ವರುಣಾ ನನ್ನ ಪಾಲಿಗೆ ಅದೃಷ್ಟದ ಕ್ಷೇತ್ರ, ನಿಮ್ಮಿಂದ ಎರಡು ಬಾರಿ ಮುಖ್ಯಮಂತ್ರಿಯಾದೆ: ಸಿಎಂ ಸಿದ್ದರಾಮಯ್ಯ ಕೃತಜ್ಞತೆ

ಚಾಮರಾಜನಗರ; ನನಗಿಂತ ಹೆಚ್ಚು ಲೀಡ್ ಕೊಟ್ಟು ಸುನಿಲ್ ಬೋಸ್ ಗೆಲ್ಲಿಸಿ ಬಿಜೆಪಿಯ ಸುಳ್ಳುಗಳನ್ನು ಸೋಲಿಸಿ. ಮೈಸೂರು-ಚಾಮರಾಜನಗರ ಲೋಕಸಭೆಯಲ್ಲಿ ಕಾಂಗ್ರೆಸ್ ಗೆಲ್ಲುತ್ತದೆ. ನಾನು ಇನ್ನಷ್ಟು ಗಟ್ಟಿಯಾಗಿ ನನ್ನ ಶಕ್ತಿ ಹೆಚ್ಚುತ್ತದೆ. ಇದಕ್ಕೆ ನೀವು ಮುಂದಾಗಿ ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದರು. ವರುಣಾ ವಿಧಾನಸಭಾ ಕ್ಷೇತ್ರದ ಬಿಳಿಗೆರೆಯಲ್ಲಿ ನಡೆದ ಸಾರ್ವಜನಿಕ ಸಭೆಯನ್ನು ಉದ್ಘಾಟಿಸಿದ ಬಳಿಕ ಮಾತನಾಡಿದರು. ನಮ್ಮ…

ಮನೆಗೆ ನೀರು, ಅಕ್ಕಿ, ಕೊವಿಡ್ ಲಸಿಕೆ ಕೊಟ್ಟು ಜೀವ ಉಳಿಸಿದ  ಮೋದಿ ಋಣ ತೀರಿಸಲು ಬಿಜೆಪಿಗೆ ಮತ ಹಾಕಿ: ಬಸವರಾಜ ಬೊಮ್ಮಾಯಿ

ಗದಗ: ಎಲ್ಲರ ಮನೆಗೆ ನಲ್ಲಿ ನೀರು, ಐದು ಕೆಜಿ ಅಕ್ಕಿ, ಕೊವಿಡ್ ಲಸಿಕೆ ಕೊಟ್ಟು ಎಲ್ಲರ ಜೀವ ಉಳಿಸಿದ ಪ್ರಧಾನಿ ನರೇಂದ್ರ ಮೋದಿ ಅವರ ಋಣ ತೀರಿಸಲು ಬಿಜೆಪಿಗೆ ಮತ ಹಾಕಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಗದಗ ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಮನವಿ ಮಾಡಿದರು. ಇಂದು ರೋಣ ವಿಧಾನಸಭಾ…

ಮಂಡ್ಯದ ಜನ ಹೊರಗಿನವರಿಗೆ ತಮ್ಮ ಸ್ಥಾನ, ಸ್ವಾಭಿಮಾನ ಬಿಟ್ಟುಕೊಟ್ಟಿಲ್ಲ, ಟೂರಿಂಗ್ ಟಾಕೀಸ್ ರಾಜಕಾರಣ ಇಲ್ಲಿ ನಡೆಯಲ್ಲ: ಡಿ.ಕೆ.ಶಿವಕುಮಾರ್

