ಮಂಜುನಾಥನ ಸನ್ನಿಧಿಯಲ್ಲಿ ಗಾಡ್ ಪ್ರಾಮಿಸ್ ಸ್ಕ್ರೀಪ್ಟ್ ಪೂಜೆ.. ಸೂಚನ್ ಶೆಟ್ಟಿ ಜೊತೆ ನಟಿಸೋಕ್ಕೆ ನಿಮಗೊಂದು ಅವಕಾಶ

ಗಾಡ್ ಪ್ರಾಮಿಸ್ ಸಿನಿಮಾ ಮೂಲಕ ಯುವ ಪ್ರತಿಭೆ ಸೂಚನ್ ಶೆಟ್ಟಿ ಹೊಸ ಹೆಜ್ಜೆ ಇಟ್ಟಿದ್ದಾರೆ. ನಟನಾಗಿ ಬಣ್ಣ ಹಚ್ಚುವುದರ ಜೊತೆಗೆ ಡೈರೆಕ್ಟರ್ ಕ್ಯಾಪ್ ತೊಟ್ಟು ನಿರ್ದೇಶಕರಾಗಿಯೂ ಹೊಸ ಪಯಣ ಬೆಳೆಸಿದ್ದಾರೆ. ಟೈಟಲ್ ಮೂಲಕ ನಿರೀಕ್ಷೆ ಹೆಚ್ಚಿಸಿರುವ ಗಾಡ್ ಪ್ರಾಮಿಸ್ ಸಿನಿಮಾದ ಸ್ಕ್ರೀಪ್ಟ್ ಪೂಜೆ ಸರಳವಾಗಿ ನೆರವೇರಿದೆ. ಧರ್ಮಸ್ಥಳದ ಮಂಜುನಾಥನ ಸನ್ನಿಧಿಯಲ್ಲಿ ಇತ್ತೀಚೆಗಷ್ಟೇ ಸೂಚನ್ ಚೊಚ್ಚಲ ನಿರ್ದೇಶನದ…

ರಾಜ್ಯದಲ್ಲಿ ಇರುವುದು ಒಬ್ಬ ಅಶಕ್ತ ಮುಖ್ಯಮಂತ್ರಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ ವಾಗ್ದಾಳಿ

ಹುಬ್ಬಳ್ಳಿ: ರಾಜ್ಯದಲ್ಲಿ ಒಬ್ಬ ಅಶಕ್ತ ಮುಖ್ಯಮಂತ್ರಿ ಇರುವುದರಿಂದ ಜನರಿಗಷ್ಟೇ ಅಲ್ಲ, ಕಾಂಗ್ರೆಸ್ ಶಾಸಕರಿಗೇ ಈ ಸರ್ಕಾರ ಇದ್ದರೆಷ್ಟು-ಬಿಟ್ಟರೆಷ್ಟು ಎನಿಸಿದೆ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ. ಇಂದು ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಕೋಲಾರದ ಕಾಂಗ್ರೆಸ್ ಶಾಸಕರು ರಾಜೀನಾಮೆ ಸಲ್ಲಿಸಲು ಸ್ಪೀಕರ್ ಗೆ ಸಮಯ ಕೇಳಿದ್ದರ ಬಗ್ಗೆ ಪ್ರತಿಕ್ರಿಯಿಸಿದರು. ರಾಜ್ಯ ಕಾಂಗ್ರೆಸ್ ನಲ್ಲಿ ಯಾವುದೂ ಸರಿಯಿಲ್ಲ.…

