ತಾಜಾ ಸುದ್ದಿ: ಬೆಂಗಳೂರಿಗೆ ಮಳೆ ಎಚ್ಚರಿಕೆ | GTTC ಅರ್ಜಿ ಆರಂಭ | IPL ಫೈನಲ್ ಇಂದು
ಸುಳ್ಳು ಜಾಹೀರಾತು ; ಸುಪ್ರೀಂ ಕೋರ್ಟ್ ಕ್ಷಮೆಯಾಚಿಸಿದ ಬಾಬಾ ರಾಮದೇವ್ !

ನವದೆಹಲಿ : ಸುಳ್ಳು ಜಾಹೀರಾತಿಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ (Supreme Court) ಕೆಂಗಣ್ಣಿಗೆ ಗುರಿಯಾಗಿದ್ದ ಬಾಬಾ ರಾಮದೇವ್ (Ramdev) ಮತ್ತು ಆಚಾರ್ಯ ಬಾಲಕೃಷ್ಣ (Acharya Balkrishna) ನ್ಯಾಯಾಲಯದ ಕ್ಷಮೆಯಾಚಿಸಿದ್ದಾರೆ. ಇನ್ನು ಮುಂದೆ ಸುಳ್ಳು ಜಾಹೀರಾತು ನೀಡುವುದಿಲ್ಲ ಎಂದು ನ್ಯಾಯಾಲಯಕ್ಕೆ ಆಫಿಡೆವಿಟ್ ಸಲ್ಲಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಬಾ ರಾಮದೇವ್ ಅವರು ನ್ಯಾಯಾಲಯದ ಕೆಂಗಣ್ಣಿಗೆ ಗುರಿಯಾಗಿದ್ದರು. ನ್ಯಾಯಾಲಯದ ಮುಂದೆ…









