ತಾಜಾ ಸುದ್ದಿ: ಬೆಂಗಳೂರಿಗೆ ಮಳೆ ಎಚ್ಚರಿಕೆ | GTTC ಅರ್ಜಿ ಆರಂಭ | IPL ಫೈನಲ್ ಇಂದು
ಮತ್ತೆ ಟೋಪಿ ಬದಲಿಸಿದ ಮಾಜಿ ಸಚಿವ ವಿಶ್ವನಾಥ್: ಕುಮಾರಣ್ಣನಿಗೆ ಹಳ್ಳಿಹಕ್ಕಿ ಸಾಥ್

ಬೆಂಗಳೂರು : ಅಡಗೂರು ವಿಶ್ವನಾಥ್ ಮತ್ತೆ ಉಲ್ಟಾ ಹೊಡೆದಿದ್ದಾರೆ. ಮಂಡ್ಯ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿರುವ ಎಚ್, ಡಿ.ಕುಮಾರಸ್ವಾಮಿ ಮತ್ತು ಮೈಸೂರು ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಬಿಜೆಪಿ ಅಭ್ಯರ್ಥಿ ಯದುವೀರ್ ಅವರಿಗೆ ವಿಶ್ವನಾಥ್ ಬೆಂಬಲ ಘೋಷಿಸಿದ್ದಾರೆ. ಬಿಜೆಪಿಯಿಂದ ವಿಧಾನ ಪರಿಷತ್ ಸದಸ್ಯರಾಗಿರುವ ಹೆಚ್ ವಿಶ್ವನಾಥ್ ಅವರು ಆ ಪಕ್ಷದಿಂದಲೂ ದೂರವನ್ನು ಕಾಯ್ದುಕೊಂಡಿದ್ದರು. ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ…









