ರೇವಣ್ಣ ಮತ್ತು ಪ್ರಜ್ವಲ್ ಗೆ ೨೪ ಗಂಟೆಯೊಳಗೆ ವಿಚಾರಣೆಗೆ ಹಾಜರಾಗುವಂತೆ ಎಸ್ ಐ ಟಿ ಣೋಟೀಸು; ಜರ್ಮನಿಯಿಂದ ವಾಪಸ್ ಹೊರಟಿದ್ದಾರೆಯೆ ಪ್ರಜ್ವಲ್ ?

ಲೈಂಗಿಕ ದೌರ್ಜನ್ಯದ ಆರೋಪ ಹೊತ್ತಿರುವ ಮಾಜಿ ಸಚಿವ ಎಚ್.ಡಿ. ರೇವಣ್ಣ ಮತ್ತು ಅವರ ಪುತ್ರ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಎಸ್.ಐ. ಟಿ ನೋಟೀಸು ನೀಡಿದೆ.ಮಂಗಳವಾರ ನೀಡಿದ ಈ ನೋಟೀಸಿನ ಪ್ರಕಾರ ನೋಟೀಸು ತಲುಪಿದ ೨೪ ಗಂಟೆಯ ಒಳಗೆ ಇಬ್ಬರೂ ಪೋಲಿಸ್ ಅಧಿಕಾರಿಗಳ ಎದುರು ವಿಚಾರಣೆಗೆ ಹಾಜರಾಗಬೇಕು.ಹೋಳೇನರಸೀಪುರ ಪೊಳೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ…

ಚುನಾವಣೆಗೆ ಮೊದಲು ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿದ್ದು ಯಾಕೆ ? ಇಡಿ ಯನ್ನು ಪ್ರಶ್ನಿಸಿದ ಸುಪ್ರೀಂ ಕೋರ್ಟ್

ಅರವಿಂದ ಕೇಜ್ರಿವಾಲ್ ಅವರ ಕಾನೂನು ತಂಡ ಕೇಳಿರುವ ಪ್ರಶ್ನೆಗಳಿಗೆ ಉತ್ತರ ನೀಡುವಂತೆ ಜಾರಿ ನಿರ್ದೇಶನಾಲಯಕ್ಕೆ ಸುಪ್ರೀಂ ಕೋರ್ಟ್ ಸೂಚಿಸಿದೆ. ಈ ಪ್ರಶ್ನೆಗಳಲ್ಲಿ ಚುನಾವಣೆಗೆ ಮುನ್ನ ಅವರನ್ನು ಬಂಧಿಸಿದ್ದು ಯಾಕೆ ಎಂಬ ಪ್ರಶ್ನೆಯೂ ಇದೆ., ಅರವಿಂದ ಕೇಜ್ರಿವಾಲ್ ಅವರ ಬಂಧನದ ಸಮಯಕ್ಕೆ ಸಂಬಂಧಿಸಿದಂತೆ ಇರುವ ಕೆಲವೊಂದು ಅನುಮಾನಗಳ ಕುರಿತೂ ಇಡಿ ಉತ್ತರ ನೀಡಬೇಕಾಗಿದೆ.ಅಬ್ಕಾರಿ ನೀತಿಗೆ ಸಂಬಂಧಿಸಿದಂತೆ ಕೇಜ್ರಿವಾಲ್…

