ಮಿಂಚಿದ ಹೈದರಾಬಾದ್, ಮುಳುಗಿದ ಮುಂಬೈ ; ಅತಿಯಾದ ಪ್ರಯೋಗವೇ ಮುಳುವಾಯಿತೆ ?

ಹೈದರಾಬಾದ್ : ಈ ಬಾರಿಯ ಐಪಿಎಲ್ ನ ವಿಶೇಷ ಅಂದರೆ ಮುಂಬೈ ತಂಡದ ಕಳಪೆ ಪ್ರದರ್ಶನ, ಅಂಬಾನಿ ದಣಿಗಳ ತಂಡ ಮುಗ್ಗರಿಸುತ್ತಿದೆ. ರೋಹಿತ್ ಶರ್ಮಾ ಅವರನ್ನು ನಾಯಕತ್ವದಿಂದ ಇಳಿಸಿದ್ದು ತಂಡದ ಲಕ್ ಅನ್ನೆ ಕಸಿದುಕೊಂಡಂತಿದೆ. ನಿನ್ನೆ ನಡೆದ ಪಂದ್ಯದಲ್ಲಿ ಹೈದರಾಬಾದ್ ತಂಡ 31 ರನ್ ಗಳಿಂದ ಮುಂಬೈ ತಂಡವನ್ನು ಮಣಿಸಿತು. ಬಹಳಷ್ಟು ಅಭಿಮಾನಿಗಳು ಈ ಫಲಿತಾಂಶವನ್ನು…

Prahalad Joshi : ಪೇಶ್ವೆ ಜೋಶಿ ಮಹಾರಾಜರಿಗೆ ಬಸವ ಕಂಟಕ !

ಹುಬ್ಬಳ್ಳಿ : ಪ್ರಲ್ಹಾದ್ ಜೋಶಿ. ಬಿಜೆಪಿಯ ಪವರ್ ಫುಲ್ ನಾಯಕ.. ಪ್ರಧಾನಿ ನರೇಂದ್ರ ಮೋದಿಯವರ ನೆರಳಿನಂತೆ ಇರುವವರು. ಈಗ ಅವರಿಗೆ ಬಸವ ಕಂಟಕ ಪ್ರಾರಂಭವಾಗಿದೆ. ಅವರು ಪ್ರತಿನಿಧಿಸುವ ಧಾರವಾಡ -ಹುಬ್ಬಳ್ಳಿಯಲ್ಲೇ ಈ ಬೆಳವಣಿಗೆ ನಡೆದಿದೆ. ಲಿಂಗಾಯತ ಪ್ರಾಬಲ್ಯ ಇರುವ ಈ ಕ್ಷೇತ್ರದಿಂದ ಸದಾ ಆಯ್ಕೆಯಾಗುತ್ತ ಬಂದಿದ್ದಾರೆ. ಇಲ್ಲಿನ ಲಿಂಗಾಯತರು ಜೋಶಿಯವರನ್ನು ತಮ್ಮವರು ಎಂದು ಆಯ್ಕೆ ಮಾಡುತ್ತ…

ನಮ್ಮ ವಿರುದ್ಧ ಹೋರಾಟ ಮಾಡಿ, ಬಿಜೆಪಿಗೆ ಅಡಿಪಾಯ ಹಾಕಿದವರನ್ನು ಮನೆಯಲ್ಲಿ ಕೂರಿಸಿದ್ದಾರೆ: ಡಿ.ಕೆ. ಶಿವಕುಮಾರ್

ಕಾರವಾರ : “ನಮ್ಮ ವಿರುದ್ಧ ಹೋರಾಟ ಮಾಡಿದ, ಬಿಜೆಪಿ ಪಕ್ಷಕ್ಕೆ ಅಡಿಪಾಯ ಹಾಕಿದವರನ್ನು ಮನೆಯಲ್ಲಿ ಕೂರಿಸಿ, ಹೊಸಮುಖಗಳನ್ನು ಕಣಕ್ಕೆ ಇಳಿಸಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವ್ಯಂಗ್ಯವಾಡಿದ್ದಾರೆ. ಅವರು ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣ ಮಹಾಬಲೇಶ್ವರ ದೇಗುಲದಲ್ಲಿ ಬುಧವಾರ ಪೂಜೆ ಸಲ್ಲಿಸಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು. ಬಿಜೆಪಿ ಜೆಡಿಎಸ್ ಮೈತ್ರಿಯಾಗಿ ಹೊಸಬರನ್ನು ಕಣಕ್ಕಿಳಿಸಿ ಪ್ರಯೋಗ…

