ಮತ್ತೆ ಟೋಪಿ ಬದಲಿಸಿದ ಮಾಜಿ ಸಚಿವ ವಿಶ್ವನಾಥ್: ಕುಮಾರಣ್ಣನಿಗೆ ಹಳ್ಳಿಹಕ್ಕಿ ಸಾಥ್

ಬೆಂಗಳೂರು : ಅಡಗೂರು ವಿಶ್ವನಾಥ್ ಮತ್ತೆ ಉಲ್ಟಾ ಹೊಡೆದಿದ್ದಾರೆ. ಮಂಡ್ಯ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿರುವ ಎಚ್, ಡಿ.ಕುಮಾರಸ್ವಾಮಿ ಮತ್ತು ಮೈಸೂರು ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಬಿಜೆಪಿ ಅಭ್ಯರ್ಥಿ ಯದುವೀರ್ ಅವರಿಗೆ ವಿಶ್ವನಾಥ್ ಬೆಂಬಲ ಘೋಷಿಸಿದ್ದಾರೆ. ಬಿಜೆಪಿಯಿಂದ ವಿಧಾನ ಪರಿಷತ್ ಸದಸ್ಯರಾಗಿರುವ ಹೆಚ್ ವಿಶ್ವನಾಥ್ ಅವರು ಆ ಪಕ್ಷದಿಂದಲೂ ದೂರವನ್ನು ಕಾಯ್ದುಕೊಂಡಿದ್ದರು. ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ…

ಸತ್ಯ ಸುಳ್ಳಿನ ಸಂಘರ್ಷ, ನಮ್ಮದು ಸತ್ಯದ ಪ್ರಚಾರ, ಬಿಜೆಪಿಯದು ಸುಳ್ಳಿನ ಪ್ರಚಾರ : ಸಿದ್ದರಾಮಯ್ಯ

ಕೋಲಾರ: ಇಂದು ಕುರುಡುಮಲೆಯಲ್ಲಿ ಪೂಜೆ ಸಲ್ಲಿಸುವ ಮೂಲಕ ಕಾಂಗ್ರೆಸ್ ತನ್ನ ಚುನಾವಣಾ ಪ್ರಚಾರವನ್ನು ಅಧಿಕೃತವಾಗಿ ಪ್ರಾರಂಭಿಸಿತು. ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಇದು ಸತ್ಯ ಮತ್ತು ಸುಳ್ಳಿನ ನಡುವಿನ ಸಂಘರ್ಷ ಎಂದು ಕರೆದಿದ್ದಾರೆ. ನಮ್ಮ ಪ್ರಚಾರ ಸತ್ಯಡಾ ಪ್ರಚಾರ, ಬಿಜೆಪಿಯದು ಸುಳ್ಳಿನ ಪ್ರಚಾರ ಎಂದು ಅವರು ಟೀಕಿಸಿದರು. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಲೋಕಸಭೆ…

ಕಾದ ಕಾವಲಿಯಾದ ಕರ್ನಾಟಕ, ಮುಂದಿನ ಒಂದುವಾರ ತಾಪಮಾನ ಇನ್ನಷ್ಟು ಹೆಚ್ಚುವ ಸಂಭವ..ಮನೆಯಿಂದ ಹೊರಗೆ ಹೋಗುವಾಗ ಎಚ್ಚರ..ಎಚ್ಚರ,,

ಬೆಂಗಳೂರು : ಕರ್ನಾಟಕ ಬಿಸಿಲಿನ ಬೇಗೆ ಹೊತ್ತಿ ಉರಿಯುತ್ತಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ತಾಪಮಾನ ಗಣನೀಯವಾಗಿ ಏರಿಕೆಯಾಗಿದೆ. ಮುಂದಿನ ಮೂರು ನಾಲ್ಕು ದಿನ ತಾಪಮಾನ ಇನ್ನಷ್ಟು ಹೆಚ್ಚಾಗಬುದು ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಉತ್ತರ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮುಂದಿನ ಐದು ದಿನ ಉಷ್ಣ ಅಲೆ ಬೀಸಬಹುದು ಎಂದು ಕೇಂದ್ರ ಹವಾಮಾನ ಇಲಾಖೆ ಎಚ್ಚರಿಕೆ…

ಪ್ರಧಾನಿ ನರೇಂದ್ರ ಮೋದಿ ರಾಘವೇಂದ್ರ ಅವರ ಅಪ್ಪನ ಮನೆ ಆಸ್ತಿನಾ ಎಂದು ಪ್ರಶ್ನಿಸಿದ ಕೆ.ಎಸ್. ಈಶ್ವರಪ್ಪ

