ತಾಜಾ ಸುದ್ದಿ: ಬೆಂಗಳೂರಿಗೆ ಮಳೆ ಎಚ್ಚರಿಕೆ | GTTC ಅರ್ಜಿ ಆರಂಭ | IPL ಫೈನಲ್ ಇಂದು
ಕಾಗೇರಿ ಹೆಗಡೆ ತಲೆಯ ಮೇಲೆಬ್ರಾಹ್ಮಣ್ಯದ ಚಪ್ಪಡಿ ಕಲ್ಲು ಹಾಕಿಕೊಂಡರೆ ?



ಕುಮಾರಣ್ಣನ ಪೆನ್ ಡ್ರೈವ್ ನಲ್ಲಿ ಏನಿತ್ತು ಎಂಬುದು ಈಗ ಗೊತ್ತಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.ಈ ಮೂಲಕ ಪೆನ್ ಡ್ರೈವ್ ಬಗ್ಗೆ ಸಾರ್ವಜನಿಕರಿಗೆ ಇದ್ದ ಕುತೂಹಲವನ್ನು ಅವರು ಮತ್ತಷ್ಟು ಹೆಚ್ಚಿಸಿದ್ದಾರೆ.ದೇವೇಗೌಡರ ಕುಟುಂಬದಲ್ಲಿ ಈಗ ಪೆನ್ ಡ್ರೈವ್ ಬಗ್ಗೆ ಚರ್ಚೆ ನಡೆಯುತ್ತಿದೆ. ಎಲ್ಲೆಲ್ಲೋ ಪೆನ್ ಡ್ರೈವ್ ಸಿಗುತ್ತಿದೆ ಎಂದು ಕೆಲವರು ಹೇಳುತ್ತಿದ್ದಾರೆ. ಹಾಸನದಲ್ಲಿ ಪೆನ್ ಡ್ರೈವ್…

ಪ್ರಧಾನಿ ನರೇಂದ್ರ ಮೋದಿ ಅವರದು ಸಬ್ಕಾ ವಿಕಾಸ್ ಅಲ್ಲ, ಅದು ಸಬ್ಕಾ ಸರ್ವನಾಶ್ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.ಪ್ರಧಾನಿ ನರೇಂದ್ರ ಮೋದಿ ಅವರು ನೀಡಿದ್ದ ಹಲವು ಭರವಸೆಗಳಲ್ಲಿ ಒಂದನ್ನು ಈಡೇರಿಸಲು ಸಾಧ್ಯವಾಗಿಲ್ಲ ಎಂದು ಮಲ್ಲಿಕಾರ್ಜುನ ಖರ್ಗೆ ಶನಿವಾರ ಪ್ರಧಾನಿ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.ಇಂದು ಗುವಾಹಟಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಖರ್ಗೆ,…

Main Hoon Na Film : ಈ ಸಿನಿಮಾದ ಯಶಸ್ಸಿನ ಬಗ್ಗೆ ಮಾತನಾಡುವಾಗ ಶೋಲೆ, ಅಮರ್ ಅಕ್ಬರ್ ಅಂತೋನಿ, ನಸೀಬ್ ಮೊದಲಾದ ಸಿನಿಮಾಗಳನ್ನು ನೆನಪು ಮಾಡಿಕೊಳ್ಳಲಾಗುತ್ತೆ

ಮೊದಲ ಹಂತದ ಚುನಾವಣೆ ನಡೆದ ನಂತರ ಬಿಜೆಪಿ ಸ್ಥಿತಿ ಹದಗೆಡುತ್ತಿರುವ ಬಗ್ಗೆ ದೇಶದಲ್ಲಿ ಚರ್ಚೆ ನಡೆಯುತ್ತಿದೆ. ಎರಡನೆಯ ಹಂತದ ಚುನಾವಣೆ ಮುಗಿಯುವ ಹೊತ್ತಿಗೆ ಬಿಜೆಪಿಯ ಸ್ಥಿತಿ ಗಂಭೀರವಾಗಿದೆ ಎಂಬ ಮಾತು ಕೇಳಿ ಬರುತ್ತಿದೆ. ಈಗ ಉತ್ತರ ಪ್ರದೇಶದ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಇದೇ ಮಾತನ್ನು ಹೇಳಿದ್ದಾರೆ..ಲೋಕಸಭೆ ಚುನಾವಣೆಯ ಉಳಿದ ಹಂತಗಳಲ್ಲಿ ಬಿಜೆಪಿಯ ಸ್ಥಿತಿ…

