ತಾಜಾ ಸುದ್ದಿ: ಬೆಂಗಳೂರಿಗೆ ಮಳೆ ಎಚ್ಚರಿಕೆ | GTTC ಅರ್ಜಿ ಆರಂಭ | IPL ಫೈನಲ್ ಇಂದು
ಸಂಸದ ಶ್ರೀನಿವಾಸ್ ಪ್ರಸಾದ್ ಬೆಂಬಲಿಗರ ಕಾಂಗ್ರೆಸ್ ಸೇರ್ಪಡೆ, 30 ನಾಯಕರ ಪಟ್ಟಿ ಸಿದ್ಧ,ಚುನಾವಣೆಗೆ ಮೊದಲೇ ಬಿಜೆಪಿಗೆ ಭಾರಿ ಹೊಡೆತ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಇನ್ನು ಮೂರು ದಿನಗಳ ಕಾಲ ಮೈಸೂರಿನಲ್ಲೇ ತಂಗಲಿದ್ದಾರೆ. ಮೈಸೂರು ಮತ್ತು ಚಾಮರಾಜ ನಗರ ಕ್ಷೇತ್ರಗಳಲ್ಲಿ ಕ್ಷೇತ್ರ ಸಂಚಾರವನ್ನು ಅವರು ಮಾಡಲಿದ್ದಾರೆ. ಈ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಲ್ಲಿ ಗೆಲ್ಲಿಸುವುದು ಅವರ ಮುಂದಿರುವ ಬಹುದೊಡ್ಡ ಸವಾಲು. ಮುಖ್ಯಮಂತ್ರಿಗಳು ಮೈಸೂರಿನಲ್ಲಿ ಇರುವ ಮೂರು ದಿನಗಳ ಅವಧಿಯಲ್ಲಿ ತೀವ್ರ ರೂಪದ ರಾಜಕೀಯ ಚಟುವಟಿಕೆ ನಡೆಯಲಿದೆ.…