ಸೌಂಡ್ ಮಾಡಲು ರೆಡಿ ‘ಖಾಲಿ ಡಬ್ಬ’..ಹೊಸಬರ ಕನಸಿಗೆ ಸಾಥ್ ಕೊಟ್ಟ ವಿ.ನಾಗೇಂದ್ರ ಪ್ರಸಾದ್

ಖಾಲಿ ಡಬ್ಬ ಹೀಗೊಂದು ಟೈಟಲ್ ನಡಿ ಸಿನಿಮಾ ಬರ್ತಿದೆ. ಒಂದಷ್ಟು ವರ್ಷಗಳ ಕಾಲ ಅಸಿಸ್ಟೆಂಟ್ ಹಾಗೂ ಅಸೋಸಿಯೇಟ್ ಡೈರೆಕ್ಟರ್ ಆಗಿ ಕೆಲಸ ಮಾಡಿ ಅನುಭವವಿರುವ ಪ್ರಕಾಶ್ ಕೆ ಅಂಬ್ಳೆ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳುವ ಮೂಲಕ ಪೂರ್ಣ ಪ್ರಮಾಣ ನಿರ್ದೇಶಕರಾಗಿ ಬಡ್ತಿ ಪಡೆದಿದ್ದಾರೆ. ಪ್ರಕಾಶ್ ಮೊದಲ ಕನಸಿಗೆ ಮಂಜು ಗುರಪ್ಪ ಹಣ ಹಾಕಿದ್ದು, ರಾಮ್…

ಸಚಿವ ಮುನಿಯಪ್ಪ ವಿರುದ್ಧ ಕಾಂಗ್ರೆಸ್ ನಲ್ಲಿ ಬಂಡಾಯ. ಐವರು ಶಾಸಕರ ರಾಜೀನಾಮೆ ಬೆದರಿಕೆ…ವಿಧಾನ ಪರಿಷತ್ ಸಭಾಪತಿ ಮತ್ತು ವಿಧಾನಸಭೆ ಸಭಾಧ್ಯಕ್ಷರ ಭೇಟಿ ನಿರ್ಧಾರ..ಮುನಿಯಪ್ಪ ಕುಟುಂಬದವರಿಗೆ ಟಿಕೆಟ್ ನೀಡುವುದಕ್ಕೆ ವಿರೋಧ..

ಸಂಪಾದಕೀಯ: ಜೆಡಿಎಸ್ ಜೊತೆಗಿನ ಸಂಬಂಧ; ಬಿಜೆಪಿಗೆ ನುಂಗಲಾರದ ಬಿಸಿ ತುಪ್ಪ…

ಮುಂಬರುವ ಲೋಕಸಭಾ ಚುನಾವಣೆಯನ್ನು ಬಿಜೆಪಿ ಜೆಡಿಎಸ್ ಜೊತೆಯಾಗಿ ಎದುರಿಸಲಿವೆ. ಇದು ಹಳೆಯ ಸುದ್ದಿ ನಿಜ. ಹಾಗೆ ಈ ಎರಡೂ ಪಕ್ಷಗಳ ನಡುವೆ ಸಮನ್ವಯತೆಯನ್ನು ಕಾಪಾಡಿಕೊಳ್ಳುವ ಯತ್ನ ಕೂಡ ನಡೆಯುತ್ತಿದೆ. ಈಗಾಗಲೇ ಎಚ್. ಡಿ. ಕುಮಾರಸ್ವಾಮಿ ಬಿಜೆಪಿ ನಾಯಕರ ಜೊತೆ ಮಾತುಕತೆ ನಡೆಸಿದ್ದಾರೆ, ಎರಡೂ ಪಕ್ಷಗಳ ನಡುವೆ ಸಮನ್ವಯತೆಯನ್ನು ಕಾಪಾಡಿಕೊಂಡು ಬರಬೇಕು ಎಂಬುದನ್ನು ಒತ್ತಿ ಒತ್ತಿ ಹೇಳಿದ್ದಾರೆ.…

IPL-2024: ಚೆನ್ನೈ ಸೂಪರ್ ಕಿಂಗ್ಸ್.. ಸೂಪರೋ ಸೂಪರು…!

ಚೆನ್ನೈ : ಐಪಿಎಲ್ ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಗುಜರಾತ್ ಟೈಟನ್ಸ್​ ವಿರುದ್ಧ ಜಯವನ್ನು ಸಾಧಿಸಿದೆ. ಚೆನ್ನೈನಲ್ಲಿ ನಡೆದ ಪಂದ್ಯದಲ್ಲಿ ತಾನೇ ಸೂಪರೋ ಸೂಪರು ಎಂದು ತೋರಿಸಿಕೊಟ್ಟಿದ್ದು ಚೆನ್ನೈ.ಈ ಜಯ ಸಾಮಾನ್ಯ ಜಯ ಅಲ್ಲ. 63 ರನ್ ಗಳ ಭರ್ಜರಿ ಜಯ.. ಐಪಿಎಲ್ 2024 ನ 7 ನೇ ಪಂದ್ಯ ಇದಾಗಿತ್ತು. ಮೊದಲು ಬ್ಯಾಟ್ ಮಾಡಿದ…

Guruling Kapase: ಹಿರಿಯ ಸಾಹಿತಿ ಗುರುಲಿಂಗ ಕಾಪಸೆ ಇನ್ನಿಲ್ಲ !

