ಕರ್ನಾಟಕದಲ್ಲಿ ಮೋದಿ ಅಲೆ ಇಲ್ಲ, ಇವರ ಮೈತ್ರಿಯೂ ವಿಫಲ ಮೈತ್ರಿ. ಗೆಲ್ಲುವವರು ನಾವೇ: ಡಿ.ಕೆ. ಶಿವಕುಮಾರ್

ಬೆಂಗಳೂರು : ಕರ್ನಾಟಕದಲ್ಲಿ ‘ಮೋದಿ ಅಲೆ’ ಇಲ್ಲ. ಹೀಗಾಗಿ ಕಾಂಗ್ರೆಸ್ ಆರಾಮದಾಯಕವಾಗಿ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಇದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ವಿಶ್ವಾಸ ಬಿಜೆಪಿ ತನ್ನ ನಾಲ್ಕು ವರ್ಷಗಳ ಆಡಳಿತದಲ್ಲಿ ರಾಜ್ಯದಲ್ಲಿ ಏನನ್ನೂ ಮಾಡಿಲ್ಲ ಮತ್ತು ನೀಡಿದ್ದ ಯಾವುದೇ ಭರವಸೆಗಳನ್ನು ಈಡೇರಿಸಿಲ್ಲ ಎಂದೂ ಅವರು ದೂರಿದರು. “ಕರ್ನಾಟಕದ ಮಟ್ಟಿಗೆ ಕಾಂಗ್ರೆಸ್ ಅತ್ಯಂತ ಉತ್ತಮ ಸ್ಥಿತಿಯಲ್ಲಿದೆ.…

ರಾಜಿನಾಮೆ ಕೊಟ್ಟು ಚುನಾವಣೆಗೆ ಹೋಗೋಣ; ಯಾರು ಗೆಲ್ತಾರೆ ನೋಡೋಣ: ಸಿದ್ದರಾಮಯ್ಯಗೆ ಜಿಟಿಡಿ ಸವಾಲ್

ಮೈಸೂರು : ವರುಣ ಕ್ಷೇತ್ರಕ್ಕೆ ರಾಜೀನಾಮೆ ಕೊಡಿ. ನಾನು ಚಾಮುಂಡೇಶ್ವರಿ ಕ್ಷೇತ್ರಕ್ಕೆ ರಾಜೀನಾಮೆ ಕೊಡ್ತಿನಿ. ಇಬ್ಬರೂ ಚಾಮುಂಡೇಶ್ವರಿ ಕ್ಷೇತ್ರದ ಉಪಚುನಾವಣೆಯಲ್ಲಿ ಕಣಕ್ಕಿಳಿಯೋಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮಾಜಿ ಸಚಿವ ಜಿ ಟಿ ದೇವೇಗೌಡರು ಅವರು ಸವಾಲು ಹಾಕಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದಿಂದ ಮೂರು ಬಾರಿ ಗೆದ್ದ ಜಿ ಟಿ ದೆವೇಗೌಡರು ಕಡಿದು ಕಟ್ಟಿಹಾಕಿದ್ದೇನು ಎಂದು ಸಿದ್ದರಾಮಯ್ಯ ಟೀಕಿಸಿದ್ದರು.…

ವಯನಾಡ್ ಕ್ಷೇತ್ರದಿಂದಲೇ ರಾಹುಲ್ ಗಾಂಧಿ ಸ್ಪರ್ಧೆ: ಇಂದು ನಾಮ ಪತ್ರ ಸಲ್ಲಿಕೆ..ರೋಡ್ ಶೋ.

ಕಾಂಗ್ರೆಸ್ ಪಕ್ಷದ ವರಿಷ್ಟ ನಾಯಕ ರಾಹುಲ್ ಗಾಂಧಿ ಇಂದು ಕೇರಳದ ವಯನಾಡ್ ಕ್ಶೇತ್ರದಿಂದ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಾವಿರಾರು ಜನ ಹಾಜರಿದ್ದರು. ನಾಮಪತ್ರ ಸಲ್ಲಿಸುವುದಕ್ಕೆ ಮೊದಲು ರಾಹುಲ್ ಗಾಂಧಿ ರೋಡ್ ಶೋ ನಡೆಸಿದರು. ಚುನಾವಣೆ ಘೋಷಣೆಯಾದಾಗ ರಾಹುಲ್ ಗಾಂಧಿ ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂಬುದು ಕುತೂಹಲಕ್ಕೆ ಕಾರಣವಾಗಿತ್ತು. ಅವರು ಎರಡೂ ಕ್ಷೇತ್ರಗಳಿಂದ ಸ್ಪರ್ಧಿಸಬಹುದು ಎಂದು…