ನ್ಯಾಯಾಲಯದ ಸೂಚನೆಯ ನಂತರವೂ ನಾಮಾಕಾವಾಸ್ತೆ ಬರ ಪರಿಹಾರ ಬಿಡುಗಡೆ ಮಾಡಿರುವ ಕೇಂದ್ರ ಸರ್ಕಾರದ ವಿರುದ್ಧ ಹೋರಾಟವನ್ನು ಮುಂದುವರಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.ಈ ತೀರ್ಮಾನದ ಭಾಅಗವಾಗಿ ನಾಳೆ ಭಾನುವಾರ ವಿಧಾನಸೌಧ ದ ಮುಂದೆ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ,ಬಾಗಿಲಕೋಟೆ ಜಿಲ್ಲೆಯ ರಬಕವಿಯಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು…


ಆಸ್ಸಾಂ ನಲ್ಲಿ ಮುಸ್ಲೀಂ ರನ್ನು ಓಟಿಗಾಗಿ ಓಲೈಸುವ ಕೆಲಸವನ್ನು ಬಿಜೆಪಿ ಪ್ರಾರಂಭಿಸಿದೆ ಎಂದು ಬಿಜೆಪಿ ಮಾಜಿ ರಾಜ್ಯ ಘಟಕದ ಅಧ್ಯಕ್ಷ ಮಾಜಿ ಕೇಂದ್ರ ಸಚಿವ ರಾಜೆನ್ ಗೋಹೆನ್ ತಮ್ಮ ಪಕ್ಷದ ವಿರುದ್ಧವೇ ಆರೋಪಿಸಿದ್ದಾರೆ.ಚುನಾವಣೆ ಗೆಲ್ಲುವುದೊಂದೆ ಇಂದಿನ ನಾಯಕರಿಗೆ ಮುಖ್ಯವಾಗಿದೆ. ಅವರಿಗೆ ಹಳೆಯ ನಾಯಕತ್ವ ಇರಕೂಡದು ಎಂದು ಅವರು ಹೇಳಿದ್ದಾರೆ.ಮುಸ್ಲೀಂ ತುಷ್ಟೀಕರಣವನ್ನು ಕಾಂಗ್ರೆಸ್ ಪಕ್ಶದಿಂದ ಬಿಜೆಪಿ ಕಲಿತುಕೊಂಡಿದೆ.…

ನ್ಯಾಯಾಲಯದಿಂದ ಉಗಿಸಿಕೂಂಡ ಮೇಲೆ ಕೇಂದ್ರ ಸರ್ಕಾರ ರಾಜ್ಯಕ್ಕೆ ಬರ ಪರಿಹಾರಕ್ಕೆ ಹಣವನ್ನು ಬಿಡುಗಡೆ ಮಾಡಿದೆ.ಕಳೆದ ಅಕ್ಟೋಬರ್ ನಿಂದಲೇ ಬರ ಪರಿಹಾರಕ್ಕೆ ಹಣ ನೀಡುವಂತೆ ರಾಜ್ಯ ಸರ್ಕಾರ ಕೇಂದ್ರಕ್ಕೆ ಮನವಿ ಮಾಡುತ್ತಲೇ ಬಂದಿತ್ತು. ಆದರೆ ಕೇಂದ್ರ ಕ್ಯಾರೇ ಅನ್ನಲಿಲ್ಲ. ಅನಿವಾರ್ಯವಾಗಿ ಕರ್ನಾಟಕ ಸರ್ಕಾರ ಸರ್ವೋಚ್ಚ ನ್ಯಾಯಾಲಯದ ಮೆಟ್ಟಿಲು ಏರಬೇಕಾಯಿತು.ಈ ವಿಚಾರವನ್ನು ವಿಚಾರಣೆಗೆ ಎತ್ತಿಕೊಂಡ ನ್ಯಾಯಾಲಯ ಇಂತಹ ಸಣ್ನ…

ವಯಸ್ಸಿಗೂ ಸೌಂದರ್ಯಕ್ಕೂ ಸಂಬಂಧ ಇದೆಯಾ ? ನೋ ನಾಟ್ ಎಟ್ ಆಲ್.. ಮಹಾತ್ಮಾ ಗಾಂಧಿ ವಯಸ್ಸಾದ ಮೇಲೆ ಹೆಚ್ಚು ಸುಂದರವಾಗಿ ಕಾಣುತ್ತಿದ್ದರು.ಅವರ ಬಾಗಿದ ಬೆನ್ನು ತುಂಡು ಬಟ್ಟೆ. ಕಣ್ನಿಗೊಂದು ಕನ್ನಡಕ. ವೇಗವಾಗಿ ನಡೆಯುವ ನಡೆ. ಆ ಸೌಂದರ್ಯವೇ ಬೇರೆ/ಈಗ ಇಲ್ಲಿ ಹೇಳುತ್ತಿರುವುದು ಸ್ತ್ರೀ ಸೌಂದರ್ಯದ ಬಗ್ಗೆ. ಈಕೆಗೆ ೬೦ ವರ್ಷ ವಯಸ್ಸು. ಈಕೆಯ ಚಿತ್ರವನ್ನು ಇನ್ನೊಮ್ಮೆ…