BPL Card: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

BPL Card: ಅನ್ನಭಾಗ್ಯ ಯೋಜನೆಯನ್ನು ಜಾರಿ ಮಾಡಿದ್ದು ನಾವೇ ಹೊರತು, ಬಿಜೆಪಿಯಾಗಲಿ ಜೆಡಿಎಸ್ ಆಗಲಿ ನೀಡಿಲ್ಲ. ಕಾರ್ಯಕ್ರಮ ಜಾರಿ ಮಾಡಿದ್ದು ಈ ಸಿದ್ದರಾಮಯ್ಯ. 2017ರಲ್ಲಿ ಒಂದು ರೂಪಾಯಿಗೆ ನೀಡುತ್ತಿದ್ದ ಅಕ್ಕಿಯನ್ನು ಉಚಿತವಾಗಿ ನೀಡಲಾಯಿತು.

ಬಿಜೆಪಿ ಸರ್ಕಾರದ ವಿರುದ್ಧ ಮಾಡಿದ ಶೇ. 40 ರಷ್ಟು ಕಮಿಷನ್ ಆರೋಪ ಸುಳ್ಳು ಎಂದು ಲೋಕಾಯುಕ್ತ ವರದಿಯಿಂದ ಸಾಬೀತಾಗಿದೆ: ಆರ್.ಅಶೋಕ್

ಬೆಂಗಳೂರು : ರಾಜ್ಯದ ಜನರಿಗೆ 40 ಪರ್ಸೆಂಟ್‌ ಸುಳ್ಳು ಹೇಳಿ ಅಧಿಕಾರಕ್ಕೆ ಬಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 100 ಪರ್ಸೆಂಟ್‌ ಭ್ರಷ್ಟರಾಗಿದ್ದಾರೆ. ಕಳೆದ 18 ತಿಂಗಳ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ದಿನನಿತ್ಯ ಒಬ್ಬರಲ್ಲ ಒಬ್ಬ ಮಂತ್ರಿ ಲೂಟಿ ಹೊಡೆಯುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದರು. ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು ಸಿದ್ದರಾಮಯ್ಯನವರು ತಮ್ಮ 40 ವರ್ಷದ…

40 ಪರ್ಸೆಂಟ್ ಆರೋಪ ಮಾಡಿ ಅಧಿಕಾರಕ್ಕೆ ಬಂದಿದ್ದೇವೆ ಎಂಬುದು ಸುಳ್ಳು: ಸಚಿವ ಡಾ. ಜಿ.ಪರಮೇಶ್ವರ 

ಬೆಂಗಳೂರು : ನಮ್ಮ‌ಪಕ್ಷ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆಗಳನ್ನು ನೀಡುತ್ತೇವೆ ಎಂದು ಜನರಿಗೆ ಮನೆಮನೆಗೆ ಹೋಗಿ ಭರವಸೆ ಕೊಟ್ಟಿದ್ದೆವು. 40 ಪರ್ಸೆಂಟ್ ಆರೋಪ ಮಾಡಿ ಅಧಿಕಾರಕ್ಕೆ ಬಂದಿದ್ದೇವೆ ಎಂಬುದು ಸುಳ್ಳು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು. ಸದಾಶಿವನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುತ್ತಿಗೆದಾರರ ಸಂಘದ ಅಧ್ಯಕ್ಷರಾಗಿದ್ದ ಕೆಂಪಣ್ಣ ಅವರು ಅಂದಿನ ರಾಜ್ಯ…

ಎಸಿ ನ್ಯಾಯಾಲಯಗಳಲ್ಲಿ ಬಾಕಿ ಇದ್ದ ಶೇ.80ರಷ್ಟು ತಕರಾರು ಅರ್ಜಿಗಳ ವಿಲೇ: ಸಚಿವ ಕೃಷ್ಣ ಬೈರೇಗೌಡ ಮೆಚ್ಚುಗೆ

