ಕಾಂಗ್ರೆಸ್ ನವರು ತೆರಿಗೆ ವಂಚನೆ ಮಾಡಿದರೆ ಪ್ರಶ್ನಿಸಬಾರದೇ: ಬಸವರಾಜ ಬೊಮ್ಮಾಯಿ

ಗದಗ: ರಾಜ್ಯದಲ್ಲಿ ಬಿಜೆಪಿ ಜೆಡಿಎಸ್ ಎರಡೂ ಪಕ್ಷಗಳು ಒಂದಾಗಿರುವುದರಿಂದ ಎರಡೂ ಪಕ್ಷಗಳ ಕಾರ್ಯಕರ್ತರಲ್ಲಿ ಉತ್ಸಾಹ ಹೆಚ್ಚಾಗಿದೆ ಎಂದು ಮಾಜಿ ಮುಖ್ಯಮಂತ್ರಿಗಳು ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದರು. ಇಂದು ಜೆಡಿಎಸ್ ಜಿಲ್ಲಾ ಕಚೇರಿಗೆ ಭೇಟಿ ನೀಡಿ ಜೆಡಿಎಸ್ ಮುಖಂಡರ ಜೊತೆ ಸಭೆ ನಡೆಸಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜೆಡಿಸ್…

ನನ್ನದು ಗರ್ವ ಅಲ್ಲ, ಕನ್ನಡಿಗನ ಸಹಜ ಸ್ವಾಭಿಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ಜೆಡಿ(ಎಸ್) ವರಿಷ್ಠ ಹೆಚ್.ಡಿ.ದೇವೇಗೌಡರು ನನ್ನ ಗರ್ವಭಂಗ ಮಾಡುತ್ತೇನೆಂದು ಶಪಥ ಮಾಡಿದ್ದಾರೆ. ನನ್ನದು ಗರ್ವವೂ ಅಲ್ಲ, ಅಹಂಕಾರವೂ ಅಲ್ಲ. ನನ್ನದು ಕನ್ನಡಿಗರ ರಕ್ತದ ಕಣಕಣದಲ್ಲಿರುವ ಸ್ವಾಭಿಮಾನ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಪತ್ರಕಾ ಪ್ರಕಟಣೆ ಹೊರಡಿಸಿರುವ ಅವರು, ಕನ್ನಡ-ಕನ್ನಡಿಗ-ಕರ್ನಾಟಕದ ರಕ್ಷಣೆಗಾಗಿ ತಲೆ ಎತ್ತಿ, ಎದೆಯುಬ್ಬಿಸಿ ಪ್ರಶ್ನಿಸುವ ಮತ್ತು ಹೋರಾಟ ನಡೆಸುವ ಸ್ವಾಭಿಮಾನ ಎನ್ನುವುದನ್ನು ಅತ್ಯಂತ…

ಕೈ ಬೆಂಬಲಿಸ್ತಾರ ಬಿಜೆಪಿ ಸಂಸದ ವಿ.ಶ್ರೀನಿವಾಸ ಪ್ರಸಾದ್..!

ಚಾಮರಾಜನಗರ : ರಾಜ್ಯದ ಹಿರಿಯ ರಾಜಕಾರಣಿಗಳಲ್ಲಿ ಶ್ರೀನಿವಾಸ್ ಪ್ರಸಾದ್ ಒಬ್ಬರು. ಕರ್ನಾಟಕದ ರಾಜಕೀಯ ಇತಿಹಾಸಸ ಬಗ್ಗೆ ಮಾತನಾಡುವಾಗ ಶ್ರೀನಿವಾಸ್ ಪ್ರಸಾದ್ ಬಗ್ಗೆ ಮಾತನಾಡಲೇ ಬೇಕು. ಈಗ ಬಿಜೆಪಿ ಸಂಸತ್ ಸದಸ್ಯರಾಗಿರುವ ಅವರು ತಮ್ಮ ರಾಜಕೀಯ ಬದುಕಿನ ಹೆಚ್ಚಿನ ಸಮಯವನ್ನು ಕಳೆದಿದ್ದು ಕಾಂಗ್ರೆಸ್ ಪಕ್ಷದಲ್ಲಿ. ಅವರು ಕಾಂಗ್ರೆಸ್ ಪಕ್ಷದಿಂದ 4 ಕ್ಕಿಂತ ಹೆಚ್ಚು ಬಾರಿ ಸಂಸತ್ ಸದಸ್ಯರಾಗಿದ್ದವರು.ಸಿದ್ದರಾಮಯ್ಯ…