ಸಿಎಂ ಅರವಿಂದ್ ಕೇಜ್ರಿವಾಲ್ ಬಂಧನ ವಿರೋಧಿಸಿ ಮಾರ್ಚ್ 31 ರಂದು ಬೃಹತ್ ಪ್ರತಿಭಟನೆ

ಬೆಂಗಳೂರು: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಅಕ್ರಮ ಬಂಧನವನ್ನು ಖಂಡಿಸಿ ಹಾಗೂ ಸಂವಿಧಾನದ, ಪ್ರಜಾಪ್ರಭುತ್ವದ ಉಳಿವಿಗಾಗಿ ಮೋದಿ ಸರ್ಕಾರದ ದುಷ್ಕೃತ್ಯಗಳನ್ನು ವಿರೋಧಿಸಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಅವರ ನೇತೃತ್ವದಲ್ಲಿ ‘ಇಂಡಿಯಾ’ ಒಕ್ಕೂಟದ ಮುಖಂಡರನ್ನು ಒಳಗೊಂಡಂತೆ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ ಎಂದು ಎಎಪಿ ರಾಜ್ಯ ಸಂಘಟನಾ ಕಾರ್ಯದರ್ಶಿ ಮೋಹನ್ ದಾಸರಿ ತಿಳಿಸಿದರು. ಇಂದು ಪಕ್ಷದ ಮಾಧ್ಯಮ…

ಸೋಲಿನ ಹತಾಶೆಯಿಂದ ಕಾಂಗ್ರೆಸ್ ನಾಯಕರಿಂದ ಅವಹೇಳನಕಾರಿ ಮಾತು: ಆರ್.ಅಶೋಕ

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಸೋಲುವ ಹತಾಶೆಯಿಂದಾಗಿ ಕಾಂಗ್ರೆಸ್ ನಾಯಕರು ಸಂಸ್ಕಾರವಿಲ್ಲದೆ ಮಾತನಾಡುತ್ತಿದ್ದಾರೆ. ಚುನಾವಣೆಯಲ್ಲಿ ಸೋಲು ಖಚಿತವಾಗಿರುವುದರಿಂದ ಉಚಿತ ಯೋಜನೆಗಳು ಇರುವುದಿಲ್ಲ ಎಂಬುದು ಖಚಿತವಾಗಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ ನಾಯಕರು ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡುತ್ತಿದ್ದಾರೆ. ಸೋಲಿನ ಹತಾಶೆಯಿಂದಾಗಿ ಈ…

ಬೇಸಿಗೆಯಲ್ಲಿ ವಿದ್ಯುತ್‌ ಬರ ಇಲ್ಲ, ಸಮರ್ಪಕ ಪೂರೈಕೆಗೆ ಸಜ್ಜು: ಇಂಧನ ಸಚಿವ ಕೆ ಜೆ ಜಾರ್ಜ್‌

ಬೆಂಗಳೂರು : ಬೇಸಿಗೆಯಲ್ಲಿ ಸಮರ್ಪಕ ವಿದ್ಯುತ್‌ ಪೂರೈಕೆ ನಮ್ಮ ಸರ್ಕಾರದ ಆದ್ಯತೆಯಾಗಿದ್ದು, ಇದಕ್ಕೆ ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಇಂಧನ ಸಚಿವ ಕೆ.ಜೆ ಜಾರ್ಜ್‌ ಹೇಳಿದ್ದಾರೆ.  ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಇಂಧನ ಸಚಿವರು “ಸದ್ಯ ವಿದ್ಯುತ್ ಪೂರೈಕೆಯಲ್ಲಿ ಯಾವುದೇ ಬಿಕ್ಕಟ್ಟಿಲ್ಲ. ಜನರಿಗೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಲಾಗುವುದು,” ಎಂದಿದ್ದಾರೆ.   “ಬೇಸಿಗೆಯಲ್ಲಿ ವಿದ್ಯುತ್…

RC17ಗೆ ಡೈರೆಕ್ಟರ್ ಫಿಕ್ಸ್..ಮತ್ತೊಮ್ಮೆ ರಾಮ್ ಚರಣ್ ಜೊತೆ ಕೈ ಜೋಡಿಸಿದ ಸುಕುಮಾರ್..

