ರಾಜಕೀಯವಾಗಿ ಅತಂತ್ರರಾದ ಸುಮಲತಾ. ಆಗುವರೇ ಸ್ವತಂತ್ರ ?

ಮಂಡ್ಯ : ಮಂಡ್ಯದ ಗಂಡು ಅಂಬರೀಶ್ ಅವರ ಪತ್ನಿ ಸುಮಲತಾ ಈಗ ರಾಜಕೀಯವಾಗಿ ಅತಂತ್ರ. ಇದು ಸ್ವಯಂಕೃತ ಅಪರಾಧ.. ಇದರಿಂದಾಗಿ ಅವರು ಮತ್ತೆ ಸ್ವತಂತ್ರರಾಗುವರೇ ? ಈ ಪ್ರಶ್ನೆಗೆ ಇಂದು ಸಂಜೆಯ ಹೊತ್ತಿಗೆ ಉತ್ತರ ದೊರಕಲಿದೆ. ಮಂಡ್ಯದ ಜನರ ಪ್ರೀತಿ ವಿಶ್ವಾಸ ಅವರನ್ನು ಸಂಸತ್ತಿನ ಮೆಟ್ಟಿಲು ಏರುವಂತೆ ಮಾಡಿತು. ಮಂಡ್ಯದ ಜನ ಪಕ್ಷವನ್ನು ನೋಡಲಿಲ್ಲ. ಜಾತಿಯನ್ನು…

ಮುನಿಯಪ್ಪನವರ ಅಳಿಯನಿಗೆ ಟಿಕೆಟ್ ಮಿಸ್…ಮುಖಭಂಗ; ರಮೇಶಕುಮಾರ್ ಬಣದ ಒತ್ತಡಕ್ಕೆ ಮಣಿದ ಕಾಂಗ್ರೆಸ್ ಹೈಕಮಾಂಡ್

Kolar Congress Ticket : ಈಗ ಎಡಗೈ ಸಮುದಾಯಕ್ಕೆ ಸೇರಿದ ಗೌತಮ್ ಅವರಿಗೆ ದೊರಕಿದೆ. ಮುನಿಯಪ್ಪ ಅವರು ಎಡಗೈ ಗೆ ಸೇರಿದವರು. ಗೌತಮ್ ಅವರೂ ಎಡಗೈ ಗೆ ಸೇರಿದವರು. ಆದರೆ ಮುನಿಯಪ್ಪ ಅವರ ಬೆಂಬಲಿಗರಲ್ಲ.

ಸೊಮಾಲಿಯ ಕಡಲ್ಗಳ್ಳರ ಹೆಡೆಮುರಿ ಕಟ್ಟಿದ ಭಾರತೀಯ ಸೇನೆಯ ಯಶಸ್ವಿ ಕಾರ್ಯಾಚರಣೆ, 23 ಪಾಕಿಸ್ತಾನಿ ಪ್ರಜೆಗಳ ರಕ್ಷಣೆ, ಇರಾನ್ ಹಡಗು ಮುಕ್ತ,,,,ಮುಕ್ತ..

ನವದೆಹಲಿ : ಸೊಮಾಲಿಯಾ ಕಡಲ್ಗಳ್ಳರನ್ನು ಭಾರತೀಯ ಸೇನೆ ಹೆಡೆಮುರಿ ಕಟ್ಟಿದೆ. ಸತತ ಕಾರ್ಯಾಚರಣೆ ನಡೆಸಿ 23 ಪಾಕಿಸ್ತಾನಿ ಪ್ರಜೆಗಳ ರಕ್ಷಣೆ ಮಾಡಿದೆ. ಇರಾನ್ ಮೂಲದ ಸರಕ ಸಾಗಾಣಿಕಾ ಹಡಗನ್ನು ಬಂಧಮುಕ್ತ ಮಾಡಲಾಯಿತು. ಇರಾನ್ ಮೂಲದ ಮೀನುಗಾರಿಕಾ ಹಡಗು , ಅಲ್-ಕಂಬರ್ ಮೇಲೆ ಸೊಮಾಲಿಯ ಕಡಲ್ಗಳ್ಳರು ದಾಳಿ ನಡೆಸಿದ್ದರು. ಹಡಗನ್ನು ಹೈಜಾಕ್ ಮಾಡಿದ್ದರು. ಈ ವಿಚಾರ ತಿಳಿಯುತ್ತಲೇ…

ಕಾಂಗ್ರೆಸ್‌ ನ ಮತ್ತೊಂದು ಪಟ್ಟಿ ಬಿಡುಗಡೆ ; ರಕ್ಷಾ ರಾಮಯ್ಯ, ಇ.ತುಕಾರಾಂ, ಸುನೀಲ್‌ ಬೋಸ್‌ ಗೆ ಮಣೆ