ಬೆಂಗಳೂರು : ಉಪ ವಿಭಾಗಾಧಿಕಾರಿ (ಎ.ಸಿ) ಕಂದಾಯ ನ್ಯಾಯಾಲಯದಲ್ಲಿ ಈ ಹಿಂದಿನ ಸರ್ಕಾರ ಉಳಿಸಿ ಹೋಗಿದ್ದ ಹಳೆಯ ತಕರಾರು ಅರ್ಜಿಗಳ ಪೈಕಿ ಶೇ.80ರಷ್ಟು ಪ್ರಕರಣಗಳನ್ನು ಕಳೆದ ಒಂದು ವರ್ಷದಲ್ಲಿ ಇತ್ಯರ್ಥಪಡಿಸಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಅಧಿಕಾರಿಗಳ ಕಾರ್ಯ ವೈಖರಿಗೆ ಮೆಚ್ಚುಗೆ ಸೂಚಿಸಿದರು. ವಿಕಾಸಸೌಧದಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ರಾಜ್ಯದ ಎಲ್ಲಾ ಉಪ ವಿಭಾಗಾಧಿಕಾರಿಗಳ…

ಸಚಿವ ಜಮೀರ್ ಹೇಳಿಕೆ ತಪ್ಪು; ಅವರನ್ನು ತಿದ್ದುವ ಕೆಲಸ ಮಾಡುತ್ತೇವೆ: ಡಿ ಕೆ ಶಿವಕುಮಾರ್

ಬೆಂಗಳೂರು : “ಕುಮಾರಸ್ವಾಮಿ ಅವರ ಬಗ್ಗೆ ಸಚಿವ ಜಮೀರ್ ಅವರು ಕರಿಯ ಎಂದು ಪದ ಬಳಸಿರುವುದು ತಪ್ಪು. ಅವರನ್ನು ತಿದ್ದುತ್ತೇವೆ. ಕ್ರಮ ತೆಗೆದುಕೊಳ್ಳುವ ಬಗ್ಗೆ ಸಾರ್ವಜನಿಕವಾಗಿ ಹೇಳಲು ಆಗುವುದಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ಸದಾಶಿವನಗರದ ನಿವಾಸದ ಬಳಿ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು. ಜಮೀರ್ ಅವರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ…

ಕಾಂಗ್ರೆಸ್ ಬಹುತ್ವದಲ್ಲಿ ನಂಬಿಕೆ ಇಟ್ಟು ಬಹುತ್ವವನ್ನು ಆಚರಿಸುವ ಏಕೈಕ ಪಕ್ಷ : ಸಿಎಂ ಸಿದ್ದರಾಮಯ್ಯ

ಮಂಗಳ್ ವೇಡ (ಮಹಾರಾಷ್ಟ್ರ) : ಕಾಂಗ್ರೆಸ್ ಬಹುತ್ವದಲ್ಲಿ ನಂಬಿಕೆ ಇಟ್ಟು ಬಹುತ್ವವನ್ನು ಆಚರಿಸುವ ಏಕೈಕ ಪಕ್ಷ. ಕಾಂಗ್ರೆಸ್ ಮೂಲಕ ಬಹುತ್ವದ ಸಂಸ್ಕೃತಿಯನ್ನು ಉಳಿಸಲು ನಡೆಯುತ್ತಿರುವ ರಾಜಕೀಯ ಚಳವಳಿಯಲ್ಲಿ ನೀವೆಲ್ಲಾ ಒಟ್ಟಾಗಬೇಕು. ಕಾಂಗ್ರೆಸ್ ಗೆಲ್ಲಿಸಬೇಕು ಎಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ಮಹಾರಾಷ್ಟ್ರದ ಸೋಲಾಪುರ ಜಿಲ್ಲೆಯ ಪಂಡರಪುರ ಮಂಗಳ್ ವೇಡಾ ದಲ್ಲಿ ಮಹಾರಾಷ್ಟ್ರ ರಾಜ್ಯ…

ಜಾತಿ ಆಧಾರ ಮೇಲೆ ರಾಜಕಾರಣ ಎನ್ನುವುದೆಲ್ಲ ಸುಳ್ಳು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Minister Lakshmi Hebbalkar: ಜಾತಿ ರಾಜಕಾರಣ ಎಲ್ಲೂ ಇಲ್ಲ. ಎಲ್ಲವೂ ಸುಳ್ಳು. ನಾವು ಎಲ್ಲ ಜಾತಿಯವರು ಒಂದಾಗಿದ್ದೇವೆ. ಬಾಬಾಸಾಹೇಬ ಅಂಬೇಡ್ಕರ್, ಬಸವಣ್ಣ, ಛತ್ರಪತಿ ಶಿವಾಜಿ ಮಹಾರಾಜ ಅವರ ತತ್ವಗಳ ಮೇಲೆ ನಡೆಯುತ್ತಿದ್ದೇವೆ