ಗೇಮ್ ಚೇಂಜರ್ ಶೂಟಿಂಗ್ ನಲ್ಲಿ ಬ್ಯುಸಿಯಾಗಿರುವ ಮೆಗಾ ಪ್ರಿನ್ಸ್ ರಾಮ್, ಬುಚ್ಚಿ ಬಾಬು ಜೊತೆ ಕೈ ಜೋಡಿಸಿದ್ದಾರೆ. ಆರ್ ಸಿ 16 ಸಿನಿಮಾಗೆ ಬುಚ್ಚಿ ಬಾಬು ಆಕ್ಷನ್ ಕಟ್ ಹೇಳುತ್ತಿದ್ದು, ಈ ಪ್ರಾಜೆಕ್ಟ್ ಟೇಕಾಫ್ ಗೂ ಮೊದ್ಲೇ ಚೆರ್ರಿಯ ಮತ್ತೊಂದು ಸಿನಿಮಾ ಅನೌನ್ಸ್ ಆಗಿದೆ. ಮೈತ್ರಿ ಮೂವೀ ಮೇಕರ್ಸ್, ರಾಮ್ ಚರಣ್ ಹಾಗೂ ಪುಷ್ಪ ಡೈರೆಕ್ಟರ್…

Genie Movie: ತಮಿಳು ನಟ ಜಯಂರವಿ ನಟನೆಯ ‘ಜೀನಿ’ ಫಸ್ಟ್ ಲುಕ್ ರಿಲೀಸ್…

ಸೈರನ್ ಸಿನಿಮಾ ಸೂಪರ್ ಹಿಟ್ ಬಳಿಕ ತಮಿಳು ನಟ ಜಯಂರವಿ ಜೀನಿ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಅರ್ಜುನನ್ ಜೂನಿಯರ್ ನಿರ್ದೇಶನದಲ್ಲಿ ಮೂಡಿ ಬರ್ತಿರುವ ಈ ಚಿತ್ರದ ಫಸ್ಟ್ ಲುಕ್ ಅನಾವರಣಗೊಂಡಿದೆ. ಜೀನಿಯಲ್ಲಿ ಜಯಂರವಿ ಹೊಸ ಅವತಾರ ತಾಳಿದ್ದಾರೆ. ಜೀನಿ ಫ್ಯಾಂಟಸಿ ಸಿನಿಮಾ. ಇದೇ ಮೊದಲ ಬಾರಿಗೆ ಜಯಂರವಿ ಫ್ಯಾಂಟಸಿ ಕಥೆಯಲ್ಲಿ ಬಣ್ಣ ಹಚ್ಚಿದ್ದಾರೆ. ಹೀಗಾಗಿ ಫಸ್ಟ್ ಲುಕ್…

ಹೈಕಮಾಂಡ್ ನಿರ್ಧಾರಕ್ಕೆ ಬದ್ದವಾಗಿ ನಾವು ಕೆಲಸ‌ ಮಾಡಲು ಸಿದ್ದರಿದ್ದೇವೆ : ಸಚಿವ ಮುನಿಯಪ್ಪ

ಬೆಂಗಳೂರು : ಲೋಕಸಭಾ ಕ್ಷೇತ್ರದ ಅಭ್ಯರ್ಥಿಯ ವಿಚಾರವಾಗಿ ಇಂದು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಆಹಾರ ಸಚಿವರಾದ ಕೆ ಹೆಚ್. ಮುನಿಯಪ್ಪ ಅವರು ಭೇಟಿ ಮಾಡಿದರು‌. ನಂತರ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಸಚಿವರು, ಕೋಲಾರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಯಾರೇ ಆದರು ನಾವೆಲ್ಲಾ ಸೇರಿ ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದರು. ನಾನು 7 ಬಾರಿ…