ಡಿ ಕೆ ಶಿವಕುಮಾರ್ ವಿರುದ್ಧ ತಿರುಗಿ ಬಿದ್ದ ಕುಮಾರಸ್ವಾಮಿ; ನಾವು ಬಿಜೆಪಿ ಜೊತೆ ಹೋಗಲು ಕಾಂಗ್ರೆಸ್ ಕಾರಣ

ಬೆಂಗಳೂರು : ಮೈತ್ರಿ ಸರ್ಕಾರದ ಸಂದರ್ಭದಲ್ಲಿ ಕಾಂಗ್ರೆಸ್ ನಡೆದುಕೊಂಡ ರೀತಿಯಿಂದಾಗಿಯೇ ನಾವು ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳಬೇಕಾಯಿತು ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಆರೋಪ ಮಾಡಿದ್ದಾರೆ. ಜೊತೆಗೆ ತಾವು ಬಿಜೆಪಿ ಗೆ ಕೇಳಿದ್ದು ಮೂರು ಸ್ಥಾನಗಳನ್ನು ಮಾತ್ರ ಎಂಬ ಸ್ಪಷ್ಟನೆಯನ್ನು ಅವರು ನೀಡಿದ್ದಾರೆ. ಇಂದು ತುರ್ತು ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು ಪ್ರದೇಶ ಕಾಂಗ್ರೆಸ್…

ಟೈಟಲ್ ರಿಲೀಸ್ ನಲ್ಲೇ ಚಮಕ್ ಕೊಟ್ಟ ಸೆಲ್ಫಿ ಮಮ್ಮಿ ಗೂಗಲ್ ಡ್ಯಾಡಿ ಡೈರೆಕ್ಟರ್.. ಹೊಸ ಕಥೆಯೊಂದಿಗೆ ಬಂದ ಮಧುಚಂದ್ರ

ಪ್ರತಿ ಸಿನಿಮಾದಲ್ಲೊಂದು ಗಟ್ಟಿ ಸಂದೇಶದ ಮೂಲಕ ಪ್ರೇಕ್ಷಕರ ಎದುರು ಹಾಜರಾಗುವ ಮಧುಚಂದ್ರ ಈಗ ಮತ್ತೆ ಬಂದಿದ್ದಾರೆ. ಈ ಬಾರಿಯೂ ಫ್ರೆಶ್ ಕಥೆಯನ್ನು ಹೊತ್ತು ಬಂದಿದ್ದಾರೆ. ಸದ್ಯಕ್ಕೆ ಕಥೆ ಬಗ್ಗೆ ಗುಟ್ಟುರಟ್ಟು ಮಾಡದ ವಾಸ್ಕೋಡಿಗಾಮಾ ಹಾಗೂ ಸೆಲ್ಫಿ ಮಮ್ಮಿ ಗೂಗಲ್ ಡ್ಯಾಡಿ ಡೈರೆಕ್ಟರ್ ಮಧುಚಂದ್ರ ತಮ್ಮ ಮುಂದಿನ ಚಿತ್ರದ ಟೈಟಲ್ ಅನಾವರಣ ಮಾಡಿದ್ದಾರೆ. ಅದು ಸಾಮಾನ್ಯವಾಗಿ ಅಲ್ಲವೇ…

ಬಾಬಾ ರಾಮದೇವ್ ಗೆ ಸಂಕಷ್ಟ; ನ್ಯಾಯಾಲಯದ ಮುಂದೆ ಹಾಜರಾಗುವಂತೆ ಸುಪ್ರೀಂ ಕೋರ್ಟ್ ಆದೇಶ…

ನವದೆಹಲಿ: ಆಯುರ್ವೇದ ಔಷಧದ ಉತ್ಪಾದನೆ ಮತ್ತು ಮರಾಟದ ಸಾಮ್ರಾಜ್ಯವನ್ನೇ ಕಟ್ಟಿಕೊಂಡವರು ಬಾಬಾ ರಾಮದೇವ್. ಅವರ ಪತಂಜಲಿ ಸಂಸ್ಥೆ ಕೋಟ್ಯಾಂತರ ರೂಪಾಯಿ ಒಹಿವಾಟು ನಡೆಸುತ್ತಿದೆ.ಪತಂಜಲಿ ಸಂಸ್ಥೆ ಆಯುರ್ವೇದ ಔಷಧಗಳು ಮಾತ್ರವಲ್ಲ, ಇನ್ನೂ ಹಲವು ರೀತಿಯ ವಸ್ತುಗಳ ಉತ್ಪಾದನೆ ಮಾಡುತ್ತದೆ. ಅದು ತಯಾರಿಸುವ ತುಪ್ಪದ ಬಗ್ಗೆಯೂ ಈ ಹಿಂದೆ ದೂರು ಬಂದಿತ್ತು. ಅವರ ತುಪ್ಪ ಶುದ್ಧ ತುಪ್ಪವಲ್ಲ ಎಂದೂ…

ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿ ‘ದಿ ಬಿಗ್ ಬಾದ್‌ಶಾ’ ರೆಸ್ಟೋರೆಂಟ್ ಉದ್ಘಾಟನೆ

ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಹೃದಯ ಭಾಗದಲ್ಲಿ ಹೊಸ ಪಾಕಶಾಲೆಯೊಂದು  ಉದ್ಘಾಟನೆಗೊಂಡಿದ್ದು, ನಗರದ ಆಹಾರ ಪ್ರಿಯರಿಗ ಹೊಸ ರುಚಿಯ ಅನುಭವ ನೀಡುವ ಭರವಸೆ ನೀಡಿದೆ. ಉದ್ಯಮಿ, ರೆಸ್ಟೋರೆಂಟ್ ಮಾಲೀಕ ಉದಯ ಮೊಗವೀರ ದೃಷ್ಟಿಯಲ್ಲಿ, ದಿ ಬಿಗ್ ಬಾದ್‌ಶಾಹ್ ಕೇವಲ ರೆಸ್ಟೋರೆಂಟ್ ಅಲ್ಲ; ಇದು ಪಾಕಶಾಲೆಯ ಶ್ರೇಷ್ಠತೆ ಮತ್ತು ಆತಿಥ್ಯಕ್ಕಾಗಿ ಸಾಕ್ಷಿಯಾಗಿದೆ. ಆತಿಥ್ಯ ಉದ್ಯಮದಲ್ಲಿ ವರ್ಷಗಳ ಅನುಭವ ಮತ್ತು…

ಕಾಂಗ್ರೆಸ್ ಸಂಪರ್ಕದಲ್ಲಿ ಮಾಧುಸ್ವಾಮಿ; ಕೈ ಹಿಡಿಯುತ್ತಾರೆಯೆ ಹಿರಿಯ ನಾಯಕ ?

J C Madhuswamy: ಈ ನಡುವೆ ಕಾಂಗ್ರೆಸ್ ಪಕ್ಷ ಮಾಧು ಸ್ವಾಮಿ ಅವರ ಸಂಪರ್ಕದಲ್ಲಿದೆ ಎಂದು ಹೇಳಲಾಗುತ್ತಿದೆ. ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಮಾಧು ಸ್ವಾಮಿ ಅವರಿಗೆ ಕಾಂಗ್ರೆಸ್ ಗೆ ಬರುವಂತೆ ಆಹ್ವಾನ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.

ನಗರ್ತಪೇಟೆ ಘಟನೆ ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಅಂಗಡಿ ಮಾಲೀಕನ ಮೇಲೆ ಹಲ್ಲೆ ನಡೆದಿಲ್ಲ

ಬೆಂಗಳೂರು : ಹನುಮಾನ್ ಚಾಲೀಸಾ ಹಾಕಿದ್ದಕ್ಕಾಗಲೀ ಅಥವಾ ಅಜಾನ್ ಪ್ರಾರ್ಥನೆಗೆ ಅಡ್ಡಿಯಾಗುತ್ತಿದೆ ಎಂದು ಅಂಗಡಿ ಮಾಲೀಕನ ಮೇಲೆ ಹಲ್ಲೆ ನಡೆದಿಲ್ಲ. ಇದು ಪೋಲೀಸರು ನೀಡಿದ ಸ್ಪಷ್ಟನೆ . ನಗರದ ನಗರತಪೇಟೆಯಲ್ಲಿ ಹನುಮಾನ್ ಜಾಲೀಸಾ ಹಾಕಿದ್ದಕ್ಕೆ ಮೊಬೈಲ್ ಸ್ಪೇರ್ ಪಾರ್ಟ್ಸ್ ಅಂಗಡಿಯ ಮಾಲೀಕನ ಮೇಲೆ ಹಲ್ಲೆ ನಡೆಸಲಾಗಿದೆ ಎಂಬ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ತಕ್ಷಣ…

