ತಾಜಾ ಸುದ್ದಿ: ಬೆಂಗಳೂರಿಗೆ ಮಳೆ ಎಚ್ಚರಿಕೆ | GTTC ಅರ್ಜಿ ಆರಂಭ | IPL ಫೈನಲ್ ಇಂದು
ಕರ್ನಾಟಕಕ್ಕೆ ಬಂದು ಮತ ಕೇಳಲು ನಿಮಗೆ ನೈತಿಕತೆ ಇದೆಯಾ ? ಕೇಂದ್ರ ಗೃಹ ಸಚಿವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

ಮೈಸೂರು : ಕೇಂದ್ರ ಗೃಹ ಸಚಿವ ಅಮಿತ್ ಶಾ ಕರ್ನಾಟಕದಲ್ಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನಲ್ಲಿದ್ದಾರೆ. ಅಮಿತ್ ಶಾ ಬೆಂಗಳೂರಿನಲ್ಲಿ ಕಾಂಗ್ರೆಸ್ ಮೇಲೆ ದಾಳಿ ಮಾಡಿದರೆ, ಮೈಸೂರಿನಿಂದಲೇ ಸಿದ್ದರಾಮಯ್ಯ ಪ್ರಶ್ನೆಗಳ ಸುರಿ ಮಳೆ ಗೈದಿದ್ದಾರೆ. ರಾಜ್ಯಕ್ಕೆ ಅಮಿತ್ ಶಾ, ಜೆ ಪಿ ನಡ್ಡಾ, ಪ್ರಧಾನಿ ಮೋದಿಯವರು ಯಾರೇ ಬರಲಿ ಮತದಾರರ ಮನ ಗೆಲ್ಲಲು ಸಾಧ್ಯವಾಗುವುದಿಲ್ಲ. ಅಮಿತ್ ಶಾ…