ನಾನೂ ಭಾರತ ತಂಡವನ್ನು ಪ್ರತಿನಿಧಿಸಲು ಕಾಯುತ್ತಿದ್ದೇನೆ: ಮಯಾಂಕ್ ಯಾದವ್

ಮಯಾಂಕ್ ಯಾದವ್. ಈ ಹೆಸರು ಖ್ಯಾತ ಬ್ಯಾಟರುಗಳ ತೊಡೆಯನ್ನು ನಡಗಿಸುತ್ತದೆ. ಈ ಬಾರಿಯ ಐ ಪಿ ಎಲ್ ನಲ್ಲಿ ಮೂಡಿಬಂದ ಹೊಸ ತಾರೆ. ಅವರ ಬೌಲಿಂಗ್ ನ ವೇಗ ಮಾರಕ. ಜೊತೆಗೆ ಅವರ ಬತ್ತಳಿಕೆಯಲ್ಲಿ ಇರುವ ಅಸ್ತ್ರಗಳು..ಅಬ್ಬಬ್ಬಾ… ವೇಗದ ಬೌಲಿಂಗ್ ನಲ್ಲಿಈ ರೀತಿ ಬೌಲ್ ಮಾಡುವ ಇನ್ನೊಬ್ಬರಿಲ್ಲ. ಅವರೀಗ ತಮ್ಮ ಮನಸ್ಸಿನಲ್ಲಿ ಇರುವುದನ್ನು ಹೊರಹಾಕಿದ್ದಾರೆ. ನಾನು…

ಕಾವೇರಿ ನದಿಯಲ್ಲಿ ಕೊಚ್ಚಿಹೋದ ಸ್ವಾಭಿಮಾನ; ಬಿಜೆಪಿ ಸೇರಲಿರುವ ಸುಮಲತಾ, ಕುಮಾರಸ್ವಾಮಿ ಅವರಿಗೆ ಬೆಂಬಲ

ಬೆಂಗಳೂರು : ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರು ಬಿಜೆಪಿ ಸೇರುವ ನಿರ್ಧಾರವನ್ನು ಕೈಗೊಂಡಿದ್ದಾರೆ. ಶನಿವಾರ ಏಪ್ರಿಲ್ 6 ರಂದು ಅವರು ಅಧಿಕೃತವಾಗಿ ಬಿಜೆಪಿ ಸೇರಲಿದ್ದಾರೆ. ಬಿಜೆಪಿ ಮತ್ತು ಜೆಡಿಎಸ್ ನ ಅಭ್ಯರ್ಥಿ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಸುಮಲತಾ ಬೆಂಬಲಿಸಲಿದ್ದಾರೆ.ಇದರೊಂದಿಗೆ ಮಂಡ್ಯ ರಾಜಕೀಯ ಒಂದು ಸುತ್ತು ಬಂದಂತಾಗಿದೆ. ಪರಸ್ಪರ ಕಚ್ಚಾಡಿಕೊಂಡವರು, ದೂಷಣೆ ಮಾಡಿದವರು ಒಂದಾಗುತ್ತಿರುವ ಸೋಜಿಗ…

ಅರವಿಂದ್ ಕೇಜ್ರಿವಾಲ್ ಅನಾರೋಗ್ಯ- ಜೈಲಿನಲ್ಲಿ 5 ಕೆ ಜಿ ತೂಕ ಇಳಿದ ದೆಹಲಿ ಮುಖ್ಯಮಂತ್ರಿ

ನವದೆಹಲಿ : ತಿಹಾರ್ ಜೈಲಿನಲ್ಲಿರುವ ಅರವಿಂದ್ ಕೇಜ್ರಿವಾಲ್ ಅವರ ಆರೋಗ್ಯ ಕೈಕೊಟ್ಟಿದೆ. ಆಮ್ ಆದ್ಮಿ ಪಕ್ಷದ ಮೂಲಗಳ ಪ್ರಕಾರ ಕೇಜ್ರಿವಾಲ್ ಅವರ ತೂಕ ಇಳಿಯುತ್ತಿದೆ. ಈಗಾಗಲೇ ಸುಮಾರು ಐದು ಕೆಜಿಯಷ್ಟು ತೂಕ ಇಳಿದಿದೆ. ತಮ್ಮ ಬಂಧನದ ಸಂದರ್ಭದಲ್ಲಿ 55 ಕೆ ಜಿ ತೂಕವಿದ್ದ ಕೇಜ್ರಿವಾಲ್ ಈಗ ನಾಲ್ಕುವರೆ ಕೆ ಜಿ ಕಡಿಮೆಯಾಗಿದ್ದಾರೆ.ಆದರೆ ಜೈಲು ಅಧಿಕಾರಿಗಳ ಪ್ರಕಾರ…

ಈಶ್ವರಪ್ಪ ಅವರ ಬಂಡಾಯದ ಹಿಂದೆ ಬಿ.ಎಲ್. ಸಂತೋಷ್. ಯಡಿಯೂರಪ್ಪ ಅವರ ವಿರುದ್ಧ ಈಶ್ವರಪ್ಪ ಹೆಗಲ ಮೇಲಿಂದ ಗುಂಡು ಹೊಡೆಯುತ್ತಿದ್ದಾರೆಯೇ ಸಂಘಿ ?