ಮಂಡ್ಯ : “ಮಂಡ್ಯದ ಜನ ಸ್ಥಳೀಯರಿಗೆ ಬಿಟ್ಟು ಹೊರಗಿನವರಿಗೆ ತಮ್ಮ ಸ್ಥಾನ, ಸ್ವಾಭಿಮಾನ ಬಿಟ್ಟುಕೊಟ್ಟಿಲ್ಲ. ಮಂಡ್ಯದ ಗೌಡಿಕೆ, ಆಡಳಿತವನ್ನು ಬೇರೆಯವರಿಗೆ ಬಿಟ್ಟುಕೊಟ್ಟ ಇತಿಹಾಸ ನಮ್ಮ ಮುಂದೆ ಇಲ್ಲ. ಇಲ್ಲಿ ಟೂರಿಂಗ್ ಟಾಕೀಸ್ ರಾಜಕಾರಣ ನಡೆಯಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಪರೋಕ್ಷವಾಗಿ ಎಚ್.ಡಿ.ಕುಮಾರಸ್ವಾಮಿ ಅವರ ವಿರುದ್ಧ ವಾಗ್ದಾಳಿ ನಡೆಸಿದರು. ಮಂಡ್ಯದಲ್ಲಿ ನಡೆದ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ…

ನಾಳೆ ಕರ್ನಾಟಕಕ್ಕೆ ಅಮಿತ್ ಷಾ. ರಾಜ್ಯ ಬಿಜೆಪಿಯ ಸಮಸ್ಯೆಗೆ ಅವರ ಬಳಿ ಪರಿಹಾರ ಇದೆಯೆ ?

ಬೆಂಗಳೂರು : ಕೇಂದ್ರ ಗೃಹ ಸಚಿವ ಅಮಿತ್ ಷಾ ನಾಳೆ ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ. ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ರೋಡ್ ಶೋ ಬೆಂಗಳೂರಿನಲ್ಲಿ ಸಭೆ ಹಾಗೂ ಕೋರ್ ಕಮೀಟಿ ಸಭೆಯಲ್ಲಿ ಅವರು ಪಾಲ್ಗೊಳ್ಳಲಿದ್ದಾರೆ. ಚುನಾವಣೆಯ ನಾಮಪತ್ರಗಳ ಸಲ್ಲಿಕೆ ಪ್ರಾರಂಭವಾಗಿರುವ ಈ ಸಂದರ್ಭದಲ್ಲಿ ಬಿಜೆಪಿಯ ಮುಂದೆ ಹಲವು ರೀತಿಯ ಸವಾಲುಗಳಿವೆ. ಪಕ್ಷದಲ್ಲಿನ ಆಂತರಿಕ ಬಿಕ್ಕಟ್ಟು ಭಿನ್ನಾಭಿಪ್ರಾಯಗಳು ಬಹುದೊಡ್ಡ…

ತಡೆರಹಿತ ವಿದ್ಯುತ್‌ ಪೂರೈಕೆಗೆ ‘ಇನ್ಸುಲೇಟೆಡ್ ಏರಿಯಲ್ ವರ್ಕ್ ಪ್ಲಾಟ್‌ಫಾರ್ಮ್ ವಾಹನಗಳ’ ನಿಯೋಜನೆ: ಸಚಿವ ಕೆ.ಜೆ. ಜಾರ್ಜ್‌

ಬೆಂಗಳೂರು : ನಿರಂತರ ವಿದ್ಯುತ್ ಪೂರೈಸುವ ನಿಟ್ಟಿನಲ್ಲಿ ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮ ನಿಯಮಿತವು ಮೈಸೂರು ಮತ್ತು ಗುಲ್ಬರ್ಗ ಪ್ರದೇಶಗಳ 400 ಕೆ.ವಿ.ವರೆಗಿನ ಪ್ರಸರಣ ಮಾರ್ಗಗಳು ಮತ್ತು ಸಬ್‌ಸ್ಟೇಷನ್‌ಗಳ ನಿರ್ವಹಣೆಗಾಗಿ ಎರಡು ಇನ್ಸುಲೇಟೆಡ್ ಏರಿಯಲ್ ವರ್ಕ್ ಪ್ಲಾಟ್‌ಫಾರ್ಮ್ ವಾಹನಗಳನ್ನು ನಿಯೋಜಿಸಲಿದೆ. “ಸಾಮಾನ್ಯವಾಗಿ ವಿದ್ಯುತ್‌ ಮಾರ್ಗಗಳ ನಿರ್ವಹಣೆಗಾಗಿ ತಾಸುಗಟ್ಟಲೆ ವಿದ್ಯುತ್‌ ಪೂರೈಕೆ ಸ್ಥಗಿತಗೊಳಿಸಬೇಕಾಗುತ್ತದೆ. ಆದರೆ, ಇನ್ಸುಲೇಟೆಡ್ ಏರಿಯಲ್…