ಧಾರವಾಡ : ಹಿರಿಯ ಸಾಹಿತಿ 96 ರ ಹರೆಯದ ಗುರುಲಿಂಗ ಕಾಪಸೆ ಇನ್ನಿಲ್ಲ. ಧಾರವಾಡದ ಆಸ್ಪತ್ರೆಯಲ್ಲಿ ಅವರು ನಿಧನರಾಗಿದ್ದಾರೆ. ಅವರು ಕೆಲಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಮಂಗಳವಾರ ರಾತ್ರಿ ಅವರು ಇಹಲೋಕ ಯಾತ್ರೆಯನ್ನು ಮುಗಿಸಿದರು. ಗುರುಲಿಂಗ ಕಾಪಸೆ ಅವರ ಮೂಲ ಊರು ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಲೋಣಿ ಬಿಕೆ ಗ್ರಾಮ. ಸದ್ಯ ಧಾರವಾಡದ ಸಪ್ತಾಪುರ ದುರ್ಗಾ…

ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ : ಭ್ರಷ್ಟ ಅಧಿಕಾರಿಗಳಿಗೆ ತೊಡೆ ನಡುಕ…!

ಬೆಂಗಳೂರು : ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಉತ್ತರ ಕನ್ನಡ ಮತ್ತು ಬೀದರ್ ಮತ್ತು ರಾಮನಗರ ಜಿಲ್ಲೆಯ ಹಲವು ಅಧಿಕಾರಿಗಳ ಮನೆ, ಕಚೇರಿ ಮೇಲೆ ದಾಳಿ ಮಾಡಿ ದಾಖಲೆ ಪರಿಶೀಲನೆ ನಡೆಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರಾಭಿವೃದ್ಧಿ ಪ್ರಾಧಿಕಾರದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಾಶ್ ಆರ್. ರೇವಣಕರ್ ಅವರ ಕಾರವಾರದ…

ದೆಹಲಿ ಪೊಲೀಸರಿಂದ ಪತ್ರಕರ್ತರ ಮೇಲೆ ಹಲ್ಲೆ; ಫೋಟೋ ಜರ್ನಲಿಸ್ಟ್ ಗಳ ಕುತ್ತಿಗೆ ಹಿಡಿದ ಪೊಲೀಸರು, ಮಾಧ್ಯಮ ಸಂಘಟನೆಗಳ ಪ್ರತಿಭಟನೆ

ನವದೆಹಲಿ : ಆಮ್ ಆದ್ಮಿ ಪಕ್ಷದ ಪ್ರತಿಭಟನೆ ಸಂದರ್ಭದಲ್ಲಿ ಫೋಟೋ ಜರ್ನಲಿಸ್ಟ್ ಗಳ ಮೇಲೆ ದೆಹಲಿ ಪೋಲಿಸರು ಹಲ್ಲೆ ನಡೆಸಿದ್ದಾರೆ. ಪತ್ರಕರ್ತರ ಕುತ್ತಿಗೆ ಹಿಡಿದು ಹಲ್ಲೆ ನಡೆಸಿದ ಫೋಟೋವನ್ನು ಪತ್ರಕರ್ತರ ಸಂಘಗಳು ಹಂಚಿಕೊಂಡಿವೆ. ದೆಹಲಿ ಪತ್ರಕರ್ತರ ಸಂಘ ಮತ್ತು ಪ್ರೆಸ್ ಕ್ಲಬ್ ಆಫ್ ಇಂಡಿಯಾ ಪ್ರತ್ಯೇಕ್ ಹೇಳಿಕೆ ನೀಡಿ ನಿವೃತ್ತ ನ್ಯಾಯಾಧೀಶರಿಂದ ಈ ಪ್ರಕರಣದ ಬಗ್ಗೆ…