ಶಿವಮೊಗ್ಗ : ತಾವು ಕಟ್ಟಿದ ಪಕ್ಷದ ಅವಗಣನೆಗೆ ಒಳಗಾದವರು ಕೆ.ಎಸ್. ಈಶ್ವರಪ್ಪ. ಅವರನ್ನು ಬಿಜೆಪಿಯ ಯಾವ ನಾಯಕರೂ ಗಂಭೀರವಾಗಿ ಪರಿಗಣಿಸುತ್ತಿಲ್ಲ. ಅವರ ಜೊತೆ ಮಾತನಾಡುವುದಕ್ಕೂ ಯಾರೂ ಸಿದ್ದರಿಲ್ಲ. ಈಗ ಅವರು ದುರಂತ ನಾಯಕ. ಈಗ ಅವರು ಶಿವಮೊಗ್ಗ ಕ್ಷೇತ್ರದಿಂದ ಚುನಾವಣೆಗೆ ಇಳಿಯಲು ಸಿದ್ದರಾಗಿದ್ದಾರೆ. ಇದರ ಉದ್ದೇಶ ಯಡಿಯೂರಪ್ಪ ಮತ್ತು ಅವರ ಮಕ್ಕಳಿಗೆ ಬುದ್ದಿ ಕಲಿಸುವುದು. ಅವರ…

ಪ್ರಜಾಪ್ರಭುತ್ವ ಅಪಾಯದಲ್ಲಿದೆ, ಸಂವಿಧಾನವನ್ನು ಬದಲಿಸುವ ಪಿತೂರಿ ನಡೆಯುತ್ತಿದೆ: ಸೋನಿಯಾ ಗಾಂಧಿ

ನವದೆಹಲಿ : ದೇಶದ ಪ್ರಜಾಪ್ರಭುತ್ವ ಅಪಾಯದ ಸ್ಥಿತಿಯಲ್ಲಿದೆ ಎಂದು ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಆರೋಪಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಘನತೆ ಮತ್ತು ಪ್ರಜಾಪ್ರಭುತ್ವವನ್ನು ಹಾಳುಗೆಡುವುತ್ತಿದ್ದಾರೆ, ವಿರೋಧ ಪಕ್ಷಗಳ ನಾಯಕರನ್ನು ಬಿಜೆಪಿಗೆ ಸೇರುವಂತೆ ಒತ್ತಡ ಹೇರಲಾಗುತ್ತಿದೆ. ಇದಕ್ಕಾಗಿ ಬೇರೆ ಬೇರೆ ತಂತ್ರಗಳನ್ನು ಬಳಸಲಾಗುತ್ತಿದೆ ಎಂದು ಅವರು ಆಪಾದಿಸಿದ್ದಾರೆ, ಪಕ್ಷದ ಚುನಾವಣಾ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ…

ಕಾಂಗ್ರೆಸ್ ಚುನಾವಣಾ ಪ್ರಚಾರ; ಕುರುಡುಮಲೆ ಗಣೇಶನಿಗೆ ಪ್ರಥಮ ಪೂಜೆ, ಅದ್ದೂರಿ ಮೆರವಣಿಗೆ

ಬೆಂಗಳೂರು : ಭಾರತೀಯರ ನಂಬಿಕೆಯ ಜಗತ್ತಿನಲ್ಲಿ ಗಣೇಶನಿಗೆ ಅಗ್ರಸ್ಥಾನ. ಆತ ಪ್ರಥಮ ಪೂಜಕ. ಯಾವುದೇ ಕೆಲಸ ಮಾಡುವುದಿದ್ದರೂ ಗಜಾನನನಿಗೆ ಮೊದಲ ಪೂಜೆ. ಕಾಂಗ್ರೆಸ್ ಪಕ್ಷ ಕೂಡ ಇದಕ್ಕೆ ಹೊರತಲ್ಲ. ಇಂದು ಕಾಂಗ್ರೆಸ್ ಕೋಲಾರ ಜಿಲ್ಲೆ ಕುರುಡುಮಲೆಯಲ್ಲಿ ಗಣೇಶನಿಗೆ ಪೂಜೆ ಸಲ್ಲಿಸುವ ಮೂಲಕ ಲೋಕಸಭಾ ಚುನಾವಣೆಯ ಪ್ರಚಾರವನ್ನು ಫ್ರ‍ಾರಂಭಿಸಿತು. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಂತ್ರಿ ಡಿ.ಕೆ. ಶಿವಕುಮಾರ್ ಹಾಗೂ…

25 ಗ್ಯಾರಂಟಿ ಘೋಷಣೆ ಮಾಡಿರುವ ಕಾಂಗ್ರೆಸ್ ! ವರಿಷ್ಠ ರಾಹುಲ್ ಗಾಂಧಿಯವರ ಆರ್ಥಿಕ ಯೋಜನೆ ಹೇಗಿದೆ?