ಶೀಘ್ರದಲ್ಲೇ ‘ಗೂಢಚಾರಿ-2’ ಅಂಗಳಕ್ಕೆ ಇಳಿಯಲಿದ್ದಾರೆ ಬನಿತಾ ಸಂಧು

ಅಡವಿ ಶೇಷ್ ನಟಿಸುತ್ತಿರುವ ಗೂಢಚಾರಿ 2 ಸಿನಿಮಾ ಕೆಲಸಗಳು ಭರದಿಂದ ಸಾಗುತ್ತಿವೆ. ಈಗಾಗಲೇ ಅಡವಿ ಶೂಟಿಂಗ್ ಅಖಾಡಕ್ಕೆ ಧುಮುಕಿದ್ದು, ಶೀಘ್ರದಲ್ಲೇ ನಾಯಕಿ ಬನಿತಾ ಸಂಧು ಕೂಡ ಎಂಟ್ರಿ ಕೊಡಲಿದ್ದಾರೆ. ಗುಜರಾತ್ ನ ಭುಜ್ ನಲ್ಲಿ ನಲ್ಲಿ ಗೂಢಚಾರಿ ಸೀಕ್ವೆಲ್ ಚಿತ್ರೀಕರಣ ನಡೆಸಲು ಚಿತ್ರತಂಡ ಸಜ್ಜಾಗಿದೆ. ಶೂಟಿಂಗ್ ಅಖಾಡಕ್ಕೆ ಶೀಘ್ರದಲ್ಲೇ ಬನಿತಾ ಕೂಡ ಎಂಟ್ರಿ ಕೊಡಲಿದ್ದಾರೆ. ಅಂದಹಾಗೇ…

ತಾವು 200 ಸ್ಥಾನ ಗೆಲ್ಲುವುದೂ ಕಷ್ಟ ಎನ್ನುವುದು ತಾನೇ ನಡೆಸಿದ ಆಂತರಿಕ ಸಮೀಕ್ಷೆಯಿಂದ BJP ಗೆ ಸ್ಪಷ್ಟವಾಗಿದೆ: ಸಿ.ಎಂ.ಸಿದ್ದರಾಮಯ್ಯ

ಮೈಸೂರು: ತಾವೇ ನಡೆಸಿರುವ ಆಂತರಿಕ ಸಮೀಕ್ಷೆಯಲ್ಲಿ ಬಿಜೆಪಿ ಕೇವಲ 200 ಲೋಕಸಭಾ ಸೀಟುಗಳನ್ನು ಗೆಲ್ಲುವುದೂ ಕಷ್ಟ ಎನ್ನುವುದು ಗೊತ್ತಾಗಿದೆ. ಹೀಗಾಗಿ ತಂತ್ರಗಾರಿಕೆ ಕಾರಣದಿಂದ 400 ಸೀಟು ಗೆಲ್ಲುವುದಾಗಿ ಹೇಳುತ್ತಿದೆ. ದೇಶದ ಜನರನ್ನು ನಿರಂತರವಾಗಿ ಮೂರ್ಖರನ್ನಾಗಿಸುತ್ತೇವೆ ಎಂದು ಹೊರಟವರೇ ಜನರ ಎದುರು ಮೂರ್ಖರಾಗುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್ಚರಿಸಿದರು. ಅವರು ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.…

