ಬದುಕಿನಲ್ಲಿ ಸಂತೋಷವಾಗಿರಲು ಏನು ಬೇಕು?

ಬದುಕಲು ನೆಪವೊಂದು ಬೇಕು. ಆದರೆ ಬದುಕಲು ಕೇವಲ ನೆಪವೊಂದೇ ಸಾಕೆ? ಈ ಪ್ರಶ್ನೆಯನ್ನು ಅಂತರಾಷ್ಟ್ರಿಯ ಸಂತೋಷದ ದಿನ (ಮಾರ್ಚ್ 20) ದಂದು ಪ್ರತಿಯೊಬ್ಬ ವ್ಯಕ್ತಿಯೂ ಕೇಳಿಕೊಳ್ಳಬೇಕು. ನಾವೆಲ್ಲ ಒಂದಲ್ಲ ಒಂದು ಹಂತದಲ್ಲಿ ಬದುಕಲು ಒಂದು ನಿಮಿತ್ತವನ್ನು ಹುಡುಕುವ ಯಾಂತ್ರಿಕತೆಗೆ ಜಾರುತ್ತೇವೆ. ವೈಯಕ್ತಿಕವೊ, ವೃತ್ತಿಪರವೊ ಆದ ಒಂದು ನೆಪ ಬದುಕಿಗೊಂದು ಭರವಸೆ ಕೊಡುತ್ತದೆ. ಈ ಯಾವುದೇ ಭರವಸೆ…

ಮತದಾರ ಪ್ರಭುವಿನ ಚಿತ್ತ ಈ ಸಲ ಯಾರತ್ತ?

ಒಂದೆಡೆ ಬರ, ಇನ್ನೊಂದೆಡೆ ಮತ ಯಾಚನೆ, ಒಂದೆಡೆ ನಿರುದ್ಯೋಗ ಇನ್ನೊಂದೆಡೆ ಪ್ರಚಾರಸಭೆಗಳಿಗೆ ಬರಲು ಆಹ್ವಾನ, ಬಿರುಬಿಸಿಲಿನಲ್ಲಿ ರಾಮನವಮಿಯ ಕೋಸಂಬರಿಯಂತೆ ಈ ಚುನಾವಣೆಯೆ? ಹಾಗೆಂದು ಜನರು ಯೋಚಿಸುತ್ತಿದ್ದಾರೆ ಈ ಬಾರಿ. ಕನ್ನಡದ ಟಿವಿ ವಾಹಿನಿಯೊಂದು ಬೆಂಗಳೂರಿನ ಸೆಂಟ್ರಲ್ ಲೋಕಸಭಾ  ಕ್ಷೇತ್ರದಲ್ಲಿ ಜನರನ್ನು ಮಾತನಾಡಿಸುತ್ತಿತ್ತು. ಅಲ್ಲಿ ಕೆಲವರು ಮೋದಿ ಬರಲಿ ಎಂದರೆ, ಇನ್ನು ಕೆಲವರು ಕಾಂಗ್ರೆಸ್ ಬರಲಿ ಅಂತಿದ್ದರು.…

ಲೋಕಸಭೆ, ವಿಧಾನಸಭೆ ಚುನಾವಣೆ: ಒಡಿಶಾದಲ್ಲಿ ಬಿಜೆಪಿ ಒಬ್ಬಂಟಿ

ನವದೆಹಲಿ : ಬಿಜೆಡಿ ಜೊತೆ ಹೊಂದಾಣಿಕೆ ಮಾತುಕತೆ ವಿಫಲವಾಗಿದೆ. ಹೀಗಾಗಿ ಬಿಜೆಪಿಗೆ ಬೇರೆ ದಾರಿ ಇಲ್ಲದಂತಾಗಿದೆ. ಒಡಿಶಾದಲ್ಲಿ ಚುನಾವಣಾ ಪೂರ್ವ ಮೈತ್ರಿಗಾಗಿ ಆಡಳಿತಾರೂಢ ಬಿಜೆಡಿಯೊಂದಿಗೆ ವಾರಗಳ ಕಾಲ ನಡೆದ ಮಾತುಕತೆ ಕೊನೆಗೂ ವಿಫಲವಾಗಿದ್ದು, ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವುದಾಗಿ ಭಾರತೀಯ ಜನತಾ ಪಕ್ಷ ಶುಕ್ರವಾರ ಪ್ರಕಟಿಸಿತು. ಕಳೆದ ಕೆಲವು ದಿನಗಳಿಂದ ಬಿಜು ಜನತಾ…

BJP ಗೆ ಪ್ರಜಾತಂತ್ರ ಮತ್ತು ಸಂವಿಧಾನದ ಮೇಲೆ ನಂಬಿಕೆ ಇಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಸೋಲಿನ ಭಯದಲ್ಲಿ ಕಾಂಗ್ರೆಸ್ ಬ್ಯಾಂಕ್ ಖಾತೆಗಳನ್ನು ಬಿಜೆಪಿ ಸೀಜ್ ಮಾಡಿದೆ. ಈ ಬಾರಿ ಬಿಜೆಪಿಯನ್ನು ದೇಶದ ಜನ ಸ್ಪಷ್ಟವಾಗಿ ತಿರಸ್ಕರಿಸಿ ಭಾರತವನ್ನು ಉಳಿಸುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.‌ ಕೆಪಿಸಿಸಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ಬ್ರಿಟೀಷರನ್ನು ಭಾರತದಿಂದ ಓಡಿಸಲು ಸುದೀರ್ಘ ಹೋರಾಟ ನಡೆಸಿ ಹುತಾತ್ಮರಾದ, ಜೈಲು ಸೇರಿದ ಚರಿತ್ರೆ ಇರುವ…

RCBಗೆ ಜೋಶ್ ತುಂಬಿದ ಸ್ಯಾಂಡಲ್ ವುಡ್ ಸೆಲೆಬ್ರಿಟೀಸ್.. ಕಿಂಗ್ ಕೊಹ್ಲಿ ತಂಡ ಕಪ್ ಗೆಲ್ಲಬೇಕು..ಇದು ಮರ್ಯಾದೆ ಪ್ರಶ್ನೆ,..

ಆರ್ ಸಿಬಿ ಅಭಿಮಾನಿಗಳ ‘ಈ ಸಲ ಕಪ್ ನಮ್ದೇ’ ಎನ್ನುವ ಘೋಷಣೆಗೆ ಪರಿಪೂರ್ಣ ಅರ್ಥಸಿಕ್ಕಂಗಾಗಿದೆ. ಆರ್ ಸಿಬಿ ವನಿತೆಯರು ತಂಡ WPL ಟ್ರೋಫಿ ಎತ್ತಿ ಹಿಡಿದು, ಬೆಂಗಳೂರಿಗರ ಬಹು ವರ್ಷಗಳ ಕನಸ್ಸನ್ನು ನನಸು ಮಾಡಿದ್ದಾರೆ. WPL ಮುಗಿಯುತ್ತಿದ್ದಂತೆ ಈಗ ಐಪಿಎಲ್ ಜ್ವರ ಏರುತ್ತಿದೆ. ಹೆಣ್ಮಕ್ಳು ಸ್ಟ್ರಾಂಗ್ ಗುರು ಅಂತಾ ನಮ್ಮ ಆರ್ ಸಿಬಿ ಮಹಿಳೆಯರು ತೋರಿಸಿಕೊಟ್ಟಿದ್ದಾರೆ.…

ಮೇಕೆದಾಟು ವಿಚಾರದಲ್ಲಿ ಕಾಂಗ್ರೆಸ್ ದ್ವಂದ್ವ ನಿಲುವು ಅನುಸರಿಸುತ್ತಿದೆ: ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ಮೇಕೆದಾಟು ಯೋಜನೆ ಕುರಿತು ಕಾಂಗ್ರೆಸ್ ದ್ವಂದ್ವ ನೀತಿ ಅನುಸರಿಸುತ್ತಿದೆ. ಒಂದೆಡೆ ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ಪ್ರತಿಭಟಿಸಿದ ಕಾಂಗ್ರೆಸ್ ಅದನ್ನು ವಿರೋಧಿಸುವ ಡಿಎಂಕೆ ಜತೆಗೆ ಚುನಾವಣೆಯಲ್ಲಿ ಹೊಂದಾಣಿಕೆ ಮಾಡಿಕೊಂಡಿದೆ. ಹೀಗಾಗಿ ಕಾಂಗ್ರೆಸ್ ಡಿಎಂಕೆಯೊಂದಿಗೆ ಮಾಡಿಕೊಂಡ ಹೊಂದಾಣಿಕೆಯಿಂದ ಹೊರಬರಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಒತ್ತಾಯಿಸಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೇಕೆದಾಟು ಯೋಜನೆಗೆ ಡಿಎಂಕೆ ವಿರೋಧಿಸುವುದರಿಂದ…

ಸೋಲುವ ಭೀತಿಯಿಂದ ಕೇಂದ್ರ ಸರ್ಕಾರ ವಿರೋಧ ಪಕ್ಷಗಳ ವಿರುದ್ಧ ಷಡ್ಯಂತ್ರ ನಡೆಸುತ್ತಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: “ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸೋಲುವ ಭೀತಿಯಿಂದ ಬಿಜೆಪಿ ಸರ್ಕಾರ, ವಿರೋಧ ಪಕ್ಷಗಳ ವಿರುದ್ಧ ಖಾತೆ ಮುಟ್ಟುಗೋಲು, ಮುಖ್ಯಮಂತ್ರಿಗಳ ಬಂಧನ, ರಾಜ್ಯಪಾಲರ ದುರ್ಬಳಕೆ, ಸಾಂವಿಧಾನಿಕ ಸಂಸ್ಥೆಗಳ ಪ್ರಯೋಗಕ್ಕೆ ಮುಂದಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ…

ಕೇಜ್ರಿವಾಲ್ ಬಂಧನದಲ್ಲಿ ಸರ್ಕಾರದ ಪಾತ್ರವಿಲ್ಲ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸ್ಪಷ್ಟನೆ

ಹುಬ್ಬಳ್ಳಿ: ಅಬಕಾರಿ ನೀತಿ ಹಗರಣ ಮತ್ತು ಅಕ್ರಮ ಹಣ ವರ್ಗಾವಣೆ ಸಂಬಂಧ ದಿಲ್ಲಿ ಸಿಎಂ ಕೇಜ್ರಿವಾಲ್ ಬಂಧನ ಪ್ರಕರಣದಲ್ಲಿ ಕೇಂದ್ರ ಸರ್ಕಾರದ ಪಾತ್ರವಿಲ್ಲ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ. ಶಿಗ್ಗಾವಿಯಲ್ಲಿ ಇಂದು ಪತ್ರಕರ್ತರೊಂದಿಗೆ ಮಾತನಾಡಿ, ಕೇಜ್ರಿವಾಲ್ ಅವರಿಗೆ ಜಾರಿ ನಿರ್ದೇಶನಾಲಯ ಅತಿ ಹೆಚ್ಚು ಅಂದರೆ 9 ಬಾರಿ ಸಮನ್ಸ್ ಕೊಟ್ಟಿದೆ. ಸ್ಪಂದಿಸದಿದ್ದಾಗ…

ಒಗ್ಗಟ್ಟಾಗಿ ಚುನಾವಣೆ ಮಾಡಿದರೆ ಗೆಲುವು ಖಚಿತ: ಸಿ.ಎಂ.ಸಿದ್ದರಾಮಯ್ಯ

ಬೆಂಗಳೂರು : ನಾವು ನಡೆಸಿರುವ ಎಲ್ಲಾ ಸಮೀಕ್ಷೆಗಳಲ್ಲೂ ಬೆಳಗಾವಿಯಲ್ಲಿ ಉತ್ತಮ ಪ್ರತಿಕ್ರಿಯೆ ಬಂದಿದೆ. ಒಗ್ಗಟ್ಟಾಗಿ ಚುನಾವಣೆ ಮಾಡಿ. ಉತ್ತರ ಕನ್ನಡ ಜಿಲ್ಲೆ ಸೇರಿ ಬೆಳಗಾವಿಯ ಜಿಲ್ಲೆಗಳಿಗೆ ಒಳಪಡುವ ಮೂರೂ ಲೋಕಸಭಾ ಕ್ಷೇತ್ರಗಳಲ್ಲೂ ಖಚಿತವಾಗಿ ಗೆಲುವು ಸಾಧಿಸಬಹುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಕಾವೇರಿಯಲ್ಲಿ ನಡೆದ ಬೆಳಗಾವಿ ಜಿಲ್ಲೆಯ ಸಚಿವರು, ಶಾಸಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ…