ಮುರುಘಾ ಶಿವಮೂರ್ತಿಗೆ ಮತ್ತೆ ಜೈಲೇ ಗತಿ !

ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಸೋಮವಾರ ಮತ್ತೆ ಜೈಲು ಕಂಬಿ ಎಣಿಸುವಂತಾಯಿತು. ಫೋಕ್ಸೋ ಪ್ರಕರಣದಲ್ಲಿ ಮುರುಘಾ ಶ್ರೀಗೆ ಹೈಕೋರ್ಟ್‌ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್‌ ಕಳೆದ ಮಂಗಳವಾರ ರದ್ದು ಮಾಡಿತ್ತು ಮತ್ತು ಒಂದು ವಾರದಲ್ಲಿ ನ್ಯಾಯಾಂಗ ಬಂಧನಕ್ಕೆ ತೆರಳುವಂತೆ ಆರೋಪಿಗೆ ಸೂಚಿಸಿತ್ತು.…

ನೂರಾರು ಮಹಿಳೆಯರ ಜತೆ ಪ್ರಜ್ವಲ್ ರೇವಣ್ಣ ರಾಸಲೀಲೆ: ಪ್ರಜ್ವಲ್ ಬಂಧನಕ್ಕೆ ರಾಜ್ಯಾದ್ಯಂತ ಪ್ರತಿಭಟನೆ.

ನೂರಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿ ಕಾಂಗ್ರೆಸ್ ಸೋಮವಾರ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿತು. ಇಂದು ಹುಬ್ಬಳ್ಳಿ, ಹಾಸನ ಮತ್ತು ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಕಾಂಗ್ರೆಸ್ ಮಹಿಳಾ ಕಾರ್ಯಕರ್ತರು ಬೀದಿಗಿಳಿದು ಪ್ರತಿಭಟನೆ ನಡೆಸಿದರು ಮತ್ತು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್…

ನಾನೆಲ್ಲೂ ಓಡಿ ಹೋಗಿಲ್ಲ,. ನಮ್ಮ ಕುಟುಂಬದ ಮೇಲೆ ಆರೋಪಗಳು ಹೊಸತಲ್ಲ – ಎಚ್ ಡಿ ರೇವಣ್ಣ

ತಮ್ಮ ಪುತ್ರ, ಸಂಸದ ಪ್ರಜ್ವಲ್ ರೇವಣ್ಣ ಅವರ ರಾಸಲೀಲೆ ವಿಡಿಯೋಗಳ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ , ಶಾಸಕ ಎಚ್.ಡಿ. ರೇವಣ್ಣ ಅವರು, ಇಂಥ ಆರೋಪಗಳು ದೇವೇಗೌಡರ ಕುಟುಂಬಕ್ಕೆ ಹೊಸದಲ್ಲ. ಇದೆಲ್ಲಾ ರಾಜಕೀಯ ಪ್ರೇರಿತ ಎಂದು ಸೋಮವಾರ ಹೇಳಿದ್ದಾರೆ. ಇಂದು ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸರ್ಕಾರ ಅವರದ್ದೇ ತನಿಖೆ ಮಾಡಲಿ. ಕಾನೂನಿನ…

ಅಶ್ಲೀಲ ವಿಡಿಯೋ ಪ್ರಕರಣ: ಜೆಡಿಎಸ್ ನಿಂದ ಸಂಸದ ಪ್ರಜ್ವಲ್ ರೇವಣ್ಣ ಉಚ್ಛಾಟನೆ ?

ರಾಸಲೀಲೆ ಪ್ರಕರಣದಲ್ಲಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷದಿಂದ ಉಚ್ಛಾಟಿಸುವ ಬಗ್ಗೆ ಜೆಡಿಎಸ್ ವರಿಷ್ಟರು ಚಿಂತನೆ ನಡೆಸಿದ್ದಾರೆ. ನಾಳೆ ನಡೆಯಲಿರುವ ಪಕ್ಷದ ಉನ್ನತ ಮಟ್ತದ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.ಮಾಜಿ ಪ್ರಧಾನಿ ದೇವೇಗೌಡರು ತಮ್ಮ ನಿರ್ಧಾರವನ್ನು ಇನ್ನೂ ಪ್ರಕಟಿಸಬೇಕಾಗಿದೆ.ಈ ಮೂಲಕ ಪಕ್ಷಕ್ಕೆ ಆಗಿರುವ ಹಾನಿಯನ್ನು ಸರಿಪಡಿಸುವ ಯತ್ನವನ್ನು ಪಕ್ಶ…

ಲೈಂಗಿಕ ಹಗರಣ ಪ್ರಕರಣ: ಶಾಸಕ ರೇವಣ್ಣ ಮತ್ತು ಪುತ್ರ ಪ್ರಜ್ವಲ್ ವಿರುದ್ಧ ಎಸ್‌ಐಟಿ ತನಿಖೆ ಆರಂಭ

ಶಾಸಕ ಹೆಚ್.ಡಿ.ರೇವಣ್ಣ ಅವರ ಪುತ್ರ ಹಾಗೂ ಹಾಸನದ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ಕಿರುಕುಳ ಆರೋಪ ಕುರಿತಂತೆ , ವಿಶೇಷ ತನಿಖಾ ತಂಡ ತನ್ನ ತನಿಖೆಯನ್ನು ಆರಂಭಿಸಿದೆ.. ಸಂತ್ರಸ್ತರ ಮಹಿಳೆಯರಲ್ಲಿ ಒಬ್ಬರು ರಾಜ್ಯ ಮಹಿಳಾ ಆಯೋಗಕ್ಕೆ ದೂರು ನೀಡಿದ ಬೆನ್ನಲ್ಲೇ ಪ್ರಕರಣ ಬಯಲಾಯಿತು.. ಲೈಂಗಿಕ ದೌರ್ಜನ್ಯದ ಅಶ್ಲೀಲ ವೀಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್…

ಹೈದರಾಬಾದ್ ಮಣಿಸಿದ ಚೆನ್ನೈ; ೭೮ ರನ್ ಗಳ ಭರ್ಜರಿ ಜಯ.