ನವದೆಹಲಿ : ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಕೆಲವರಿಗೆ ನೆಚ್ಚಿನ ನಾಯಕನಾದರೆ, ಕೆಲವರಿಗೆ ಏನೂ ಅರಿಯದ ಪಪ್ಪು. ಭಾರತ್ ಜೋಡೊ ಯಾತ್ರೆಯ ನಂತರ ಬದಲಾದ ವರ್ಚಸ್ಸು ಅವರಿನ್ನೂ ಪ್ರಧಾನ ಮಂತ್ರಿ ಹುದ್ದೆಗೆ ಅರ್ಹ ಎನ್ನುವುದನ್ನು ಸಾಬೀತು ಪಡಿಸಿಲ್ಲ ಎನ್ನುವವರೂ ಇದ್ದಾರೆ. ಇದೇ ವೇಳೆಯಲ್ಲಿ ಅವರು ತಮ್ಮ ಪಕ್ಷದ ಹಿರಿಯ ನಾಯಕ, ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ…

ಅಯೋಧ್ಯೆಯ ರಾಮ ಲಲ್ಲಾನಿಗೂ ವಿಶ್ರಾಂತಿ ಬೇಕಾ ? ಆತ ನಿದ್ರೆ ಮಾಡುತ್ತಾನಾ ? ರಾಮ ನವಮಿ ಸಂದರ್ಭದಲ್ಲಿ ಹುಟ್ಟಿಕೊಂಡಿತು ವಿವಾದ

ದೇವರಿಗೂ ನಿದ್ರೆ ವಿಶ್ರಾಂತಿ ಬೇಕಾ ?ಈ ಪ್ರಶ್ನೆ ಈಗ ವಿವಾದ ಕೇಂದ್ರ. ಸದಾ ದೇವಸ್ಥಾನದ ಬಾಗಿಲು ತೆಗೆದಿಟ್ಟರೆ ದೇವರ ಗತಿ ಏನು ? ದೇವರು ನಿದ್ರೆ ಮಾಡುವುದು ಯಾವಾಗ ? ವಿಶ್ರಾಂತಿ ಪಡೆಯುವುದು ಯಾವಾಗ ? ಈ ಸಮಸ್ಯೆ ಕಾಡುತ್ತಿರುವುದು ಅಯೋಧ್ಯೆಯಲ್ಲಿ. ಶ್ರೀರಾಮಚಂದ್ರನ ಆಯೋಧ್ಯೆಯಲ್ಲಿ. ರಾಮ ಲಲ್ಲಾ ಅಥವಾ ಬಾಲ ರಾಮ ಇರುವ ಅಯೋಧ್ಯೆಯಲ್ಲಿ. ಅಯೋಧ್ಯೆ…

ಮುಂಬೈ ಇಂಡಿಯನ್ ತಂಡದ ಸಮಸ್ಯೆ ಬಗೆಹರಿಸಲು ದೇವರ ಮೊರೆ ಹೋದ ನಾಯಕ ಹಾರ್ಧಿಕ ಪಾಂಡ್ಯ..

ಮುಂಬೈ : ಮನುಷ್ಯ ಸೋತಾಗ ಅಸಹಾಯಕ ನಾಗುತ್ತಾನೆ. ದೇವರ ಮೊರೆ ಹೋಗ್ತಾನೆ. ದೇವರು ಏನ್ ಮಾಡ್ತಾನೆ ಅನ್ನೋದಕ್ಕಿಂತ ಇದು ಒಂದು ರೀತಿಯ ಆತ್ಮ ವಿಶ್ವಾಸವನ್ನು ನೀಡುತ್ತೆ. ಮುಂಬೈ ಇಂಡಿಯನ್ ತಂಡದ ನಾಯಕ ಹಾರ್ದಿಕ ಪಾಂಡ್ಯ ಸ್ಥಿತಿ ಕೂಡ ಹಾಗೇ ಆಗಿದೆ. ಗುಜರಾತ್ ತಂಡದಲ್ಲಿದ್ದಾಗ ಅದ್ಭುತವಾಗಿ ಆಡುತ್ತಿದ್ದವರು ಪಾಂಡ್ಯ. ಸರಿ ಅಂಬಾನಿ ಮಾತು ಕೇಳಿ ಮುಂಬೈ ತಂಡಕ್ಕೆ…

ಉಗ್ರರು ಭಾರತದಲ್ಲಿ ದಾಳಿ ಮಾಡಿ ಪಾಕಿಸ್ತಾನಕ್ಕೆ ಪಲಾಯನ ಮಾಡಿದರೆ, ಅಲ್ಲಿಗೆ ನುಗ್ಗಿ ಹೊಡೆಯುತ್ತೇವೆ: ರಾಜನಾಥ್ ಸಿಂಗ್

ನವದಹಲಿ : ಭಯೋತ್ಪಾದಕರು ಭಾರತದಲ್ಲಿ ಶಾಂತಿ ಕದಡಲು ಯತ್ನಿಸಿದರೆ ಅಥವಾ ಭಯೋತ್ಪಾದನಾ ಚಟುವಟಿಕೆಗಳನ್ನು ನಡೆಸಿದರೆ, ತಕ್ಕ ಪ್ರತ್ಯುತ್ತರ ನೀಡಲಾಗುವುದು ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ಭಾರತದಲ್ಲಿ ಭಯೋತ್ಪಾದಕ ಚಟುವಟಿಕೆ ನಡೆಸುವವರನ್ನು ನಾವು ಸುಮ್ಮನೆ ಬಿಡುವುದಿಲ್ಲ. ಅವರು ಪಾಕಿಸ್ತಾನಕ್ಕೆ ಓಡಿಹೋದರೆ, ಆ ದೇಶಕ್ಕೂ ನುಗ್ಗಿ ಹೊಡೆಯುತ್ತೇವೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಶುಕ್ರವಾರ…