ತಾಜಾ ಸುದ್ದಿ: ಬೆಂಗಳೂರಿಗೆ ಮಳೆ ಎಚ್ಚರಿಕೆ | GTTC ಅರ್ಜಿ ಆರಂಭ | IPL ಫೈನಲ್ ಇಂದು
ಬಂಡಾಯದ ಭಯ; ಪ್ರತಾಪ ಸಿಂಹ, ಪ್ರೀತಂ ಗೌಡರನ್ನು ಕ್ಷೇತ್ರದಿಂದಲೇ ಹೊರಕ್ಕೆ ಕಳುಹಿಸಿದ ಬಿಜೆಪಿ;ಗಡಿಪಾರು ಎಂದರೆ ಇದೇ ಅಲ್ಲವೆ ?

ರಾಜ್ಯ ಬಿಜೆಪಿಯಲ್ಲಿ ಬಂಡಾಯದ ಬಿಸಿ ಇನ್ನೂ ತಣ್ಣಗಾಗಿಲ್ಲ. ಸುಮಾರು ೧೪ ಕ್ಷೇತ್ರಗಳಲ್ಲಿ ಬಂಡಾಯಗಾರರು ತೊಡೆ ತಟ್ಟಿ ನಿಂತಿದ್ದಾರೆ. ನಿಮ್ಮ ಕ್ಷೇತ್ರದಲ್ಲಿ ಅಭ್ಯರ್ಥಿ ಆಯ್ಕೆ ಮಾಡಿದವನು ನಾನೇ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿ ಕಳಿಸಿದರೂ ಪರಿಸ್ಥಿತಿ ಬದಲಾಗುತ್ತಿಲ್ಲ. ಬಂಡಾಯಗಾರರು ಸುಮ್ಮನಾಗುತ್ತಿಲ್ಲ.ಈ ಪರಿಸ್ಥಿತಿಯಲ್ಲಿ ಬಿಜೆಪಿ ಹೈಕಮಾಂಡ್ ಹೊಸ ತಂತ್ರಗಾರಿಕೆಯೊಂದನ್ನು ಅನುಷ್ಠಾನಗೊಳಿಸುತ್ತಿದೆ. ಅದು ಬಂಡಾಯಗಾರರನ್ನು ಅವರ…