ಬೆಂಗಳೂರು: ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ ಪಕ್ಷ ತನ್ನ 9ನೇ ಪಟ್ಟಿ ಬಿಡುಗಡೆ ಮಾಡಿದೆ, ಚಿಕ್ಕಬಳ್ಳಾಪುರದಿಂದ ಎಂ ಆರ್ ಸೀತಾರಾಂ ಅವರ ಪುತ್ರ ರಕ್ಷಾ ರಾಮಯ್ಯ, ಬಳ್ಳಾರಿಯಿಂದ ಇ.ತುಕಾರಾಂ, ಮತ್ತು ಚಾಮರಾಜನಗರದಿಂದ ಸಚಿವ ಮಹದೇವಊಅ ಅವರ ಪುತ್ರ ಸುನೀಲ್‌ ಬೋಸ್‌ ಗೆ ಟಿಕೆಟ್ ನೀಡಲಾಗಿದೆ. ಶುಕ್ರವಾರ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್‌ನಿಂದ ಅಭ್ಯರ್ಥಿಗಳ 9ನೇ ಪಟ್ಟಿಯನ್ನು ಬಿಡುಗಡೆ…

ಆರ್ ಸಿ ಬಿ ಗೆ ಇನ್ನೊಂದು ಸೋಲು..ಗೆಲ್ಲಬೇಕು ಎಂಬ ಕಿಚ್ಚೂ ಇರಲಿಲ್ಲ. ಸಂಘಟಿತ ಹೋರಾಟವೂ ಇರಲಿಲ್ಲ…

ಬೆಂಗಳೂರು : ಯಾಕೋ ಗೊತ್ತಿಲ್ಲ. ಅತ್ತುತ್ತಮ ತಂಡ.. ಯಾವ ತಂಡದ ವಿರುದ್ಧವಾದರೂ ಹೆಲ್ಲುವ ಶಕ್ತಿ. ಆದರೆ ಗೆಲುವು ಮಾತ್ರ ಮರೀಚಿಕೆ. ಇದು ಬೆಂಗಳೂರಿನ ಆರ್ ಸಿ ಬಿ ತಂಡದ ಸ್ಥಿತಿ. ನಿನ್ನೆ ಆರ್ ಸಿ ಬಿಗೆ ಇನ್ನೊಂದು ಸೋಲು ಕೊಲ್ಕತ್ತಾ ತಂಡದ ವಿರುದ್ಧ ಅಘಾತಕಾರಿ ಸೋಲು. ಒಂದು ಸಮಾಧಾನಕರ ಅಂಶ ಎಂದರೆ ವಿರಾಟ್ ಕೊಯ್ಲಿ ಅವರ…

ದುಬೈನಲ್ಲಿ ಅಲ್ಲು ಅರ್ಜುನ್ ಮೇಣದ ಪ್ರತಿಮೆ ಅನಾವರಣ..

ಸ್ಟೈಲೀಶ್ ಸ್ಟಾರ್ ಅಲ್ಲು ಅರ್ಜುನ್ ಸಿನಿಮಾರಂಗಕ್ಕೆ ಎಂಟ್ರಿ ಕೊಟ್ಟು 21 ವರ್ಷ ಕಳೆದಿದೆ. 2003 ಮಾರ್ಚ್ 28ರಂದು ಗಂಗೋತ್ರಿ ಸಿನಿಮಾ ಮೂಲಕ ಬನ್ನಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದರು. ಅಲ್ಲು ಸಿನಿಪಯಣಕ್ಕೆ 21 ವರ್ಷ ಪೂರೈಸಿದೆ. ಈ ಖುಷಿ ಕ್ಷಣ ನಡುವೆಯೇ ಮೇಡಂ ಟುಸ್ಸಾಡ್ ಮ್ಯೂಸಿಯಂನಲ್ಲಿ ಅಲ್ಲು ಅರ್ಜುನ್ ಮೇಣದ ಪ್ರತಿಮೆ ಅನಾವರಣಗೊಂಡಿದೆ. ದುಬೈನ ಮೇಡಮ್ ಟುಸ್ಸಾಡ್ಸ್…

ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಹೆಚ್ಚಿನ ಸ್ಥಾನ ಗೆಲ್ಲಲ್ಲ ಎಂದ ಎಸ್ ಎಲ್ ಭೈರಪ್ಪ..ಬಿಜೆಪಿ ನಾಯಕರೆದುರೇ ಜಾಡಿಸಿ ಬಿಟ್ರು ..

ಬೆಂಗಳೂರು : ಕರ್ನಾಟಕದಲ್ಲಿ ಬಿಜೆಪಿ ಬಹಳ ವೀಕ್ ಇದೆ. ಕಳೆದ ಬಾರಿ ರಾಜ್ಯದಲ್ಲಿ ಆಡಳಿತ ನಡೆಸಿದ ಬಿಜೆಪಿಯವರು, ಸರಕಾರವನ್ನು ಸರಿಯಾಗಿ ನಡೆಸಲಿಲ್ಲ. ಈ ಅಂಶವನ್ನು ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಬಹಳ ಚೆನ್ನಾಗಿ ಬಳಸಿಕೊಂಡಿತು ಇದು ಸಾಹಿತಿ ಕಾದಂಬರಿಕಾರ ಬೈರಪ್ಪನವರು ಹೇಳಿದ್ದು. ಬಿಜೆಪಿ, ಮೋದಿ ಅಭಿಮಾನಿಯಾದ ಬೈರಪ್ಪನವರು ಯಾಕೋ ಬಿಜೆಪಿ ಬಗ್ಗೆ ಕೋಪಗೊಂಡಂತಿತ್ತು..ಜ್ನಾನಪೀಠ ಮಧ್ಯ ಬಂತೋ ಗೊತ್ತಿಲ್ಲ.…