ಅರುಣಾಚಲ ಪ್ರದೇಶಕ್ಕೆ ಹೊಸ ಹೆಸರು; ಚೀನಾ ಪಟ್ಟಿ ಬಿಡುಗಡೆ. ಭಾರತದ ಭೂ ಭಾಗವನ್ನು ಕಬಳಿಸಲು ಯತ್ನ

ನವದೆಹಲಿ : ಭಾರತದ ಅವಿಭಾಜ್ಯ ಅಂಗವಾದ ಅರುಣಾಚಲ ಪ್ರದೇಶವನ್ನು ಕಬಳಿಸಲು ಹೊಂಚು ಹಾಕುತ್ತಿರುವ ಚೀನಾ ಇಲ್ಲಿನ 30 ವಿವಿಧ ಪ್ರದೇಶಗಳಿಗೆ ಚೀನಿ ಹೆಸರಿನ ನಾಲ್ಕನೆಯ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಚೀನಾದ ನಾಗರಿಕ ವ್ಯವಹಾರಗಳ ಸಚಿವಾಲಯ ಈ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ಮೇ 1 ರಿಂದ ಈ ಹೊಸ ಹೆಸರುಗಳು ಜಾರಿಗೆ ಬರಲಿವೆ ಎಂದು ಹೇಳಿದೆ. ಚೀನಾದ…

ಕೇಜ್ರಿವಾಲ್ ಅವರಿಗೆ ಬಿಡುಗಡೆಯ ಭಾಗ್ಯ ಇಲ್ಲ- ಇನ್ನೂ 15 ದಿನಗಳ ನ್ಯಾಯಾಂಗ ಬಂಧನ

ನವದೆಹಲಿ : ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಇನ್ನೂ 15 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ದೆಹಲಿ ನ್ಯಾಯಾಲಯ ಇಂದು ಈ ತೀರ್ಪು ನೀಡಿದೆ. ಅಬಕಾರಿ ನೀತಿ ಕುರಿತ ಹಗರಣದ ಆರೋಪಿಯಾಗಿರುವ ಕೇಜ್ರಿವಾಲ್ ಅವರನ್ನು ಇಡಿ ಬಂಧಿಸಿತ್ತು. ಇಡಿ ಕಾನೂನು ಎಷ್ಟು ಬಲಿಷ್ಟ ಆಗಿದೆ ಎಂದರೆ ಈ ಕಾನೂನಿನ ಅಡಿ ಬಂಧಿತರಾದವರಿಗೆ ಜಾಮೀನು ಸಿಗುವುದು…

ತವರಿನಲ್ಲಿ ಸಿಎಂ. ಗೆಲುವಿಗಾಗಿ ಕಾರ್ಯತಂತ್ರ. ಬಿಜೆಪಿಗೆ ಸೋಲಿನ ರುಚಿ ತೋರಿಸುವರೆ ?

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿನಿಂದ ಮೂರು ದಿನ ಮೈಸೂರು ಮತ್ತು ಚಾಮರಾಜನಗರ ಕ್ಷೇತ್ರಗಳಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಈ ಮೂರು ದಿನ ಅವರದು ಎಡ ಬಿಡಿದ ಕಾರ್ಯಕ್ರಮಗಳು. ಗೆಲುವಿನ ಮಂತ್ರ. ಇಂದು ಬೆಳಿಗ್ಗೆ ಮೈಸೂರು ವಿಮಾನ ನಿಲ್ದಾಣಕ್ಕೆ ಸಿಎಂ ಆಗಮನ.11ಕ್ಕೆ ವರುಣ ವಿಧಾನಸಭಾ ಕ್ಷೇತ್ರದ ಬಿಳಿಗೆರೆ ಗ್ರಾಮದಲ್ಲಿ ಚುನಾವಣಾ ಪ್ರಚಾರ.ಮಧ್ಯಾಹ್ನ 3 ಗಂಟೆಗೆ ಟಿ.ನರಸೀಪುರ ಕ್ಷೇತ್ರದಲ್ಲಿ…