ಬೀಗರಿಗೆ ಟಿಕೆಟ್ ತಪ್ಪಿಸಿದ ಶೆಟ್ಟರ್, ಓರ್ವ ಸ್ವಾರ್ಥ ರಾಜಕಾರಣಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಿಡಿ

ಬೆಳಗಾವಿ : ಹುಬ್ಬಳ್ಳಿ ಧಾರವಾಡ ಜನರಿಂದ ತಿರಸ್ಕರಿಸಲ್ಪಟ್ಟ ವ್ಯಕ್ತಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಬೆಳಗಾವಿಯಲ್ಲಿ ಸಲ್ಲಲು ಹೇಗೆ ಸಾಧ್ಯ. ಸ್ವತಃ ಬೀಗರಿಗೆ ಟಿಕೆಟ್ ತಪ್ಪಿಸಿ ತಾವೇ ಅಭ್ಯರ್ಥಿಯಾಗುವ ಮೂಲಕ ಸ್ವಾರ್ಥ ರಾಜಕಾರಣಿ ಎಂದು ನಿರೂಪಿಸಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬಿಜೆಪಿ ಅಭ್ಯರ್ಥಿ ವಿರುದ್ಧ ಕಿಡಿ ಕಾರಿದರು. ಇಂದು…

ಎಲೆಕ್ಷನ್ ರಿಸಲ್ಟ್ ಗೂ ಮೊದ್ಲೇ ರಿಷಿ ಸಿನಿಮಾ ರಿಸಲ್ಟ್.. ರಾಮನ ಅವತಾರ ಎಂಟ್ರಿಗೆ ಫಿಕ್ಸ್ ಡೇಟ್

ತಮ್ಮ ಕಾಮಿಡಿ ಟೈಮಿಂಗ್ನಿಂದಲೇ ಹೆಸರಾದ ಪ್ರತಿಭಾನ್ವಿತ ನಟ ರಿಷಿ. ಹಾಗಂತ ಅವರು ಬರೀ ಕಾಮಿಡಿಯನ್ನಷ್ಟೇ ಮಾಡುವುದಿಲ್ಲ. ‘ಕವಲುದಾರಿ’ಯಂತಹ ಗಂಭೀರ ಸಿನಿಮಾದಲ್ಲೂ ಮನಮುಟ್ಟುವಂತೆ ನಟಿಸಿದ್ದಾರೆ. ಅಂದಹಾಗೆ, ರಿಷಿ ಈಗ ‘ರಾಮನ ಅವತಾರದಲ್ಲಿ ದರ್ಶನ ಕೊಡೋದಿಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ರಿಷಿ ನಟನೆಯ ರಾಮನ ಅವತಾರ ಸಿನಿಮಾ ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ. ಮೇ 10ಕ್ಕೆ ಚಿತ್ರ ರಾಜ್ಯಾದ್ಯಂತ ತೆರೆ…

Lok Sabha Election 2024: ಮತದಾನ ನಡೆಯುವ ದಿನ ವೇತನ ಸಹಿತ ಸಾರ್ವತ್ರಿಕ ರಜೆ ಘೋಷಣೆ

ಬೆಂಗಳೂರು : ಭಾರತ ಚುನಾವಣಾ ಆಯೋಗವು ಲೋಕಸಭೆಗೆ ಸಾರ್ವತ್ರಿಕ ಚುನಾವಣೆ 2024ನ್ನು ಘೋಷಿಸಿದ್ದು, ಕರ್ನಾಟಕದಲ್ಲಿ ಮೊದಲ ಹಂತದಲ್ಲಿ 14 ಲೋಕಸಭಾ ಕ್ಷೇತ್ರಗಳಿಗೆ  ಏಪ್ರಿಲ್ 26 ಶುಕ್ರವಾರದಂದು ಹಾಗೂ ಎರಡನೇ ಹಂತದಲ್ಲಿ ಇನ್ನುಳಿದ 14 ಲೋಕಸಭಾ ಕ್ಷೇತ್ರಗಳಿಗೆ  ಹಾಗೂ ಶೋರಾಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯನ್ನು ಮೇ 7 ಮಂಗಳವಾರ ನಡೆಸಲಾತ್ತಿದ್ದು, ಮತದಾನ ನಡೆಯುವ ದಿನದಂದು ವೇತನ ಸಹಿತ…