ತಾಯಿ ವಯಸ್ಸಿನ ಮನೆಗೆಲಸದವರೊಂದಿಗೆ ಅಸಹ್ಯ ನೋಡೋಕಾಗ್ಲಿಲ್ಲ: ಡಿ.ಕೆ. ಸುರೇಶ್

ನಾನೂ ವಾಟ್ಸ್ ಆಪ್ ನಲ್ಲಿ ಬಂದಂತಹ ಸಂಸದ ಪ್ರಜ್ವಲ್ ರೇವಣ್ಣ ಅವರ ಕೆಲವು ಅಶ್ಲೀಲ್ ವಿಡಿಯೋಗಳನ್ನು ನೋಡಿದ್ದೇನೆ. ಅವರ ನೀಚ ಕೃತ್ಯದ ವಿಡಿಯೋವನ್ನು ಎರಡು ಕ್ಷಣವೂ ನೋಡಲು ಆಗಲಿಲ್ಲಇದು ಸಂಸದ ಡಿ.ಕೆ. ಸುರೇಶ್ ಹೇಳಿದ ಮಾತಿದುಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಸುರೇಶ್ ಅವರು, ಒಬ್ಬ ಹುಡುಗ ತನ್ನ ತಾಯಿ ವಯಸ್ಸಿನ ಮನೆಗೆಲಸದ ಮಹಿಳೆಯೊಂದಿಗೆ ನಡೆದುಕೊಂಡಿರುವುದು ಅಸಹ್ಯಕರ. ಆ…

ಕಾಂಗ್ರೆಸ್ ವಿಭಜಕ ಪಕ್ಷ ಎಂದು ದೂರಿದ ಬಿಜೆಪಿ ರಾಷ್ಟ್ರ‍ೀಯ ಅಧ್ಯಕ್ಷ ನಡ್ಡಾ

: ಧರ್ಮಾಧಾರಿತ ಮೀಸಲಾತಿ ವಿಚಾರವನ್ನು ಸಂವಿಧಾನದ ಪ್ರಕಾರ ಮಾಡಲಾಗದಿದ್ದರೂ ಕಾಂಗ್ರೆಸ್ ಬೆಂಬಲಿಸುತ್ತಿದೆ . ಅದು ಕೆಟ್ಟ ಮತ್ತು ವಿಭಜಕ ಗುಣ ಹೊಂದಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಮಂಗಳವಾರ ಆರೋಪಿಸಿದರು. ಶಿವಮೊಗ್ಗ ಲೋಕಸಭಾ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಪರ ಬಿಜೆಪಿ ಪ್ರಚಾರದ ಅಂಗವಾಗಿ ಆಯೋಜಿಸಿದ್ದ ವೃತ್ತಿಪರರ ಸಮಾವೇಶದಲ್ಲಿ ಮಾತನಾಡಿದ ಅವರು, ಸಂವಿಧಾನದಲ್ಲಿ, ಧರ್ಮದ ಆಧಾರದ…

ಪಾಪದ ಕೊಡ ತುಂಬಿದಾಗ ಎಲ್ಲವೂ ಹೊರ ಬರಬೇಕು: ‘ಶಿಶುಪಾಲ’ನ ಕತೆ ಹೇಳಿದ ಹಾಸನ ಡಿಸಿ ಸತ್ಯಭಾಮ; ಶಿಶುಪಾಲ ಕುಟುಂಬ…!!

ಇವತ್ತಿನ ರಾಜಕಾರಣದಲ್ಲಿ ಪ್ರಾಮಾಣಿಕ ಅಧಿಕಾರಿಗಳ ಕಷ್ಟ ಅವರಿಗೆ ಗೊತ್ತು. ಬೆಳಿಗ್ಗೆ ಎದ್ದರೆ ಶಾಸಕರು ಮತ್ತು ಸಂಸತ್ ಸದಸ್ಯರ ಮನೆಯ ಎದುರು ನಿಂತಿರಬೇಕು. ಅವರ ಆದೇಶ ಪಾಲಿಸಬೇಕು. ಕೆಲವರದಂತೂ ಪಾಳೇಗಾರಿಕೆ ರಾಜಕಾರಣ.ಇಂತಹ ಪಾಳೇಗಾರರಿಂದ ನೋವು ಅನುಭವಿಸುತ್ತಿರುವ ಅಧಿಕಾರಿಗಳ ಸಂಖ್ಯೆ ಏನೂ ಕಡಿಮೆ ಇಲ್ಲ. ಆದರೆ ಹೇಳುವಂತಿಲ್ಲ ಅನುಭವಿಸುವಂತಿಲ್ಲ.ಆದರೆ ಎಲ್ಲರಿಗೂ ಒಂದೆಲ್ಲ ಒಂದು ಸಮಯ ಬರುತ್ತದೆ. ಸಮಯ ಬಂದಾಗ…