ದಿನನಿತ್ಯದ ಸವಾಲುಗಳಿಗೆ ಮಾಧ್ಯಮ ಕ್ಷೇತ್ರ ಸುಸಜ್ಜಿತಗೊಳ್ಳಬೇಕು: ಎಂ ವೀರಪ್ಪಮೊಯ್ಲಿ

National Press Day 2024 : ಮನುಷ್ಯನಲ್ಲಿ ಯಾವ ರೀತಿ ಕ್ಷಿಪ್ರವಾಗಿ ಬದಲಾವಣೆಯಾಗುತ್ತಿದೆ. ಅದಕ್ಕೆ ಸರಿಯಾದ ಸ್ಪಂದನೆಯನ್ನು ಕೂಡ ಮಾದ್ಯಮ ಕ್ಷೇತ್ರ ನೀಡುತ್ತಿದೆ. ಮಾಧ್ಯಮ ನಿಂತ ನೀರಲ್ಲ, ಮನುಷ್ಯ ಯಾವ ರೀತಿ ಬದಲಾವಣೆಯಾಗುತ್ತಾನೋ ಅದೇ ರೀತಿ ಮಾಧ್ಯಮ ಕ್ಷೇತ್ರವು ಬದಲಾಗುತ್ತಿದೆ.

APL ಕಾರ್ಡುಗಳ ರದ್ದತಿಗೆ ಯಾವುದೇ ನಿರ್ದೆಶನ ನೀಡಿಲ್ಲ : ಆಹಾರ ಇಲಾಖೆ ಸ್ಪಷ್ಟೀಕರಣ

ಅನರ್ಹ ಬಿಪಿಎಲ್ ಕಾರ್ಡುಗಳನ್ನು ರದ್ದುಗೊಳಿಸುವ ಕಾರ್ಯ ಕೈಗೊಂಡ ಪರಿಣಾಮ, ಕೆಲವು ಬಿಪಿಎಲ್ ಕಾರ್ಡುಗಳನ್ನು ಎಪಿಎಲ್ ಕಾರ್ಡುಗಳಾಗಿ ಪರಿವರ್ತಿಸಿರುವುದರಿಂದ 48,768 ಕಾರ್ಡುಗಳು ಹೆಚ್ಚಳವಾಗಿವೆ. ರಾಜ್ಯದಲ್ಲಿ 22 ಲಕ್ಷ ಬಿಪಿಎಲ್ ಕಾರ್ಡುಗಳು ರದ್ದಾಗಿವೆ ಎಂದು ಸುದ್ದಿ ಪ್ರಕಟವಾಗಿರುವುದು ಸತ್ಯ ಸಂಗತಿಯಲ್ಲ

ಬಿಜೆಪಿಗೆ ಗ್ಯಾರಂಟಿ ಯೋಜನೆಗಳ ಮಹತ್ವ ಹಾಗೂ ಬೆಲೆ ಏರಿಕೆ ಬಿಸಿ ಗೊತ್ತಾಗಿದೆ: ಡಿ ಕೆ ಶಿವಕುಮಾರ್

DCM D K Shivakumar : ಬಿಜೆಪಿ ನೇತೃತ್ವದ ಮಹಾಯುತಿ ಒಕ್ಕೂಟ ಚುನಾವಣೆಯಲ್ಲಿ ಗೆದ್ದರೆ ಮಹಿಳೆಯರಿಗೆ 2,100 ಕೊಡುವುದಾಗಿ ಹೇಳಿದೆ. ನಾವು 3 ಸಾವಿರ ಯುವಕರಿಗೆ 4 ಸಾವಿರ ಹಾಗೂ 25 ಸಾವಿರ ಮೊತ್ತದ ಜೀವವಿಮೆ ನೀಡುವುದಾಗಿ ಭರವಸೆ ನೀಡಿದ್ದೇವೆ.