ಸೋಲಿನ ಭಯದಿಂದ ವಿರೋಧ ಪಕ್ಷಗಳಿಗೆ ಕೇಂದ್ರದ ಬಿಜೆಪಿ ಸರ್ಕಾರದಿಂದ ಕಿರುಕುಳ: ಡಿ ಕೆ ಶಿವಕುಮಾರ್

ಬೆಂಗಳೂರು : “ಲೋಕಸಭೆ ಚುನಾವಣೆಯಲ್ಲಿ ಸೋಲಿನ ಭೀತಿಯಿಂದಾಗಿ ಕೇಂದ್ರ ಬಿಜೆಪಿ ಸರ್ಕಾರ, ಕಾಂಗ್ರೆಸ್ ಮತ್ತು ಕಮ್ಯುನಿಷ್ಟ್ ಪಕ್ಷ ಸೇರಿದಂತೆ ವಿರೋಧ ಪಕ್ಷಗಳಿಗೆ ಕಿರುಕುಳ ನೀಡುತ್ತಿದೆ” ಎಂದು ಡಿಸಿಎಂ ಡಿ ಕೆ ಶಿವಕುಮಾರ್ ವಾಗ್ದಾಳಿ ನಡೆಸಿದರು. ಕೆಪಿಸಿಸಿ ಕಚೇರಿ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಅವರು ಪ್ರತಿಕ್ರಿಯಿಸಿದರು. ಎಐಸಿಸಿಗೆ ಆದಾಯ ತೆರಿಗೆ ಇಲಾಖೆಯಿಂದ ನೊಟೀಸ್ ಜಾರಿ ಮಾಡಿರುವ ಬಗ್ಗೆ…

ಕಣ್ಣೀರು ಹಾಕಿದ ಅಭಿಮಾನಿಗಳು; ಕಣ್ಣೀರು ಒರೆಸಿಕೊಂಡ ಸುಮಲತಾ, ಏಪ್ರಿಲ್ 3 ರಂದು ರಾಜಕೀಯ ನಿರ್ಧಾರ ಪ್ರಕಟ

ಬೆಂಗಳೂರು : ಮುಂಬರುವ ಲೋಕಸಭಾ ಚುನಾವಣೆಯಲ್ಲಿ ತಾವು ಸ್ಪರ್ಧಿಸುವ ಬಗ್ಗೆ ಏಪ್ರೀಲ್ ೨ ರಂದು ಅಂತಿಮ ನಿರ್ಧಾರವನ್ನು ಸಂಸತ್ ಸದಸ್ಯೆ ಸುಮಲತಾ ಪ್ರಕಟಿಸಲಿದ್ದಾರೆ. ಅಂದು ಮಂಡ್ಯದಲ್ಲೇ ಸುಮಲತಾ ಮತ್ತು ಅಂಬರೀಷ್ ಅಭಿಮಾನಿಗಳ ಸಭೆ ನಡೆಯಲಿದೆ. ಇನ್ನೂ ಮೂರು ದಿನಗಳ ಕಾಲ ಅವರು ತಮ್ಮ ಆಪ್ತರ ಜೊತೆ ಸಮಾಲೋಚನೆ ನಡೆಸಿ ಅವರ ಅಭಿಪ್ರಾಯವನ್ನು ಪಡೆಯಲಿದ್ದಾರೆ. ಇಂದು ಬೆಂಗಳೂರಿನ…

ಲೋಕಸಭೆ ಚುನಾವಣೆ ನಂತರ ಕಾಂಗ್ರೆಸ್ ಇಬ್ಬಾಗ: ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್ ನಲ್ಲಿ ಚುನಾವಣೆಗೆ ಸ್ಪರ್ಧಿಸಲು ಅಭ್ಯರ್ಥಿಗಳಿಲ್ಲದೇ ಸಚಿವರ ಮಕ್ಕಳು ಹಾಗೂ ಕುಟುಂಬಸ್ಥರಿಗೆ ಟಿಕೆಟ್ ಕೊಟ್ಟಿದ್ದಾರೆ. ಲೋಕಸಭೆ ಚುನಾವಣೆ ನಂತರ ಕಾಂಗ್ರೆಸ್ ಇಬ್ಬಾಗವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ -ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ‌. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೋದಿ ಪ್ರಮಾಣ ವಚನ ಸ್ವೀಕರಿಸಿ ಮೂರು ತಿಂಗಳಲ್ಲಿ ಕಾಂಗ್ರೆಸ್ ಇಬ್ಬಾಗ…