ಬೆಂಗಳೂರು : ಬಿಜೆಪಿ ಹಿರಿಯ ನಾಯಕ ಕೆ ಎಸ್ ಈಶ್ವರಪ್ಪನವರ ಬಂಡಾಯ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ. ನಿನ್ನೆ ರಾಜ್ಯಕ್ಕೆ ಭೇಟಿ ನೀಡಿದ್ದ ಗ್ರ‍ಹ ಸಚಿವ ಅಮಿತ್ ಶಾ ಅವರ ಜೊತೆ ಮಾತುಕತೆ ನಡೆಸಿದ ನಂತರ ಅವರು ಮುಂದಿನ ಮಾತುಕತೆಗೆ ಇಂದು ದೆಹಲಿಗೆ ತೆರಳಲಿದ್ದಾರೆ. ರಾತ್ರಿ ಅಮಿತ್ ಶಾ ಅವರ ಜೊತೆ ಮಾತುಕತೆ ನಡೆಸಲಿದ್ದಾರೆ. ನಿನ್ನೆ…

ಜನಪರ ಪತ್ರಿಕೋದ್ಯಮ ನಮ್ಮ ಆದ್ಯತೆ ಆಗಬೇಕು: ಪಿ.ಸಾಯಿನಾಥ್

ಚಿತ್ರದುರ್ಗ: ಸಮಾಜಮುಖಿ, ಜನಪರ ಪತ್ರಿಕೋದ್ಯಮ ನಮ್ಮ ಆದ್ಯತೆ ಆಗಬೇಕೆ ಹೊರತು, ಕಾರ್ಪೊರೇಟ್ ಪತ್ರಿಕೋದ್ಯಮವಲ್ಲ ಎಂದು ಮ್ಯಾಗ್ಸಸೆ ಪ್ರಶಸ್ತಿ ಪುರಸ್ಕೃತ ಖ್ಯಾತ ಪತ್ರಕರ್ತ ಪಿ.ಸಾಯಿನಾಥ್ ತಿಳಿಸಿದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ನಗರದ ಎಸ್.ಎರ್.ಎಸ್. ಸಂಸ್ಥೆ ಆಡಿಟೋರಿಯಂನಲ್ಲಿ ಏರ್ಪಡಿಸಿದ್ದ ಕೆಯುಡಬ್ಲೂಜೆ ದತ್ತಿ ನಿಧಿ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಮಾತನಾಡಿದರು.ಭಾರತೀಯ ಪತ್ರಿಕೋದ್ಯಮಕ್ಕೆ ತನ್ನದೇ ಆದ ಇತಿಹಾಸ, ಪರಂಪರೆ…

ಅಮಿತ್ ಷಾ ರೋಡ್ ಶೋ…ಜೆಡಿಎಸ್ ಕಾರ್ಯಕರ್ತರ ಕೇಸರೀಕರಣ. ಕೇಳಿ ಬಂದ ಜೈಶ್ರೀರಾಮ ಘೋಷಣೆ..ಜೆಡಿಎಸ್ ಕಾರ್ಯಕರ್ತರನ್ನು ಬಿಜೆಪಿ ಮಡಿಲಿಗೆ ಹಾಕಿದ ಕುಮಾರಣ್ಣ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಇವತ್ತು ಸಂಜೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಚೆನ್ನಪಟ್ಟಣದಲ್ಲಿ ರೋಡ್ ಶೋ ನಡೆಸಿದರು. ಅವರ ಜೊತೆ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ, ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ, ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಮಂಜುನಾಥ್ ಇದ್ದರು.ಬಿಜೆಪಿ ರಾಜ್ಯ ಘಟಕದ್ ಅಧ್ಯಕ್ಷ ವಿಜಯೇಂದ್ರ ಕೂಡ ಪಾಲ್ಗೊಂಡಿದ್ದರುಕುಟುಂಬ ರಾಜಕಾರಣವನ್ನು…

ಬೆಳಗಾವಿಗೆ ರೈತರು ಬಂದರು ದಾರಿ ಬಿಡಿ; ಅವರ ಕೂಗಿಗೆ ಕಿವಿ ಕೊಡಿ. ಇಲ್ಲದಿದ್ದರೆ ಅವರ ಸಿಟ್ಟು ನಿಮ್ಮನ್ನು ಸುಟ್ಟು ಹಾಕೀತು..!

ಬೆಳಗಾವಿ : ಬೆಳಗಾವಿಯಲ್ಲಿ ರೈತರ ಪ್ರತಿಭಟನೆ.. ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯ. ಎಲ್ಲಿ ನೋಡಿದರೂ ಹಸಿರು ಶಾಲಿನ ಮೆರವಣಿಗೆ. ಆದರೆ ರಾಜಕಾರಣಿಗಳಿಗೆ ಚುನಾವಣೆಯ ಗಡಿಬಿಡಿ. ರೈತರ ಮಾತು ಕೇಳಲು ಅವರಿಗೆ ಸಮಯವಿಲ್ಲ.. ಜಿಲ್ಲೆಯ ರೈತರು ಮತ್ತು ವಿವಿಧ ಮಠಾಧೀಶರು ಹಲವು ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ. ಬರಗಾಲದ ಪರಿಹಾರ ನೀಡಬೇಕು, ಸಾಲ ಮನ್ನಾ ಮಾಡಬೇಕು, ಘಟಪ್ರಭಾ ನದಿಯಿಂದ ಎಡ…