ಕರ್ನಾಟಕದಲ್ಲಿ ಬಿಜೆಪಿ, ಜೆಡಿಎಸ್ ಕಾರ್ಯಕರ್ತರು ಒಂದಾಗಿ ಕೆಲಸ ಮಾಡಿ: ಪ್ರಧಾನಿ ಮೋದಿ ಸೂಚನೆ

ನವದೆಹಲಿ : ಹತ್ತು ವರ್ಷಗಳಲ್ಲಿ ನಾವು ಮಾಡಿರುವ ಸಾಧನೆ. ಅದನ್ನು ಜನರಿಗೆ ತಿಳಿಸಿ. ಆ ಮೂಲಕ ಚುನಾವಣೆಯನ್ನು ಗೆಲ್ಲಲು ಅಡಿಪಾಯ ಹಾಕಿ ಎಂದು ಪ್ರಧಾನಿ ನರೇಂದ್ರ ಮೋದಿ ತಮ್ಮ ಪಕ್ಷದ ಕಾರ್ಯಕರ್ತರಿಗೆ ಸೂಚನೆ ನೀಡಿದ್ದಾರೆ. ಹಾಗೆ ಕರ್ನಾಟಕದ ಪ್ರತಿ ಕ್ಷೇತ್ರದಲ್ಲೂ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ಸಮನ್ವಯದಿಂದ ಕೆಲಸ ಮಾಡಬೇಕು ಎಂದು ಅವರು ಸೂಚನೆ ನೀಡಿದ್ದಾರೆ.…

ಜೈಪುರದಲ್ಲಿ ಆರ್‌ಆರ್ ಎದುರಿಸಲಿರುವ ಆರ್‌ಸಿಬಿ; ಇವತ್ತಾದರೂ ಗೆಲ್ಲಲೇ ಬೇಕು ಬೆಂಗಳೂರು ತಂಡ

ಜೈಪುರ : ಆರ್ ಸಿ ಬಿ ಈ ಬಾರಿಯಾದರೂ ಕಪ್ ಗೆಲ್ಲಬಹುದೆ ? ಇದು ಬೆಂಗಳೂರು ಅಭಿಮಾನಿಗಳ ಪ್ರಶ್ನೆ. ಹಾಗೆ ಆಸೆ ಕೂಡ. ಆದರೆ ಇದು ಗಗನ ಕುಸುಮ ಎಂದು ಅನ್ನಿಸತೊಡಗಿದೆ, ಯಾಕೆಂದರೆ ಇದುವರೆಗೆ ಆಡಿದ ನಾಲ್ಕು ಪಂದ್ಯದಲ್ಲಿ ಆರ್ ಸಿ ಬಿ ಗೆದ್ದಿದ್ದು ಒಂದು ಪಂದ್ಯ ಮಾತ್ರ. ಇವತ್ತು ಶನಿವಾರ. ಜೈಪುರದ ಮಾನಸಿಂಗ್ ಸ್ಟೇಡಿಯಂ…

ಎರಡು ಸಚಿವ ಸ್ಥಾನಕ್ಕೆ ಟವೆಲ್ ಹಾಕಿದ ದೇವೇಗೌಡರ ಕುಟುಂಬ : ಕುಮಾರಸ್ವಾಮಿಗೆ ಬೇಕಂತೆ ಕೃಷಿ ಸಚಿವ ಸ್ಥಾನ !

ಬೆಂಗಳೂರು : ಇನ್ನೂ ಚುನಾವಣೆ ಮುಗಿದಿಲ್ಲ.. ಯಾರು ಗೆಲ್ಲುತ್ತಾರೆ ಸೋಲುತ್ತಾರೆ ಗೊತ್ತಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಬಿಜೆಪಿ ಎಷ್ಟು ಸ್ಠಾನ ಪಡೆಯಬಹುದು ಎಂಬುದು ಗೊತ್ತಿಲ್ಲ. ಆದರೆ ಜೆಡಿಎಸ್ ಈಗಾಗಲೇ ಸಚಿವ ಸ್ಥಾನವನ್ನು ತಾನೇ ಹಂಚಿಕೊಂಡು ಬಿಟ್ಟಿದೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ನಲ್ಲಿ ಸ್ಪರ್ಧಿಸಿರು ಡಾ. ಮಂಜುನಾಥ್ ಆರೋಗ್ಯ ಸಚಿವರಾಗುತ್ತಾರೆ ಎಂದು…

ಈತ ಬಿಜೆಪಿ ಕಾರ್ಯಕರ್ತ, ರಾಮೇಶ್ವರಂ ಕೆಫೆ ಬಾಂಬ್ ಪ್ರಕರಣದ ಶಂಕಿತ..ಈತನನ್ನು ಬಂಧಿಸಿದ ಎನ್ ಐ ಎ

ಬೆಂಗಳೂರು ನಗರದಲ್ಲಿ ನಡೆದ ರಾಮೇಶ್ವರಂ ಕೆಫೆ ಬಾಂಬ್ ಪ್ರಕರಣ. ನಮ್ಮ ಮಾಧ್ಯಮಗಳಿಗೆ ಹಲವು ದಿನಗಳ ಕಾಲ ಭಾರಿ ಆಹಾರವನ್ನೇ ಒದಗಿಸಿತ್ತು. ಇದು ಅಲ್ಪಸಂಖ್ಯಾತ ಸಮುದಾಯದವರೇ ನಡೆಸಿದ ಬಾಂಬ್ ಸ್ಪೋಟ ಎಂಬ ತೀರ್ಮಾನಕ್ಕೆ ನಮ್ಮ ಮಾಧ್ಯಮಗಳು ಬಂದು ಬಿಟ್ಟಿದ್ದವು. ಇದಕ್ಕೆ ಸಂಬಂಧಿಸಿದಂತೆ ನೋರಾರು ವರದಿಗಳು ಬಂದವು. ಸಾಮಾನ್ಯ ಜನ ಕೂಡ ಇದನ್ನೆಲ್ಲ ನಂಬಿದರು. ಇದಾದ ಮೇಲೆ ಎನ್…

ಅರವಿಂದ್ ಕೇಜ್ರಿವಾಲ್ ವಿರುದ್ಧ ಹೇಳಿಕೆ ನೀಡಿದ ವ್ಯಕ್ತಿ ಈಗ ಬಿಜೆಪಿ ಮಿತ್ರ ಪಕ್ಷದ ಚುನಾವಣಾ ಅಭ್ಯರ್ಥಿ !

ನವದೆಹಲಿ : ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ವಿರುದ್ಧ ಹೇಳಿಕೆ ನೀಡಿದ ವ್ಯಕ್ತಿ ಆಂಧ್ರದ ರಾಘವ್ ಮಾಗುಂಟಾ. ಅವರ ತಂದೆ ಮಾಗುಂಟಾ ಶ್ರೀನಿವಾಸಲು ರೆಡ್ಡಿ ವೈಎಸ್ ಆರ್ ಕಾಂಗ್ರೆಸ್ ನ ಸಂಸದರಾಗಿದ್ದವರು. ದೆಹಲಿಯ ಅಬ್ಕಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲು ದೂರು ಬಂದಿದ್ದು ಇವರ ಮೇಲೆ. ಇದಾದ ಮೇಲೆ ರಾಘವ ಮಾಗುಂಟಾ ಜೈಲು ಸೇರಿದರು. ಇವರು…

ರಾಜ್ಯದ ಎಲ್ಲ ಕ್ಷೇತ್ರಗಳಲ್ಲೂ ಮೋದಿ ಮತ್ತೊಮ್ಮೆ ವಾತಾವರಣ ನೋಡಿದ ವಿಜಯೇಂದ್ರ !

ಬೆಂಗಳೂರು : ರಾಜ್ಯದ ಎಲ್ಲ ಕ್ಷೇತ್ರಗಳಲ್ಲೂ ಮೋದಿ ಮತ್ತೊಮ್ಮೆ- ವಿಜಯೇಂದ್ರ ಕಂಡ ವಾತಾವರಣ..ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಅವರ ಪ್ರಕಾರ ಎಲ್ಲ 28 ಕ್ಷೇತ್ರಗಳಲ್ಲೂ ಮೋದಿ ಮತ್ತೊಮ್ಮೆ ಎಂಬ ವಾತಾವರಣ ಇದೆ. ರಾಜ್ಯ ಬಿಜೆಪಿ ಕಚೇರಿಯಲ್ಲಿ ಸಂಸದೆ ಸುಮಲತಾ ಅವರ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಮತ್ತೆ ಬಿಜೆಪಿ ಬರುವ ಆಶಾವಾದವನ್ನು ವ್ಯಕ್ತಪಡಿಸಿದರು. ಈ…

ನಮ್ಮದು ಸೈದ್ಧಾಂತಿಕ ಹೋರಾಟ, ಜನತಂತ್ರ ಮತ್ತು ಸಂವಿಧಾನವನ್ನು ಉಳಿಸುವುದಕ್ಕಾಗಿ ನಡೆಸುತ್ತಿರುವ ಹೋರಾಟ: ರಾಹುಲ್ ಗಾಂಧಿ

ನವದೆಹಲಿ : ಕಾಂಗ್ರೆಸ್ ಪಕ್ಷದ ವರಿಷ್ಠ ನಾಯಕ ರಾಹುಲ್ ಗಾಂಧಿ ಅವರ ಪ್ರಕಾರ ಈ ಬಾರಿಯ ಲೋಕಸಭಾ ಚುನಾವಣೆ ಸಂವಿಧಾನ ಮತ್ತು ಪ್ರಜಾಪ್ರಭುತ್ವ ನಾಶಪಡಿಸಲು ಹೊರಟವರು ಮತ್ತು ಉಳಿಸಲು ಹೊರಟವರ ನಡುವಿನ ಹೋರಾಟ. ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಅವರು ಈ ಹೋರಾಟ ಮಾಧ್ಯಮಗಳು ಹೇಳುತ್ತಿರುವಂತೆ ಇಲ್ಲ. ಈ ಹೋರಾಟ ಹೆಚ್ಚು ನಿಕಟವಾಗಿದೆ…

ಸುಮಲತಾ ಈಗ ಬಿಜೆಪಿ ಕಾರ್ಯಕರ್ತೆ, ಕೇಸರಿ ಶಾಲಿನ ಪ್ರತಿನಿಧಿ: ಮಂಡ್ಯದ ಜನರ ಸ್ವಾಭಿಮಾನ ಅವರ ಪ್ರೀತಿ ಎಲ್ಲವನ್ನೂ ತ್ಯಜಿಸಿದ ಮೋದಿ ಭಕ್ತೆ

ಬೆಂಗಳೂರು : ಚಿತ್ರ ನಟಿ ಸುಮಲತಾ ತಮ್ಮ ರಾಜಕೀಯ ಬದುಕಿನಲ್ಲಿ ಒಂದು ಸುತ್ತು ಬಂದಿದ್ದಾರೆ. ಅಂಬರೀಷ್ ಅವರ ನಿಧನದ ನಂತರ ಮಂಡ್ಯವನ್ನು ತಮ್ಮ ಕಾರ್ಯಕ್ಷೇತ್ರವನ್ನಾಗಿ ಮಾಡಿಕೊಂಡ ಅವರು ಪ್ರೀತಿಯ ಸೋಸೆಯಾದರು. ಮಂಡ್ಯದ ಮಗಳಾದರು. ಮಂಡ್ಯದ ಜನರ ಸ್ವಾಭಿಮಾನದ ಸಂಕೇತವಾದರು. ಸ್ವಾಭಿಮಾನವನ್ನು ಮುಂದಿಟ್ಟುಕೊಂಡು ಕಳೆದ ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರರಾಗಿ ಗೆದ್ದರು. ನಿಖಿಲ್ ಕುಮಾರಸ್ವಾಮಿ ಅವರಂತಹ ಪ್ರಬಲ ಅಭ್ಯರ್ಥಿಯನ್ನು…

ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆ ಬಿಡುಗಡೆ; ದೇಶದ ಜನರಿಗೆ ನ್ಯಾಯದಾನ; ರೈತರಿಗೆ ಕನಿಷ್ಟ ಬೆಂಬಲ ಬೆಲೆ

ನವದೆಹಲಿ : ಕಾಂಗ್ರೆಸ್ ಪಕ್ಷ ತನ್ನ ಚುನಾವಣಾ ಪ್ರಣಾಳಿಕೆಯನ್ನು ಇಂದು ಬಿಡುಗಡೆ ಮಾಡಿದೆ. ಈ ಪ್ರಣಾಳಿಕೆಯಲ್ಲಿ ನೀಡಲಾದ ಭರವಸೆಗಳಲ್ಲಿ ಯುವಕರು, ಮಹಿಳೆಯರು ರೈತರು ಮತ್ತು ಅಲ್ಪಸಂಖ್ಯಾತರಿಗೆ ಮಹತ್ವ ನೀಡಲಾಗಿದೆ. ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಈ ಪ್ರಣಾಳಿಕೆಯ ಬಗ್ಗೆ ಸುದೀರ್ಘ ಚರ್ಚೆ ನಡೆಸಿತ್ತು. ನಂತರ ಇದನ್ನು ಅಂತಿಮಗೊಳಿಸಲಾಯಿತು. ಈ ಪ್ರಣಾಳಿಕೆ ಕಾಂಗ್ರೆಸ್ ಪಕ್ಷದ ಆಧ್ಯತೆಯ ಮೇಲೆ ಹೆಚ್ಚಿನ…

ಏಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಅನ್ವಯ: ನೀವು ತಿಳಿಯಲೇ ಬೇಕಾದ ಪ್ರಮುಖ ಅಂಶಗಳು

New Tax Rules : ಏಪ್ರಿಲ್ 1ರಿಂದ ಆರ್ಥಿಕ ವರ್ಷ ಆರಂಭವಾಗಿದೆ. ಈ ವರ್ಷ ಹೊಸ ತೆರಿಗೆ ನೀತಿ ಜಾರಿಯಾಗಿ ಅನ್ವಯವಾಗಲಿದೆ. ಈ ಬಗ್ಗೆ ಫೆಬ್ರವರಿಯಲ್ಲೇ ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ.