿಬಿ ತನ್ನ ಪ್ಲೇಆಫ್ ಕನಸನ್ನು ಇನ್ನು ಜೀವಂತವಾಗಿಸಿರಿಸಿಕೊಂಡಿರುವುದು ವಿಶೇಷ ಧರ್ಮಶಾಲಾದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು…