ಸೆಟ್ಟೇರಿತು ಕ್ರೇಜಿಸ್ಟಾರ್ ಹೊಸ ಸಿನಿಮಾ..ಮಹಿಳಾ ಪ್ರಧಾನ ’ತಪಸ್ಸಿ’ ಚಿತ್ರದಲ್ಲಿ ರವಿಚಂದ್ರನ್

ಕ್ರೇಜಿಸ್ಟಾರ್ ರವಿಚಂದ್ರನ್ ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ. ಈ ಚಿತ್ರದ ಹೆಸರು ತಪಸ್ಸಿ..ಬೆಂಗಳೂರು ಮೂವೀಸ್ ಲಾಂಛನದಲ್ಲಿ ಮೂಡಿ ಬರ್ತಿರುವ ಈ ಚಿತ್ರಕ್ಕೆ ಸ್ಪೆನ್ಸರ್ ಮ್ಯಾಥ್ಯೂ ಕಥೆ ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ತಪಸ್ಸಿ ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡ ರವಿಚಂದ್ರನ್, ಮಹಿಳಾ ಪ್ರಧಾನ ಸಿನಿಮಾ ಅಂದರೆ ರವಿಚಂದ್ರನ್ ಕರೆಯಬೇಕು ಅಲ್ವಾ ಅವರು? ಈ ಸಿನಿಮಾ ಮಾಡಿ ಮುಗಿಸಿದ್ದಾರೆ.…

ಹೃದಯದ ಶಸ್ತ್ರ ಚಿಕಿತ್ಸೆಗೆ ಚೆನ್ನೈ ಗೆ ತೆರಳಿದ ಹೆಚ್ ಡಿ ಕುಮಾರಸ್ವಾಮಿ

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೃದಯದ ಶಸ್ತ್ರ ಚಿಕಿತ್ಸೆಗೆ ಚೆನ್ನೈಗೆ ತೆಳದಿದ್ದಾರೆ. ಗುರುವಾರ ಶಸ್ತ್ರ ಚಿಕಿತ್ಸೆ ನಡೆಯಲಿದೆ. ನಂತರ ಸುಮಾರು ಒಂದು ವಾರ ಅವರು ಅಲ್ಲಿಯೇ ವಿಶ್ರಾಂತಿ ಪಡೆಯಲಿದ್ದಾರೆ. ಅವರಿಗೆ ಮೊದಲಿನಿಂದಲೂ ಹೃದಯದ ಸಮಸ್ಯೆ ಇತ್ತು. ಈಗಾಗಲೇ ಎರಡು ಬಾರಿ ಅವರಿಗೆ ಶಸ್ತ್ರ ಚಿಕಿತ್ಸೆ ಆಗಿದೆ. ಈಗ ಅವರಿಗೆ ಸ್ಟಂಟ್ ಅಳವಡಿಕೆ ಮಾಡಲಾಗುವುದು. ಶಸ್ತ್ರ…

‘ಅಶ್ವತ್ಥಾಮ’ನಾದ ಶಾಹಿದ್ ಕಪೂರ್… ಆಕ್ಷನ್ ಕಟ್ ಹೇಳ್ತಿದ್ದಾರೆ ಅವನೇ ಶ್ರೀಮನ್ನಾರಾಯಣ ಡೈರೆಕ್ಟರ್

Ashwatthama Film : ಸಚಿನ್ ರವಿ ಹಾಗೂ ಶಾಹಿದ್ ಕಪೂರ್ ಸಿನಿಮಾಗೆ ಅಶ್ವತ್ಥಾಮ: ದಿ ಸಾಗಾ ಕಂಟಿನ್ಯೂಸ್ ಎಂಬ ಟೈಟಲ್ ಇಡಲಾಗಿದೆ. ಸಚಿನ್ ರವಿ ಚಿತ್ರದ ಅಶ್ವತ್ಥಾಮನ ಪಾತ್ರಕ್ಕೆ ಶಾಹಿದ್ ಕಪೂರ್ ಹೀರೊ ಆಗುತ್ತಿದ್ದಾರೆ.

ಬೆಂಗಳೂರು ಗ್ರಾಮಾಂತರಕ್ಕೆ ಅರೆಸೇನಾ ಪಡೆ ನಿಯೋಜಿಸಲು ಆಯೋಗಕ್ಕೆ ಹೆಚ್.ಡಿ.ಕುಮಾರಸ್ವಾಮಿ ಆಗ್ರಹ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಯಿಂದ ಚುನಾವಣಾ ಅಕ್ರಮಗಳು ಅವ್ಯಾಹತವಾಗಿ ನಡೆಯುತ್ತಿದ್ದು, ಕೂಡಲೇ ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರ ಚುನಾವಣಾ ಆಯೋಗವನ್ನು ಒತ್ತಾಯ ಮಾಡಿದರು. ಮಂಗಳವಾರ ತುರ್ತು ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪಾರದರ್ಶಕ ಚುನಾವಣೆ ನಡೆಸುವ…

ದೇವೇಗೌಡರ ಅಳಿಯ ಅವರನ್ನು ಬಿಜೆಪಿಯಿಂದ ಸ್ಪರ್ಧೆ ಮಾಡಿಸಿದ್ದು ಜೆಡಿಎಸ್ ನ ಮೊದಲ ಆತ್ಮಹತ್ಯೆ ಪ್ರಯತ್ನ: ಡಿ.ಕೆ. ಶಿವಕುಮಾರ್

D K SHIVAKUMAR

ಬೆಂಗಳೂರು : “ದೇವೇಗೌಡರ ಅಳಿಯ ಅವರು ಬಿಜೆಪಿ ಚಿಹ್ನೆಯಿಂದ ಸ್ಪರ್ಧೆ ಮಾಡಲು ಅವಕಾಶ ನೀಡಿದ್ದು ಜೆಡಿಎಸ್ ನ ಮೊದಲ ಆತ್ಮಹತ್ಯೆ ಪ್ರಯತ್ನ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಬಣ್ಣಿಸಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಅವರು ಮಂಗಳವಾರ ಪ್ರತಿಕ್ರಿಯಿಸಿದರು. 2 ಸ್ಥಾನಕ್ಕಾಗಿ ಮೈತ್ರಿ ಮಾಡಿಕೊಳ್ಳಬೇಕಿತ್ತೆ ಎಂಬ ಕುಮಾರಸ್ವಾಮಿ ಹೇಳಿಕೆ ಬಗ್ಗೆ ಕೇಳಿದಾಗ ಅವರು ಉತ್ತರಿಸಿದ್ದು ಹೀಗೆ;”ಇದನ್ನು…

ಸಂಪಾದಕೀಯ – ಬೆಂಗಳೂರಿನ ನಗರ್ತಪೇಟೆ ಘಟನೆ; ಬೆಂಕಿ ಹಚ್ಚಲು ಸಿದ್ದವಾಗಿರುವ ಕೊಳ್ಳಿ ದೆವ್ವಗಳು…

ಎರಡು ದಿನಗಳ ಹಿಂದಿನ ಮಾತು. ಬೆಂಗಳೂರಿನ ನಗರ್ತ ಪೇಟೆಯಲ್ಲಿ ಘಟನೆಯೊಂದು ನಡೆದು ಹೋಯಿತು. ಇದು ನಡೆಯಬಾರದಿತ್ತು..ಮೊಬೈಲ್ ಅಂಗಡಿಯ ವ್ಯಕ್ತಿಯೊಬ್ಬನ ಮೇಲೆ ನಡೆದ ಹಲ್ಲೆ. ಇದಕ್ಕೆ ಬೇರೆ ಬೇರೆ ಕಾರಣಗಳನ್ನು ನೀಡಲಾಗುತ್ತಿದೆ. ಅಜಾನ್ ಸಂದರ್ಭದಲ್ಲಿ ಹನುಮಾನ್ ಚಾಲೀಸಾ ಪಠಿಸಿದ್ದು ಈ ಹಲ್ಲೆಗೆ ಕಾರಣ ಎಂಬುದು ಒಂದು ವಾದ.. ಪೊಲೀಸರು ಮೊದಲು ನೀಡಿದ ಪ್ರಕಟಣೆಗೆ ಇದು ಕಾರಣವಲ್ಲ. ಏನೇ…

ನಿವೊಬ್ಬ ದುರ್ಬಲ ಪ್ರಧಾನ ಮಂತ್ರಿ, ನಾನು ದುರ್ಬಲ ಮುಖ್ಯಮಂತ್ರಿ ಅಲ್ಲ- ಸಿದ್ದರಾಮಯ್ಯ..

ಬೆಂಗಳೂರು : ನಾನು ದುರ್ಬಲ ಮುಖ್ಯಮಂತ್ರಿ ಅಲ್ಲ ನೀವು ದುರ್ಬಲ ಪ್ರಧಾನ ಮಂತ್ರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಿರುಗೇಟು ನೀಡಿದ್ದಾರೆ. ನಿನ್ನೆ ಶಿವಮೊಗ್ಗದಲ್ಲಿ ನಡೆದ ಬಿಜೆಪಿ ಪ್ರಚಾರ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸಿದ್ದರಾಮಯ್ಯ ಸರ್ಕಾರವನ್ನು ಟೀಕಿಸಿದ್ದರು. ಆದರೆ ಎಲ್ಲಿಯೂ ಸಿದ್ದರಾಮಯ್ಯನವರ ಹೆಸರನ್ನಾಗಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆವರ ಹೆಸರನ್ನಾಗಲಿ…

ಸದಾನಂದ ಗೌಡರ ರಾಜಕೀಯ ನಿರ್ಧಾರ ನಾಳೆಗೆ ಮುಂದೂಡಿಕೆ; ಗೌಡರಿಗೆ ಒಕ್ಕಲಿಗರ ಸಂಘದ ಬೆಂಬಲ.

ತಮ್ಮ ರಾಜಕೀಯ ಭವಿಷ್ಯ ಕುರಿತು ಘೋಷಿಸಬೇಕಾಗಿದ್ದ ಮಾಜಿ ಮುಖ್ಯಮಂತ್ರಿ ಸದಾನಂದ ಗೌಡ ತಮ್ಮ ನಿರ್ಧಾರವನ್ನು ಬುಧವಾರ ಪ್ರಕಟಿಸಲಿದ್ದಾರೆ. ನಿನ್ನೆ ಅವರು ಹೇಳಿದ ಪ್ರಕಾರ ಅವರು ಇಂದು ಪತ್ರಿಕಾಗೋಷ್ಟಿ ಕರೆದು ತಮ್ಮ ನಿರ್ಧಾರವನ್ನು ಪ್ರಕಟಿಸಬೇಕಿತ್ತು. ಆದರೆ ಅವರು ತಮ್ಮ ನಿರ್ಧಾರವನ್ನು ಪ್ರಕಟಿಸಲು ಇನ್ನೊಂದು ದಿನ ತೆಗೆದುಕೊಂಡರು. ಇಂದು ಅವರು ರಾಜ್ಯ ಒಕ್ಕಲಿಗರ ಸಂಘದ ಪದಾಧಿಕಾರಿಗಳ ಜೊತೆ ಸಮಾಲೋಚನೆ…

ರಾಜ್ಯದಲ್ಲಿ ತೀವ್ರವಾಗಿದೆ ಹಿಂದೂ ವಿರೋಧಿ ನಡೆ: ಪ್ರಹ್ಲಾದ ಜೋಶಿ ಆಕ್ರೋಶ

ಹುಬ್ಬಳ್ಳಿ: ರಾಜ್ಯದಲ್ಲಿ ಈಗ ಹಿಂದೂ ವಿರೋಧಿ ಮತ್ತು ದೇಶ ವಿರೋಧಿ ನಡೆ ತೀವ್ರವಾಗಿದ್ದು, ಕಾಂಗ್ರೆಸ್ ಸರ್ಕಾರವೇ ಇದಕ್ಕೆಲ್ಲ ಕಾರಣ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಕಿಡಿ ಕಾರಿದರು. ಇಂದು ಪತ್ರಕರ್ತರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲೇ ಏಕೆ ಹೀಗೆ ಹಿಂದೂ ವಿರೋಧಿ ಕೃತ್ಯಗಳು ಘಟಿಸುತ್ತಿವೆ? ಇದಕ್ಕೆ ಕಾಂಗ್ರೆಸ್ ಸರ್ಕಾರದ ಮೃದು ಧೋರಣೆಯೇ ಕಾರಣ…