ತಾಜಾ ಸುದ್ದಿ: ಬೆಂಗಳೂರಿಗೆ ಮಳೆ ಎಚ್ಚರಿಕೆ | GTTC ಅರ್ಜಿ ಆರಂಭ | IPL ಫೈನಲ್ ಇಂದು
ಕಮಲದ ಸ್ನೇಹ ಮಾಡಿರುವ ತೆನೆ ಹೊತ್ತ ಮಹಿಳೆ ಈಗ ಅತಂತ್ರ : ಮೋದಿ ಶಾ ಹೊಡೆತದಿಂದ ಕಂಗೆಟ್ಟ ಜೆಡಿಎಸ್

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಜೆಡಿಎಸ್ ನಾಯಕ ಎಚ್. ಡಿ. ಕುಮಾರಸ್ವಾಮಿ ಬಿಜೆಪಿ ನಾಯಕತ್ವದ ವಿರುದ್ಧ ಅಸಮಾಧಾನವನ್ನು ಹೊರಹಾಕಿದ್ದಾರೆ. ಕೇವಲ ಎರಡು ಸ್ಥಾನಕ್ಕಾಗಿ ಇಷ್ಟೆಲ್ಲ ಹೊರಾಟ ಮಾಡಬೇಕಿತ್ತೆ ಎಂದು ಅವರು ಪ್ರಶ್ನಿಸಿದ್ದಾರೆ. ಬಿಜೆಪಿ ಮೈತ್ರಿ ಧರ್ಮವನ್ನು ಪಾಲಿಸುತ್ತಿಲ್ಲ ಎಂಬುದು ಅವರ ಆರೋಪ. ಜೆಡಿಎಸ್ ವರಿಷ್ಟ ಎಚ್. ಡಿ. ದೇವೇಗೌಡರು ನಿನ್ನೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ…