ಚೆನ್ನೈ ನಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡದ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಭರ್ಜರಿ 78 ರನ್ ಗಳ ಜಯ ಗಳಿಸಿದೆ.ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡ ಸನ್ ರೈಸರ್ಸ್ ಹೈದರಾಬಾದ್ ತಂಡದ ಬೌಲರ್ ಗಳನ್ನು ಸಿಎಸ್ ಕೆ ತಂಡದ ಬ್ಯಾಟ್ಸ್ ಮನ್ ಗಳು ಚಚ್ಚಿದರು. ಗೆಲುವಿಗೆ ಬೇಕಾದಷ್ಟು ರಣ್ ಪೇರಿಸಿದರು.…

ಹಿರಿಯ ರಾಜಕಾರಣಿ ಕೇಂದ್ರದ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಇನ್ನಿಲ್ಲ.

ಕೇಂದ್ರದ ಮಾಜಿ ಸಚಿವ ಹಿರಿಯ ರಾಜಕಾರಣಿ ಶ್ರೀನಿವಾಸ್ ಪ್ರಸಾದ್ ಇಂದು ಬೆಳಗಿನ ಜಾವ ಅಸು ನೀಗಿದರು. ಅವರು ಮೂತ್ರಕೋಶದ ಸಮಸ್ಯೆಯಿಂದ ಬಳಲುತ್ತಿದ್ದರು. ಈಗ ಎರಡು ದಿನಗಳ ಹಿಂದೆ ಮೂತ್ರಕೋಶದ ಸೋಂಕಿನಿಂದಾ ಆಸ್ಪತ್ರೆಗೆ ಸೇರಿಸಲಾಗಿತ್ತು.ರಾಜ್ಯದ ಹಿರಿಯ ರಾಜಕಾರಣಿಗಳಲ್ಲಿಒಬ್ಬರಾಗಿದ್ದ ಶ್ರೀನಿವಾಸ್ ಪ್ರಸಾದ್ ೭೦ ರ ದಶಕದಲ್ಲಿ ರಜಕಾರಣ ಪ್ರವೇಶಿಸಿದರು. ಅವರು ೬ ಬಾರಿ ಸಂಸದರಾಗಿ ಲೋಕಸಭೆಯನ್ನು ಪ್ರವೇಶಿಸಿದ್ದರು. ಅಟಲ್…

9 ವಿಕೆಟ್ ಗಳಿಂದ ಗುಜರಾತ್ ಸೋಲಿಸಿದ ಆರ್ ಸಿಬಿ; ಊರ ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದ ಹುಡುಗರು.

ಮೊದಲಪಂದ್ಯಗಳಲ್ಲಿ ಸೋಲಿನ ಮೇಲೆ ಸೋಲು ಅನುಭವಿಸುತ್ತಿದ್ದ ಆರ್ ಸಿ ಬಿ ಈಗ ಗೆಲುವಿನ ಟ್ರ‍ಾಕ್ ಗೆ ಬಂದಿದೆ. ಆದರೆ ಇದು ಊರು ಕೊಳ್ಳೆ ಹೆಡೆದ ಮೇಲೆ ದಿಡ್ದಿ ಬಾಗಿಲ್ ಹಾಕಿದ ಸ್ತ್ಜಿತಿ.ಗುಜರಾತ್ ಗೆ ತವರಿನಲ್ಲಿಯೇ ಭಾರಿ ಮುಖಭಂಗ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 9 ವಿಕೆಟ್ ಗಳಿಂದ ಭರ್ಜರಿ ಗೆಲುವು ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಇಂದು…

ಇವತ್ತು ಸಮಂತಾ ಹುಟ್ಟು ಹಬ್ಬ. ಹುಟ್ಟು ಹಬ್ಬದಂದೇ ಹೊಸ ಸಿನಿಮಾ ಹೆಸರು ರಿವೀಲ್.

ತೆಲುಗಿನ ಖ್ಯಾತ ನಟಿ ಸಮಂತಾ ರೂತ್ ಪ್ರಭು. ಇವತ್ತು ಈ ಸುಂದರಿಯ ಹುಟ್ಟುಹಬ್ಬ. ಇವತ್ತೆ ತಮ್ಮ ಹೊಸ ಚಿತ್ರ ಯಾವುದು ಅನ್ನೋದನ್ನ ರಿವೀಲ್ ಮಾಡಿದ್ದಾರೆ ಸಮಂತ.ಅವರು ಅಭಿನಯಿಸುತ್ತಿರುವ ಹೊಸ ಚಿತ್ರದ ಹೆಸರು ಬಂಗಾರಂ. ಈ ಸಿನಿಮಾದ ನಂತರ ಆಕೆಯ ಬದುಕು ಬಂಗಾರವಾಗಲಿ/