ಕೇಜ್ರಿವಾಲ್ ಬಳಿಕ ಸಿದ್ದರಾಮಯ್ಯರನ್ನು ಜೈಲಿಗೆ ಕಳಿಸಲು ಬಿಜೆಪಿ ಕಾಯುತ್ತಿದೆ: ಎಂ. ಲಕ್ಷ್ಮಣ್ ಗಂಭೀರ ಆರೋಪ

ಮೈಸೂರು : ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ರಂತಹವರನ್ನ ಬಿಜೆಪಿಯವರು ಜೈಲಿಗೆ ಕಳುಹಿಸಿದ್ರು. ಹೀಗಾಗಿ ಮತ ನೀಡುವಾಗ ಯೋಚನೆ ಮಾಡಿ ಮತ ನೀಡಬೇಕು. ಸಿಎಂ ಸಿದ್ದರಾಮಯ್ಯರನ್ನು ಜೈಲಿಗೆ ಕಳುಹಿಸಲು ಕಾಯುತ್ತಿದ್ದಾರೆ ಎಂದು ಮೈಸೂರು-ಕೊಡಗು ಕಾಂಗ್ರೆಸ್ ಅಭ್ಯರ್ಥಿ ಎಂ. ಲಕ್ಷ್ಮಣ್ ಗಂಭೀರ ಆರೋಪ ಮಾಡಿದರು. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಾತನಾಡಿದ ಅವರು, ಪ್ರತಾಪ್ ಸಿಂಹ ನನ್ನನ್ನೂ ಜೈಲಿಗೆ…

ಸಿದ್ದರಾಮಯ್ಯ ಗರ್ವಭಂಗ ಆಗಲಿ; ಜೆಡಿಎಸ್ ಬಿಜೆಪಿ ಕಾರ್ಯಕರ್ತರಿಗೆ ದೇವೇಗೌಡ ಕರೆ . ಬಿಜೆಪಿಯನ್ನೇ ಹೈಜಾಕ್ ಮಾಡಿದ ದೇವೇಗೌಡ, ಕುಮಾರಸ್ವಾಮಿ

ಬೆಂಗಳೂರು : ಸಿದ್ದರಾಮಯ್ಯನವರ ಗರ್ವ ಭಂಗ ಮಾಡಬೇಕು. ಈ ಗುರಿ ಸಾಧಿಸಲು ಬಿಜೆಪಿ ಜೆಡಿಎಸ್ ಕಾರ್ಯಕರ್ತರು ಒಂದಾಗಿ ಕೆಲಸ ಮಾಡಬೇಕು ಎಂದು ಮಾಜಿ ಪ್ರಧಾನಿ ದೇವೇಗೌಡ ಇಂದು ಕರೆ ನೀಡಿದರು. ನಗರದ ಖಾಸಗಿ ಹೋಟೆಲ್ ನಲ್ಲಿ ಎರಡೂ ಪಕ್ಷಗಳ ನಾಯಕರನ್ನು ಒಳಗೊಂಡ ಸಮನ್ವಯ ಸಮಿತಿ ಸಭೆಯಲ್ಲಿ ಮಾತನಾಡಿದ ಗೌಡರು ತಮ್ಮ ಭಾಷಣದಲ್ಲಿ ಕಾಂಗ್ರೆಸ್ ಪಕ್ಷ ಮತ್ತು…

ಯತೀಂದ್ರ ಅವರಿಗೂ ರಾಹುಲ್‌ ಗಾಂಧಿಯಂತೆ ಜೈಲಿಗೆ ಹೋಗುವ ಸ್ಥಿತಿ ಬರಲಿದೆ: ಆರ್‌.ಅಶೋಕ

ಬೆಂಗಳೂರು: ಯತೀಂದ್ರ ಸಿದ್ದರಾಮಯ್ಯ ಅವರು ಕೇಂದ್ರ ಗೃಹ ಸಚಿವರ ಬಗ್ಗೆ ನೀಡಿದ ಹೇಳಿಕೆ ವಿರುದ್ಧ ಬಿಜೆಪಿ ವತಿಯಿಂದ ಚುನಾವಣಾ ಆಯೋಗಕ್ಕೆ ದೂರು ನೀಡಲಾಗುವುದು. ಯತೀಂದ್ರ ಹೀಗೆಯೇ ಮಾತನಾಡುತ್ತಿದ್ದರೆ ರಾಹುಲ್‌ ಗಾಂಧಿಯಂತೆ ಜೈಲಿಗೆ ಹೋಗುವ ಸ್ಥಿತಿ ಬರಲಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು.  ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರ ಮಗ ಎನ್ನುವ…