ಅವರ ಚಟಕ್ಕೆ ವಿಡಿಯೋ ಮಾಡಿಕೊಳ್ಳಲಿ, ಅದನ್ನು ಇಟ್ಟಿಕೊಂಡು ಹೆದರಿಸುವ ಚಿಲ್ಲರೆ ಕೆಲಸ ನಾನು ಮಾಡಲ್ಲ: ಡಿಕೆಶಿ

ಪ್ರಜ್ವಲ್ ರೇವಣ್ಣ ರಾಸಲೀಲೆ ವಿಡಿಯೋಗಳ ಹಿಂದೆ ತಮ್ಮ ಕೈವಾಡ ಇದೆ ಎಂಬ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಆರೋಪವನ್ನು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಸಂಪೂರ್ಣವಾಗಿ ನಿರಾಕರಿಸಿದ್ದಾರೆ,ಯರೋ ಚಟಕ್ಕಾಗಿ ಏನೋ ಮಾಡಿಕೊಳ್ಳಲಿ. ಅದನ್ನು ಇಟ್ಟುಕೊಂಡು ಹೆದರಿಸುವ ಚಿಲ್ಲರೆ ಕೆಲಸವನ್ನ್ಉ ನಾನು ಮಾಡುವುದಿಲ್ಲ ಎಂದು ಅವರು ಕಡ್ದಿ ಮುರಿದಂತೆ ಹೇಳಿದರು.ಕುಮಾರಸ್ವಾಮಿ ಅವರು ಮಾಡಿರುವ…

ವಿಶ್ವ ಕಪ್; ಕೆ ಎಲ್ ರಾಹುಲ್ ಗೆ ಸ್ಥಾನ ಇಲ್ಲ, ಸಂಜೂಗೆ ಅವಕಾಶ, ಹಾರ್ದಿಕ್ ಪಾಂಡ್ಯ ಉಪನಾಯಕ.

ಅಮೇರಿಕದಲ್ಲಿ ನಡೆಯುವ ಟಿ ೨೦ ವಿಶ್ವಕಪ್ ನ ಭಾರತ ತಂಡವನ್ನು ಪ್ರಕಟಿಸಿಲಾಗಿದೆ. ಈ ತಂಡದಲ್ಲಿ ಹೇಳುವಂತ ಆಚ್ಚರಿಯ ಆಯ್ಕೆ ಇಲ್ಲ. ಹಾರ್ಧಿಕ ಪಾಂಡ್ಯ ಉಪ ನಾಯಕರಾಗಿರುವುದು ವಿಶೇಷ. ಹಾಗೆ ಬಹಳ ಕಾಲದ ಕಾಯುವಿಕೆಯ ನಂತರ ಸಂಜೂ ಸ್ಯಾಮ್ಸನ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.ಹಿರಿಯ ಆಟಗಾರ ವಿರಾಟ್ ಕೊಯ್ಲಿ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಐಪಿಎಲ್ ನಲ್ಲಿ ಉತ್ತಮ ಪ್ರದರ್ಶನ…

ಕುಮಾರಸ್ವಾಮಿ ತಂಗಿದ್ದ ಹೋಟೆಲ್ ಮುತ್ತಿಗೆಗೆ ಯತ್ನ, ಕಾಂಗ್ರೆಸ್, ಜೆಡಿಎಸ್ ಕಾರ್ಯಕರ್ತರ ಜಟಾಪಟಿ

ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರ ನಡುವೆ ಮಂಗಳವಾರ ಭಾರಿ ಜಟಾಪಟಿ ನಡೆಯಿತು.ಉಭಯ ಪಕ್ಷಗಳ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ, ವಾಗ್ವಾದ ನಡೆದಿದ್ದು, ಪೊಲೀಸರ ಮಧ್ಯಪ್ರವೇಶದಿಂದ ಪರಿಸ್ಥಿತಿ ತಿಳಿಯಾಯಿತು. .ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಮಹಿಳೆಯರಿಗೆ ಲೈಂಗಿಕ ದೌರ್ಜನ್ಯ ಪ್ರಕರಣ ಕುರಿತು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ. ಕುಮಾರಸ್ವಾಮಿ ತಂಗಿದ್ದ ಹೋಟೆಲ್ ಮುಂದೆ ಪ್ರತಿಭಟನೆ ನಡೆಸಿದ…

ಪ್ರಜ್ವಲ್ ಅಮಾನತು

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆ ಡಿಎಸ್ ಪಕ್ಷದಿಂದ ಅಮಾನತು ಮಾಡಲು ತೀರ್ಮಾನಿಸಲಾಗಿದೆ.. ಪಕ್ಷದ ಉನ್ನತ ಮಟ್ಟದ ಸಮಿತಿ ಇಂದು ಈ ನಿರ್ಧಾರ ಕೈಗೊಂಡಿದೆ. ಆದರೆ ಈ ಅಮಾನತು ತೀರ್ಮಾನವನ್ನು ಪಕ್ಷದ ರಾಷ್ಟ್ರ‍ೀಯ ಅಧ್ಯಕ್ಷ ಎಚ್. ಡಿ. ದೇವೇಗೌಡ ಅನುಷ್ಟಾನ ಗೊಳಿಸಬೇಕು. ತಮ್ಮ ಪ್ರೀತಿಯ ಮೊಮ್ಮಗನ ವಿರುದ್ಧ ಕ್ರಮ ಕೈಗೊಳ್ಳುವುದು ಅವರಿಗೆ ಕಷ್ಟದ ಕೆಲಸವೇ.ಪ್ರಜ್ವಲ್…

ನಾನು ಕಾಂಗ್ರೆಸ್ ನಾಯಕರಿಗೆ ಪೆನ್ ಡ್ರೈವ್ ಕೊಟ್ಟಿಲ್ಲ; ಪ್ರಜ್ವಲ್ ಮಾಜಿ ಕಾರು ಚಾಲಕ.ಅವನ ಪ್ರಕಾರವೇ ಕಾಂಗ್ರೆಸ್ ನಾಯಕರಿಗೆ ಕೊಟ್ಟಿದ್ದಾನೆ; ದೇವರಾಜೇಗೌಡ.

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣದಲ್ಲಿ ಈಗ ವಿಭಿನ್ನ ಹೇಳಿಕೆ ನೀಡುತ್ತಿರುವ ಮಾಜಿ ಕಾರು ಚಾಲಕ ಮತ್ತು ದೇವರಾಜೇಗೌಡ. ಹಾಗಿದ್ದರೆ ಇಬ್ಬರಲ್ಲಿ ಸುಳ್ಳು ಹೇಳುತ್ತಿರುವವರು ಯಾರು ?ಪ್ರಜ್ವಲ್ ಕಾರು ಚಾಲಕ ಕಾರ್ತಿಕ್ ಇಂದು ವೀಡಿಯೋ ಹೇಳಿಕೆಯೊಂದನ್ನು ಬಿಡುಗಡೆ ಮಾಡಿದ್ದಾರೆ. ನಾನು ಪೆನ್ ಡ್ರೈವ್ ಅನ್ನು ದೇವರಾಜೇ ಗೌಡರನ್ನು ಬಿಟ್ಟು ಬೇರೆಯವರಿಗೆ ನೀಡಿಲ್ಲ ಎಂದು ಅವರು ಹೇಳಿದ್ದಾರೆ.ಈ…