ಎಲ್ಲೋ ಜೋಗಪ್ಪ ನಿನ್ನರಮನೆ ಎಂದ ಜವಾನ್ ಗಾಯಕಿ…ಕನ್ನಡದ ಹಾಡಿಗೆ ಧ್ವನಿಯಾದ ರಕ್ಷಿತಾ ಸುರೇಶ್

Rakshita Suresh : ಮೂಲತಃ ಮೈಸೂರಿನವರಾದ ರಕ್ಷಿತಾ ಸುರೇಶ್, ತಮಿಳಿನ ಪೊನ್ನಿಯಿನ್ ಸೆಲ್ವನ್ ಸೇರಿದಂತೆ ಹಲವು ತೆಲುಗು ಚಿತ್ರಗಳಿಗೂ ಹಾಡು ಆಡಿದ್ದಾರೆ. ಶಾರುಖ್ ಖಾನ್ ನಟನೆಯ ಜವಾನ್ ಹಾಡಿಗೂ ಧ್ವನಿಯಾಗಿರುವ ರಕ್ಷಿತಾ ಆಸ್ಕರ್ ಪ್ರಶಸ್ತಿ ವಿಜೇತ ಎ. ಆರ್.ರೆಹಮಾನ್ ಅವರ ಅಚ್ಚುಮೆಚ್ಚಿನ ಗಾಯಕಿ ಅನ್ನೋದೇ ವಿಶೇಷ.

ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಸ್ಪರ್ಧಿಸಲು ಸುಮಲತಾ ಅವರಿಗೆ ಹೈಕಮಾಂಡ್ ರಾಜಿ ಸೂತ್ರ

ನವದೆಹಲಿ : ಮಂಡ್ಯ ಲೋಕಸಭಾ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟುಕೊಟ್ಟು ಸಂಸದೆ ಸುಮಲತಾ ಅವರನ್ನು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಸಲು ಬಿಜೆಪಿ ಹೈಕಮಾಂಡ್ ಮಟ್ಟದಲ್ಲಿ ಚರ್ಚೆ ನಡೆದಿದೆ. ಈ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸುಳಿವು ನೀಡಿದ್ದಾರೆ. ದೆಹಲಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ಮಾರ್ಚ್ 22ರಂದು ನಡೆಯಲಿರುವ ಸಭೆಯಲ್ಲಿ ಪ್ರಧಾನಿ ಮೋದಿ ಅವರು ಈ…

ಅಂಗನವಾಡಿ ಕಾರ್ಯಕರ್ತೆಯರ ಸಭೆ ನಡೆಸಿಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ

ಬೆಳಗಾವಿ : ಅಂಗನವಾಡಿ ಕಾರ್ಯಕತೆರ್ಯರಿಗೆ ಇತ್ತೀಚೆಗೆ ಕೆಲಸದ ಒತ್ತಡ ಜಾಸ್ತಿಯಾಗಿದೆ. ಅವರ ಕೆಲಸದ ಒತ್ತಡವನ್ನು ನಿವಾರಿಸಬೇಕೆಂದು ಮನವಿ ಪತ್ರ ನೀಡಲು ಬಂದಿದ್ದರು. ಚುನಾವಣೆಗೆ ಸಂಬಂಧಪಟ್ಟಂತೆ ನಾನು ಸಭೆ ನಡೆಸಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ ನೀಡಿದ್ದಾರೆ. ನೀತಿ ಸಂಹಿತೆ ಉಲ್ಲಂಘಿಸಿ ಸಚಿವರು ಅಂಗವಾಡಿ ಕಾರ್ಯಕರ್ತೆಯರ ಸಭೆ ನಡೆಸಿದ್ದಾರೆ ಎಂದು…

ವೆಂಕ್ಯಾನಿಗೆ ಸಿಕ್ತು ಸಿದ್ಧಾರೂಢರ ಆಶೀರ್ವಾದ.. ಸೆಟ್ಟೇರಿತು ಪವನ್ ಒಡೆಯರ್ ನಿರ್ಮಾಣದ ಮತ್ತೊಂದು ಸಿನಿಮಾ

ಸ್ಯಾಂಡಲ್ ವುಡ್ ನಲ್ಲಿ ಯಶ್, ಪುನೀತ್ ರಾಜ್ ಕುಮಾರ್ ಅವರಂತಹ ಸ್ಟಾರ್ ನಟರಿಗೆ ಸಿನಿಮಾ ಮಾಡಿ ಸೈ ಎನಿಸಿಕೊಂಡವರು ಪವನ್ ಒಡೆಯರ್. ನಿರ್ದೇಶನದಲ್ಲಿ ಗೆದ್ದಿರುವ ಪವನ್ ನಿರ್ಮಾಪಕರಾಗಿಯೂ ಮೊದಲ ಹೆಜ್ಜೆಯಲ್ಲಿ ಶಹಬಾಸ್ ಗಿರಿ ಪಡೆದುಕೊಂಡಿದ್ದಾರೆ. ಡೊಳ್ಳು ಸಿನಿಮಾ ಮೂಲಕ ನಿರ್ಮಾಣಕ್ಕಿಳಿದು ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಶಸ್ತಿ ಬಾಚಿಕೊಂಡಿದ್ದ ಪವನ್ ಒಡೆಯರ್ ಮತ್ತೊಮ್ಮೆ ಸಾಗರ್ ಪುರಾಣಿಕ್…

ಟಿಕೆಟ್ ಹಂಚಿಕೆಯ ಕಗ್ಗಂಟು; ಮಾರ್ಚ್ 22 ರಂದು ಬಿಜೆಪಿ ಪಟ್ಟಿ

ನವದೆಹಲಿ : ಭಾರತೀಯ ಜನತಾ ಪಾರ್ಟಿಯ ಟಿಕೆಟ್ ಹಂಬಿಕೆಯ ಕಗ್ಗಂಟು ಹಾಗೆ ಮುಂದುವರಿದಿದೆ..ಇದನ್ನು ಬಗೆಹರಿಸಲು ಹಿರಿಯ ನಾಯಕ ಬಿ.ಎಸ್. ಯಡಿಯೂರಪ್ಪ ಮತ್ತು ಅವರ ಪುತ್ರ ವಿಜಯೇಂದ್ರ ಮತ್ತು ವಿಧಾನ ಸಭೆಯ ಪ್ರತಿ ಪಕ್ಷದ ನಾಯಕ ಆರ್. ಆಶೋಕ್ ದೆಹಲಿಯಲ್ಲಿ ಬೀಡು ಬಿಟ್ಟಿದ್ದಾರೆ. ಇಂದು ದೆಹಲಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಯಡಿಯೂರಪ್ಪ, ಮಾರ್ಚ್ 22 ರಂದು ಬಿಜೆಪಿಯ ಇನ್ನೊಂದು…

ಕೇಜ್ರಿವಾಲ್ ಬೆನ್ನು ಹತ್ತಿದ ಇಡಿಗೆ ದೆಹಲಿ ಹೈಕೋರ್ಟ್ ನೋಟೀಸ್

ನವದೆಹಲಿ : ಅಬಕಾರಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಬೆನ್ನು ಬಿದ್ದಿದೆ. ನೋಟೀಸು ಮೇಲೆ ನೋಟಿಸು ನೀಡುತ್ತಿದೆ. ಆದರೆ ಕೇಜ್ರೀವಾಲ್ ವಿಚಾರಣೆಗೆ ಹಾಜರಾಗುತ್ತಿಲ್ಲ. ಇದರಿಂದ ಬೇಸತ್ತ ಕೇಜ್ರೀವಾಲ್ ದೆಹಲಿ ಹೈಕೋರ್ಟ್ ಮೊರೆ ಹೋಗಿದ್ದರು. ಈ ಕುರಿತು ವಿಚಾರಣೆ ನಡೆಸಿದ ನ್ಯಾಯಾಲಯ ಬುಧವಾರ ಇಡಿಗೆ ನೋಟೀಸು ನೀಡಿದೆ. ಮುಂದಿನ ವಿಚಾರಣೆಯನ್ನು…

ಕೇಂದ್ರದಿಂದ ಕರ್ನಾಟಕಕ್ಕೆ ಆಗಿರುವ ಅನ್ಯಾಯ ಪ್ರಶ್ನಿಸಿದ್ದೇನೆ, ಬಿಜೆಪಿ ಏನೇ ಅಂದರೂ ಚಿಂತೆಯಿಲ್ಲ: ಡಿ.ಕೆ. ಸುರೇಶ್ ಪ್ರತಿಪಾದನೆ

ರಾಮನಗರ : “ಕೇಂದ್ರ ಸರ್ಕಾರ ಕರ್ನಾಟಕ ರಾಜ್ಯಕ್ಕೆ ಮಾಡುತ್ತಿರುವ ಅನ್ಯಾಯದ ವಿರುದ್ಧ ನಾನು ಧ್ವನಿ ಎತ್ತಿದ್ದೇನೆ. ಬಿಜೆಪಿಯವರು ಅದನ್ನು ದೇಶ ವಿಭಜನೆ ಎಂದುಕೊಂಡರೆ ನಾನೇನು ಮಾಡಲು ಸಾಧ್ಯವಿಲ್ಲ” ಎಂದು ಸಂಸದ ಡಿ.ಕೆ. ಸುರೇಶ್ ತಿಳಿಸಿದರು. ಹಾರೋಹಳ್ಳಿಯಲ್ಲಿ ಅನ್ಯಪಕ್ಷಗಳ ನಾಯಕರ ಬೆಂಬಲ ಪಡೆದ ನಂತರ ಮಾಧ್ಯಮಗಳಿಗೆ ಅವರು ಪ್ರತಿಕ್ರಿಯೆ ನೀಡಿದರು. ಶಿವಮೊಗ್ಗದಲ್ಲಿ ಪ್ರಧಾನಿ ಮೋದಿ ಅವರು ನಿಮ್ಮ ಹೇಳಿಕೆಯನ್ನು…

ಶಿರಸಿಯ ಪ್ರಸಿದ್ಧ ಮಾರಿಕಾಂಬಾ ಜಾತ್ರೆ ; ಇಲ್ಲಿ ಏನಿದೆ, ಏನಿಲ್ಲ?

ತನ್ನನ್ನು ನಂಬಿಸಿ ಮೋಸ ಮಾಡಿದ ಗಂಡನನ್ನು ನಿರ್ದಾಕ್ಷಿಣ್ಯವಾಗಿ ಕೊಂದು ಹಾಕಿ ತನ್ನ ಅಸ್ತಿತ್ವ ಪಡೆವಳು ಮಾರಿಕಾಂಬೆ. ಮಾರಿಕಾಂಬೆ ಹೆಣ್ಣೊಬ್ಬಳು ತನ್ನ ಅಸ್ತಿತ್ವ ಮತ್ತು ಅದರ ಪ್ರತಿಪಾದನೆ ಮಾಡುತ್ತ ಸಮಾಜದಲ್ಲಿ ಗೌರವಕ್ಕೆ ಪಾತ್ರವಾಗುವ ಅದ್ಭುತ ಸಾಂಕೇತಿಕ ಜಾತ್ರೆ ಇದು. ಈ ಜಾತ್ರೆಯ ಆರಂಭದಲ್ಲಿ ಅಸುರ ರೂಪಿ ಪತಿ ಕೋಣನಾಗುವುದು, ಆ ಕೋಣವನ್ನು ಬಲಿ ಕೊಡುವ ಸಾಂಕೇತಿಕ ಪ್ರಕ್ರಿಯೆ…

ಮೈತ್ರಿಯಲ್ಲಿ ಸಮಸ್ಯೆ ಇಲ್ಲ; ಎಲ್ಲಾ ಕ್ಷೇತ್ರ ಗೆಲ್ಲಲು ಒಟ್ಟಾಗಿ ಕೆಲಸ ಮಾಡುತ್ತೇವೆ: ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಜೆಡಿಎಸ್‌ ಮತ್ತು ಬಿಜೆಪಿ ಮೈತ್ರಿಯಲ್ಲಿ ಯಾವುದೇ ಸಮಸ್ಯೆ ಇಲ್ಲ. ರಾಜ್ಯದ ಎಲ್ಲಾ 28 ಕ್ಷೇತ್ರಗಳಲ್ಲಿಯೂ ಎನ್‌ಡಿಎ ಮೈತ್ರಿಕೂಟ ಗೆಲ್ಲಬೇಕು. ಆ ನಿಟ್ಟಿನಲ್ಲಿ ನಾವು ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು. ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಮುಖಂಡರ ಭಾವನೆಗಳನ್ನಷ್ಟೇ ನಾನು ಹೇಳಿದ್ದೇನೆ ಅಷ್ಟೇ. ಈ ಬಗ್ಗೆ ನಮ್ಮ ರಾಷ್ಟ್ರೀಯ…

ತಮಿಳು ಸಿನಿಮಾದ ಅವಕಾಶಗಿಟ್ಟಿಸಿಕೊಂಡ ರೂಪೇಶ್ ಶೆಟ್ಟಿ…ಯೋಗಿಬಾಬು ಜೊತೆ ರಾಕ್ ಸ್ಟಾರ್ ಮಿಂಚಿಂಗ್..

ತುಳುನಾಡ ಕುವರ ರೂಪೇಶ್ ಶೆಟ್ಟಿ ಈಗ ತಮಿಳು ಸಿನಿರಂಗಕ್ಕೆ ಹೆಜ್ಜೆ ಇಟ್ಟಿದ್ದಾರೆ. ಸರ್ಕಸ್ ಸಿನಿಮಾ ಮೂಲಕ ತುಳು ಸಿನಿಮಾರಂಗದಲ್ಲಿ ಸಕ್ಸಸ್ ಕಂಡಿದ್ದ ರಾಕ್ ಸ್ಟಾರ್ ಸ್ಯಾಂಡಲ್ ವುಡ್ ನಲ್ಲಿ ಅಧಿಪತ್ರ ಹೊರಡಿಸಿದ್ದಾರೆ. ಬಿಗ್ ಬಾಸ್ ನಿಂದ ಹೊರಬಂದ ತಕ್ಷಣ ಸಾಲು ಸಾಲು ಸಿನಿಮಾಗಳನ್ನು ಒಪ್ಪಿಕೊಳ್ಳುವವರ ನಡುವೆ ರೂಪೇಶ್ ಅಳೆದು ತೂಗಿ ಅಧಿಪತ್ರ ಆಯ್ಕೆ ಮಾಡಿಕೊಂಡಿದ್ದಾರೆ. ಅಧಿಪತ್ರ…