ದೇಶದ ಆರ್ಥಿಕತೆ; ವೈಭವೀಕರಣದ ವಿರುದ್ಧ ರಘುರಾಮ್ ರಾಜನ್ ಎಚ್ಚರಿಕೆ

ನವದೆಹಲಿ : ಭಾರತದ ಅರ್ಥಿಕತೆಯ ಕುರಿತು ಅನಗತ್ಯ ಹೈಪ್ ಸೃಷ್ಟಿಮಾಡಲಾಗುತ್ತಿದೆ. ಇದು ಕೆಲವು ರಾಜಕಾರಣಿಗಳಿಗೆ ಬೇಕಾಗಿದೆ. ಆದರೆ ಇದು ಸರಿಯಾದುದಲ್ಲ ಎಂದು ಆರ್ ಬಿ ಐ ಮಾಜಿ ಗವರ್ನರ್ ರಘುರಾಮ್ ರಾಜನ್ ಎಚ್ಚರಿಕೆ ನೀಡಿದ್ದಾರೆ. ದೇಶದ ಆರ್ಥಿಕತೆಯ ಬಗ್ಗೆ ಈಗ ಸೃಷ್ಟಿಸಲಾಗಿರುವ ಮಿಥ್ಯೆ ಸತ್ಯವಾಗಲು ಇನ್ನೂ ಕೆಲವು ವರ್ಷಗಳ ಕಠಿಣ ಪರಿಶ್ರಮ ಬೇಕು. ಆದರೆ ಈಗಲೇ…

ಅಂಕಲ್ ಬೊಮ್ಮಾಯಿ ಪರ ಪ್ರಚಾರಕ್ಕೆ ಬರ್ತಾರಾ ಕಿಚ್ಚ ಸುದೀಪ್ ?

ಬೆಂಗಳೂರು :ಕಿಚ್ಚ ಸುದೀಪ್ ಅವರ ಅಂಕಲ್ ಬಸವರಾಜ್ ಬೊಮ್ಮಾಯಿ. ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಅಂಕಲ್ ಪರವಾಗಿ ಮಾತ್ರ ಅಲ್ಲ, ಹಲವು ಬಿಜೆಪಿ ಅಭ್ಯಥಿಗಳ ಪರವಾಗಿ ಅವರು ಪ್ರಚಾರ ಮಾಡಿದ್ದರು. ಇವರಲ್ಲಿ ಎಷ್ಟು ಜನ ಜಯಶಾಲಿಗಳಾದರು ಎಂಬುದು ಬೇರೆ ವಿಚಾರ. ಈ ಬಾರಿ ಕೂಡ ಕಿಚ್ಚ ಸುದೀಪ್ ಅವರನ್ನು ಪ್ರಚಾರಕ್ಕೆ ಕರೆ ತರಲು ಬಿಜೆಪಿ ಯತ್ನ…

ಸಿಎಂ ಅರವಿಂದ್ ಕೇಜ್ರಿವಾಲ್ ಬಂಧನ ಅಮೇರಿಕ ಜರ್ಮನಿ ಕಳವಳ; ದೆಹಲಿಯಲ್ಲಿ ಪ್ರತಿಭಟನೆ

ನವದೆಹಲಿ : ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಂಧನ ವಿರೋಧಿಸಿ ದೆಹಲಿಯಲ್ಲಿ ಇಂದು ಬೃಹತ್ ಪ್ರತಿಭಟನೆ ನಡೆಸಲಾಯಿತು. ಸಾವಿರಾರು ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ರಸ್ತೆಗೆ ಇಳಿದಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸಕ್ಕೆ ಮುತ್ತಿಗೆ ಹಾಕಲು ಈ ಕಾರ್ಯಕರ್ತರು ಯತ್ನ ನಡೆಸಿದರು. ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಆಪ್ ಹಿರಿಯ ನಾಯಕ ಸೋಮನಾಥ್ ಭಾರ್ತಿ, ದೆಹಲಿ ಅಸೆಂಬ್ಲಿ…

ಕೇಜ್ರಿವಾಲ್ ಬಂಧನ, ಕಾನೂನು ಪ್ರಕ್ರಿಯೆ ಮುಕ್ತವಾಗಿ, ನ್ಯಾಯಸಮ್ಮತವಾಗಿ ನಡೆಯುವಂತೆ ನೋಡಿಕೊಳ್ಳಿ: ಭಾರತಕ್ಕೆ ಅಮೇರಿಕ ಸೂಚನೆ

ವಾಷಿಂಗ್ಟನ್ : ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಬಂಧನ ಕುರಿತಂತೆ ಅಮೇರಿಕ ತೀಕ್ಷ ಪ್ರತಿಕ್ರಿಯೆ ನೀಡಿದೆ. ಕಾನೂನು ಪ್ರಕ್ರಿಯೆ ಮುಕ್ತವಾಗಿ ಮತ್ತು ನ್ಯಾಯ ಸಮ್ಮತವಾಗಿ ನಡೆಯುವಂತೆ ನೋಡಿಕೊಳ್ಳಿ ಎಂದು ಅದು ಭಾರತಕ್ಕೆ ಸೂಚಿಸಿದೆ. ಈ ಬಂಧನಕ್ಕೆ ಸಂಬಂಧಿಸಿದಂತೆ ಎಲ್ಲ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ ಎಂದು ಅಮೇರಿಕ ವಿದೇಶಾಂಗ ಇಲಾಖೆಯ ವಕ್ತಾರರು ತಿಳಿಸಿದ್ದಾರೆ. ಈಗಾಗಲೇ ಹಲವು…

ಪಾಕಿಸ್ಥಾನದಲ್ಲಿ ಆತ್ಮಾಹುತಿ ದಾಳಿ; ಚೀನಾದ ಐವರು ದುರ್ಮರಣ..

ಇಸ್ಲಾಮಾಬಾದ್: ಪಾಕಿಸ್ತಾನದ ಖೈಬರ್ ಪಖ್ತುಂಖ್ವಾದಲ್ಲಿ ಆತ್ಮಾಹುತಿ ದಾಳಿ ನಡೆದಿದೆ. ಈ ದಾಳಿಯಲ್ಲಿ ಆರು ಚೀನೀ ಪ್ರಜೆಗಳು ಸಾವನ್ನಪ್ಪಿದ್ದಾರೆ. ದಾಳಿಕೋರರು ಚೀನಿ ಬೆಂಗಾವಲು ಪಡೆಯನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದ್ದರು. ಸ್ಥಳೀಯ ಅಧಿಕಾರಿಗಳ ಪ್ರಕಾರ, ವಾಯುವ್ಯ ಪಾಕಿಸ್ತಾನದ ಖೈಬರ್ ಪಖ್ತುಂಖ್ವಾದ ಶಾಂಗ್ಲಾದಲ್ಲಿ ಆತ್ಮಾಹುತಿ ಬಾಂಬರ್ ನಡೆಸಿದ ಬಾಂಬ್ ಸ್ಫೋಟದಲ್ಲಿ ಆರು ಚೀನೀ ಪ್ರಜೆಗಳು ಅಸು ನೀಗಿದರು. ಮತ್ತೊಂದೆಡೆ ದಾಳಿಕೋರರು…

ಕಾಂಗ್ರೆಸ್ ಮಾಡಿದ ಅಭಿವೃದ್ಧಿಯಿಂದ ಇಂದು ಭಾರತ ವಿಶ್ವಗುರು ಆಗಿದೆ: ಸತೀಶ್ ಜಾರಕಿಹೊಳಿ

ಬೆಳಗಾವಿ: ಬೆಳಗಾವಿ ಮತ್ತು ಚಿಕ್ಕೋಡಿ ಎರಡೂ ಕ್ಷೇತ್ರಗಳನ್ನು ಗೆಲ್ಲಿಸುವ ಸಂದೇಶ ನಮಗೆ ಬಂದಿದ್ದು, ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆ ಉತ್ತಮ ವಾತಾವರಣವಿದೆ ಎಂದು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ನಗರದ ಗಾಂಧಿ ಭವನದಲ್ಲಿ ಇಂದು ನಡೆದ ಬೆಳಗಾವಿ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬೆಳಗಾವಿ ಉತ್ತರ ಕಾರ್ಯಕರ್ತರ ಸಭೆಯಲ್ಲಿ ಭಾಗಿಯಾಗಿ ಮಾತನಾಡಿದ ಅವರು,…

ಧರ್ಮ ಯುದ್ಧ ಆರಂಭಿಸುವ ಮುನ್ನ ಮಂಜುನಾಥನ ದರ್ಶನ ಪಡೆದಿದ್ದೇನೆ: ಡಿ.ಕೆ. ಶಿವಕುಮಾರ್

ಮಂಗಳೂರು : “ಈ ಬಾರಿಯ ಧರ್ಮ ಯುದ್ಧ ಆರಂಭಿಸುವ ಮುನ್ನ ಧರ್ಮಸ್ಥಳದ ಮಂಜುನಾಥನ ಹಾಗೂ ಅಣ್ಣಪ್ಪ ಸ್ವಾಮಿ ದರ್ಶನ ಪಡೆದು ಆಶೀರ್ವಾದ ಪಡೆಯುತ್ತಿದ್ದೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಧರ್ಮಸ್ಥಳದ ಮಂಜುನಾಥ ಸ್ವಾಮಿ ಸನ್ನಿಧಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ನಂತರ ಶಿವಕುಮಾರ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಈ ಸಂದರ್ಭದಲ್ಲಿ ಅವರು…

ಮತದಾನದ ಮೂಲಕ ಜನರೇ ಕಾಂಗ್ರೆಸ್ ನವರ ಕಪಾಳಕ್ಕೆ ಹೊಡೆಯುತ್ತಾರೆ: ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ರಾಜ್ಯಕ್ಕೆ ಕೇಂದ್ರದಿಂದ ಯುಪಿಎ ಕಾಲದಲ್ಲಿ ಎಷ್ಟು ಹಾಗೂ ಎನ್ ಡಿಎ ಕಾಲದಲ್ಲಿ ಎಷ್ಟು ಎನ್ ಡಿಆರ್ ಎಫ್ ಹಣ ಬಂದಿದೆ ಅನ್ನುವುದನ್ನು ರಾಜ್ಯ ಸರ್ಕಾರ ಬಹಿರಂಗ ಪಡಿಸಲಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸವಾಲ್ ಹಾಕಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಅಧೋಗತಿಗೆ ಗೋಗಿದೆ. ಅದೇ ಕಾರಣಕ್ಕೆ ಸುಪ್ರೀಂ ಕೋರ್ಟ್ ಗೆ…