ಜೆಡಿಎಸ್ ಜೊತೆಗಿನ ಮೈತ್ರಿ ಮುಂದುವರಿಯುತ್ತದೆ – ವಿಜಯೇಂದ್ರ

ಬಿಜೆಪಿ ಜೆಡಿಎಸ್ ಮೈತ್ರಿಯ ನಡುವೆ ಸಮಸ್ಯೆ ಉಂಟಾಗುತ್ತಿದ್ದಂತೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿ ವೈ ವಿಜಯೇಂದ್ರ ಸ್ಪಷ್ಟನೆ ನೀಡಿದ್ದಾರೆ. ಅಂತಹ ಸಮಸ್ಯೆ ಏನೂ ಇಲ್ಲ. ಸಣ್ನ ಪುಟ್ಟ ಸಮಸ್ಯೆಗಳನ್ನು ಮಾತುಕತೆಯ ಮೂಲಕ ಬಗೆಹರಿಸಿಕೊಳ್ಳುತ್ತೇವೆ ಎಂದು ಅವರು ಹೇಳಿದ್ದಾರೆ. ಎರಡೂ ಪಕ್ಷಗಳ ನಾಯಕರು ನಿನ್ನೆ ಮಾತನಾಡಿದ್ದಾರೆ. ಸಮಸ್ಯೆ ಬಗೆ ಹರಿಯುತ್ತದೆ ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದ್ದಾರೆ.

ಮಂಡ್ಯದಿಂದ ಸ್ಪರ್ಢಿಸಲು ಕುಮಾರಸ್ವಾಮಿ ನಿರ್ಧಾರ ?

ಬೆಂಗಳೂರು : ಟಿಕೆಟ್ ಹಂಚಿಕೆಯ ಸಮಸ್ಯೆಯ ನಡುವೆಯೇ ಜೆಡಿಎಸ್ ನಾಯಕ ಕುಮಾರಸ್ವಾಮಿ ಮಂಡ್ಯದಿಂದ ಸ್ಪರ್ಧಿಸಲು ನಿರ್ಧರಿಸಿದ್ದಾರೆ ಎಂದು ಹೇಳಲಾಗಿದೆ. ಪಕ್ಷದ ಕಾರ್ಯಕರ್ತರ ಒತ್ತಡ, ಪ್ರಸಕ್ತ ರಾಜಕೀಯ ಪರಿಸ್ಥಿತಿ ಹಿನ್ನೆಲೆಯಲ್ಲಿ ಕುಮಾರಸ್ಚಾಮಿ ತಾವೇ ಕಣಕ್ಕೆ ಇಳಿಯುವ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ. ಮಂಡ್ಯ ಮತ್ತು ಹಾಸನ ಎರಡು ಕ್ಷೇತ್ರಗಳನ್ನು ಬಿಜೆಪಿ ಜೆಡಿಎಸ್ ಗೆ ಬಿಟ್ಟುಕೊಟ್ಟಿದೆ ಎಂದು ಹೇಳಲಾಗುತ್ತಿದೆ. ಆದರೆ…

ಕಾಂಗ್ರೆಸ್ ಬಿಜೆಪಿಯಲ್ಲಿ ಟಿಕೆಟ್ ಕಗ್ಗಂಟು; ಇಂದು ಸಿಇಸಿ ಸಭೆ

ನವದೆಹಲಿ: ಬಿಜೆಪಿ ಕಾಂಗ್ರೆಸ್ ಪಕ್ಷಗಳಲ್ಲಿ ಟಿಕೆಟ್ ಹಂಚಿಕೆ ಇನ್ನಷ್ಟು ಕಗ್ಗಂಟಾಗಿದೆ. ಇಂದು ಎರಡೂ ಪಕ್ಷಗಳ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆಯಲಿದೆ. ಈ ಸಭೆಯಲ್ಲಿ ಅಂತಿಮ ತೀರ್ಮಾನ ತೆಗೆದುಕೊಳ್ಳುವ ಸಾಧ್ಯತೆ ಇದೆ.. ಆದರೆ ಎರಡೂ ಪಕ್ಷಗಳಲ್ಲಿ ಟಿಕೆಟ್ ಆಕಾಂಕ್ಷಿಗಳು ಬಿದಿಗೆ ಇಳಿದಿದ್ದಾರೆ. ಪ್ರತಿಭಟನೆಗಳು ನಡೆಯುತ್ತಿವೆ..ಕಾಂಗ್ರೆಸ್ ಪಕ್ಷದಲ್ಲಿ ಸಮಸ್ಯೆ ಇರುವ ಕ್ಷೇತ್ರಗಳು ಹಲವು. ಜೊತೆಗೆ ಹಲವು ಸಚಿವರ…

ಮಂಡ್ಯ:ದಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 1 ಕೋಟಿ ರೂಪಾಯಿ ವಶ !

ಮದ್ದೂರು ತಾಲೂಕಿನ ನಿಡಘಟ್ಟ ಬಳಿಯ ಮೈಸೂರು-ಬೆಂಗಳೂರು ಹೆದ್ದಾರಿಯ ಚೆಕ್ ಪೋಸ್ಟ್ ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 1 ಕೋಟಿಗೂ ಹೆಚ್ಚು ಹಣವನ್ನು ವಶಕ್ಕೆ ಪಡೆಯಲಾಗಿದೆ.